• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ ಜಾತ್ರೆ: ಕುರಿ, ಕೋಳಿಗಳ ಭರ್ಜರಿ ವ್ಯಾಪಾರ
ಸುತ್ತಲ 64 ಹಳ್ಳಿಗಳ ಒಡತಿ, ನಗರದ ಗ್ರಾಮದೇವತೆ ಊರಮ್ಮ ದೇವಿ ಜಾತ್ರೆಗೆ ದಿನಗಣನೆ ಪ್ರಾರಂಭವಾಗಿದ್ದು, ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದ ಕುರಿ ಸಂತೆಯಲ್ಲಿ ಕುರಿ, ಕೋಳಿ ಹಾಗೂ ಟಗರುಗಳ ಕೋಟ್ಯಂತರ ರು.ಗಳ ಭರ್ಜರಿ ವ್ಯಾಪಾರ ವಹಿವಾಟು ನಡೆಯಿತು.
ಆರುಂಡಿ ಬಳಿ ಕಲ್ಲುಗಣಿ, ಕ್ರಷರ್‌ ಬಂದ್‌ಗೊಳಿಸಿ
ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ನಗರದಲ್ಲಿ ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಹೋರಾಟಕ್ಕೆ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ಬೆಂಬಲಿಸಿದರು.
ಇಂದು ಶ್ರೀ ರೇಣುಕಾಚಾರ್ಯ ಜಯಂತಿ, ಪಂಚಾಚಾರ್ಯ ಯುಗಮಾನೋತ್ಸವ
ದಾರ್ಶನಿಕರು, ಮಹಾನುಭಾವರ ಸಂದೇಶಗಳನ್ನು ಸಮಾಜಕ್ಕೆ ತಿಳಿಸುವ ಸಲುವಾಗಿ ಶ್ರೀ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಹಾಗೂ ಪಂಚಾಚಾರ್ಯ ಯುಗಮಾನೋತ್ಸವವನ್ನು ಮಾರ್ಚ್ ೧೨ರಂದು ಬೆಳಗ್ಗೆ 9 ಗಂಟೆಗೆ ತಾಲೂಕು ಕಚೇರಿಯಿಂದ ಈಶ್ವರ ದೇವಸ್ಥಾನವರೆಗೆ ಮೆರವಣಿಗೆ, ವೀರಶೈವ ಕಲ್ಯಾಣ ಮಂಟಪದಲ್ಲಿ ಸಭೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಂ. ಲೋಕೇಶ್ ಹೇಳಿದ್ದಾರೆ.
ಸೌಜನ್ಯ ಹಂತಕರನ್ನು ಬಂಧಿಸಿ, ಧರ್ಮಸ್ಥಳ ದೇಗುಲ ಆಡಳಿತ ಸರ್ಕಾರ ವಹಿಸಿಕೊಳ್ಳಲಿ
ಧರ್ಮಸ್ಥಳದ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ, ಅಮಾನುಷವಾಗಿ ಹತ್ಯೆಗೈದ ಹಂತಕರನ್ನು ಬಂಧಿಸುವಂತೆ ಹಾಗೂ ಯುಟ್ಯೂಬರ್ ಸಮೀರ್‌ಗೆ ರಕ್ಷಣೆ ನೀಡಿ, ಸಂತೋಷ ರಾವ್‌ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ವಿವಿಧ ಪ್ರಗತಿಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿವೆ.
ಹರಿಹರದಲ್ಲಿ ಫ್ಲೆಕ್ಸ್‌ ಹಾವಳಿ: ಡಿಸಿ ಸೂಚನೆಗೂ ಕಿಮ್ಮತ್ತಿಲ್ಲ!
ಮಾ.18ರಿಂದ ಆರಂಭವಾಗುವ ಹರಿಹರ ಗ್ರಾಮದೇವತೆ ಉತ್ಸವದ ಹಿನ್ನೆಲೆ ನಗರದ ಹಲವಾರು ರಸ್ತೆ, ವೃತ್ತಗಳಲ್ಲಿ ಕೆಲ ಬೃಹತ್‌ ಫ್ಲೆಕ್ಸ್, ಬೋರ್ಡ್‍ಗಳನ್ನು ನಿಯಯ ಉಲ್ಲಂಘಿಸಿ ಅಳವಡಿಸಲಾಗಿದೆ. ಸಾಲು ಮರಗಳು, ರಸ್ತೆಗಳ ತಿರುವುಗಳಲ್ಲಿಯೂ ಅಳವಡಿಸಿರುವ ಫ್ಲೆಕ್ಸ್‌ ಬೋರ್ಡ್‍ಗಳು ಪಾದಚಾರಿ, ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆ ಸೃಷ್ಠಿಸುತ್ತಿವೆ.
ಸಮಾಜದಲ್ಲಿ ಮಹಿಳೆಯರಾಗಿ ಜನಿಸಿರುವುದೇ ಪೂರ್ವಜನ್ಮದ ಪುಣ್ಯ: ನ್ಯಾ. ಶಮಶ್ರೀವತ್ಸ
ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಗಮನೀಯ ಸಾಧನೆ ತೋರುತ್ತ, ವರ್ಚಸ್ಸನ್ನು ವೃದ್ಧಿಸಿಕೊಂಡು ಶ್ರೇಷ್ಠತೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಲಯದ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಮಶ್ರೀವತ್ಸ ಹೇಳಿದ್ದಾರೆ.
ಆರ್‌ಟಿಒ ಭ್ರಷ್ಟ ಅಧಿಕಾರಿಗಳನ್ನು ಶೀಘ್ರವೇ ವರ್ಗಾಯಿಸಿ
10-15 ವರ್ಷಗಳಿಂದ ದಾವಣಗೆರೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಬೇರೂರಿಕೊಂಡು, ಭ್ರಷ್ಟಾಚಾರ ಮಾಡುತ್ತಿರುವ ಅಧಿಕಾರಿಗಳನ್ನು ತಕ್ಷಣ ಬೇರೆಡೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ನಗರದ ಕೊಂಡಜ್ಜಿ ರಸ್ತೆಯ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಎದುರು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಕೆ.ಮಣಿ ಸರ್ಕಾರ್ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
6 ವರ್ಷಗಳಿಂದ ಬೆಳೆವಿಮೆ ನೀಡದೇ ವಂಚನೆ: ಸುಪ್ರೀತ್ ಆರೋಪ
ತಾಲೂಕಿನ ಅಣಜಿ ಗ್ರಾಮದ ಮಾದಿಹಳ್ಳಿ ಶಾಖೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಬೆಳೆ ವಿಮೆಗಾಗಿ 2016-17ರಲ್ಲಿ ಹಣ ಪಾವತಿಸಿದ್ದರೂ ಬೆಳೆ ವಿಮೆ ಬಂದಿಲ್ಲ. ಈ ಹಿಂದೆ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ವಿಮಾ ಕಂಪನಿಯವರು ಸೇರಿ ಹಗರಣ ನಡೆಸಿರುವ ಶಂಕೆ ಇದೆ ಎಂದು ರೈತ ಕುಟುಂಬದ ಕೆ.ಜಿ.ಸುಪ್ರೀತ್ ಆರೋಪಿಸಿದ್ದಾರೆ.
15ರಂದು ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಮಾ.15ರಂದು ನಗರದ ಹದಡಿ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
15ರಂದು 2 ಕಡೆ ಜಿಲ್ಲಾಮಟ್ಟದ ಉದ್ಯೋಗ ಮೇಳ: ಡಿಸಿ
ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಾ.15ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, 5 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕ್ಕಾಗಿ 50ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗಿಯಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved