• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹150 ಕೋಟಿ ದೋಚಿದ್ದ ಸೈಬರ್‌ ವಂಚಕ ದಾವಣಗೆರೆಯಲ್ಲಿ ಸೆರೆ

ಆನ್‌ಲೈನ್‌ ವಂಚನೆ ಮೂಲಕ ದೇಶಾದ್ಯಂತ ಹಲವರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಸುಮಾರು 150 ಕೋಟಿ ರು.ಎಗರಿಸಿದ್ದ ಅಂತಾರಾಜ್ಯ ಸೈಬರ್ ವಂಚಕನನ್ನು ದಾವಣಗೆರೆಯ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾರಿಕೊಪ್ಪ ದೇಗುಲಕ್ಕೆ ಕೃಷ್ಣಪ್ಪರನ್ನು ಮತ್ತೆ ನೇಮಿಸಿ: ಪರಮೇಶ್ವರಪ್ಪ
ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ತಾಲೂಕಿನ ಮಾರಿಕೊಪ್ಪ ದೇವಸ್ಥಾನದ ಅಡಳಿತಾಧಿಕಾರಿಯನ್ನಾಗಿ ದಲಿತ ವರ್ಗದ ಕೃಷ್ಣಪ್ಪ ಅವರನ್ನು ಕೂಡಲೇ ಪುನಃ ನೇಮಕ ಮಾಡಬೇಕು ಎಂದು ಅಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದ ವತಿಯಿಂದ ಒತ್ತಾಯಿಸಲಾಯಿತು.
ಧರ್ಮಸ್ಥಳ ಟ್ರಸ್ಟ್‌: ಪಾನಮುಕ್ತರಿಗೆ ಅಭಿನಂದನೆ
ಮಹಾತ್ಮಾ ಗಾಂಧಿ ಜಯಂತಿ, ಗಾಂಧಿ ಸ್ಮೃತಿ ಸಂಭ್ರಮಾಚರಣೆಯ ಪ್ರಯುಕ್ತ ಪಾನಮುಕ್ತರಿಗೆ ಅಭಿನಂದನೆ, ದುಶ್ಚಟದ ವಿರುದ್ಧ ಜನಜಾಗೃತಿ ಜಾಥಾ, ಸಮಾವೇಶವನ್ನು ಗುರುವಾರ ಇಲ್ಲಿನ ಗಡಿಯಾರ ಕಂಬದ ಬಳಿ ಇರುವ ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆಯಲ್ಲಿ 36 ಮನೆ ತೆರವಿಗೆ ಬಂದ ಜೆಸಿಬಿ, ಹೈಡ್ರಾಮಾ
ಬೆಳ್ಳಂ ಬೆಳಿಗ್ಗೆಯೇ ನಗರದ ಹೊರ ವಲಯದ ಲೋಕಿಕೆರೆ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿ ಶನಿವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 36 ಮನೆಗಳ ತೆರವಿಗೆ ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಯಂತ್ರಗಳು ಮುಂದಾಗುತ್ತಿದ್ದಂತೆ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಸ್ಥಳದಲ್ಲೇ ಹೈಡ್ರಾಮಾ ಸನ್ನಿವೇಶ ಸೃಷ್ಟಿಯಾಯಿತು.
ಹೊನ್ನಾಳಿಯಲ್ಲಿ ಪಶು ವೈದ್ಯರಿಂದ ಸುಭದ್ರೆ ಆನೆಯ ಆರೋಗ್ಯ ಪರೀಕ್ಷೆ
ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು, ಪಶು ಇಲಾಖೆಯ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರಿಂದ ಅ.11 ರಂದು ಪಶು ವೈದ್ಯಾಧಿಕಾರಿಗಳ ತಂಡ ಹಿರೇಕಲ್ಮಠದಲ್ಲಿರುವ ಸುಭದ್ರೆ ಹೆಣ್ಣಾನೆಯ ಆರೋಗ್ಯ ತಪಾಸಣೆ ನಡೆಸಿತು.
ಚನ್ನಗಿರಿಯಲ್ಲಿ ಬಿರುಸಿನ ಮಳೆ: ತುಂಬಿ ಹರಿದ ಕೆರೆ-ಕಟ್ಟೆ, ಹಳ್ಳಗಳು
ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬೆಳಗಿನ ಜಾವ 3 ಗಂಟೆಯಿಂದ ಬೆಳಿಗ್ಗೆ 9 ಗಂಟೆಯವರೆಗೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪಟ್ಟಣದ ಕೆಲ ಬಡಾವಣೆಗಳಿಗೆ ನೀರು ನುಗ್ಗಿದ್ದು ಈ ನೀರನ್ನು ರಾಜಕಾಲುವೆಯ ಮೂಲಕ ಹರಿಸಲು ಪುರಸಭೆಯ ಸಿಬ್ಬಂದಿ ಹರಸಾಹಸಪಟ್ಟರು.
ಜಿಲ್ಲೆಯಲ್ಲಿ ಶೀಘ್ರ ಐಟಿ ಪಾರ್ಕ್‌ ಸಾಕಾರ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌
ಮಧ್ಯ ಕರ್ನಾಟಕದ ದಾವಣಗೆರೆ ಜನರ ದಶಕಗಳ ಕನಸಾದ ಸಾಫ್ಟ್‌ವೇರ್‌ ಪಾರ್ಕ್‌ ಆದಷ್ಟು ಬೇಗನೆ ಸಾಕಾರಗೊಳ್ಳಲಿದ್ದು, ಆದಷ್ಟು ಬೇಗನೆ ಇಲ್ಲಿಯೇ ಐಟಿ ಬಿಟಿ ಉದ್ಯಮಗಳು ಕಾರ್ಯಾರಂಭ ಮಾಡಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು.
ಅಯೋಧ್ಯೆ ರಾಮನಿಗೆ 15 ಕೆಜಿ ಬೆಳ್ಳಿ ಇಟ್ಟಿಗೆ ಸಮರ್ಪಣೆ
ಶ್ರೀರಾಮ ಜ್ಯೋತಿ ರಥಯಾತ್ರೆ ವೇಳೆ 1990ರಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಪೊಲೀಸ್ ಗೋಲಿಬಾರ್‌ನಲ್ಲಿ ಹುತಾತ್ಮರಾದ 8 ಜನ ರಾಮಭಕ್ತರ ಹೆಸರಿನ 15 ಕೆಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಗುರುವಾರ ಸಮರ್ಪಿಸಲಾಯಿತು.
ಎನ್‌ಐಎಗೆ ಗೋ ಸಾಗಾಣಿಕೆ ಪ್ರಕರಣ ನೀಡಿ: ಶ್ರೀರಾಮ ಸೇನೆ
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗುತ್ತಿದ್ದು, ಸಾವಿರಾರು ಅಕ್ರಮ ಗೋ ಸಾಗಾಣಿಕೆ ಪ್ರಕರಣ, ಸಂಘಟಿತ ಕ್ರೌರ್ಯ ಪೂರ್ಣ ಗೋ ಹಿಂಸೆ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಈ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆಗೆ ಒಪ್ಪಿಸುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕ ಮನವಿ ಅರ್ಪಿಸಿದೆ.
ಕುರುಬರು ಯಾರ ಹಕ್ಕನ್ನೂ ಕಸಿಯಲ್ಲ: ಕಾಗಿನೆಲೆ ಶ್ರೀ
ರಾಜ್ಯದ ಕುರುಬರಿಗೆ ಸಂವಿಧಾನ ಬದ್ಧವಾಗಿ ಎಸ್.ಟಿ. ಮೀಸಲಾತಿ ಪಡೆಯುವ ಹಕ್ಕಿದೆ, ಅದಕ್ಕಾಗಿಯೇ ಕುಲಶಾಸ್ತ್ರ ಅಧ್ಯಯನವೂ ಆಗಿದೆ. ಬಿಜೆಪಿ ಸರ್ಕಾರವಿದ್ದಾಗ ಕುರುಬರಿಗೆ ಎಸ್.ಟಿ. ಮೀಸಲಾತಿ ಕೊಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪವನ್ನು ಕಳಿಸಿತ್ತು. ಈಗ ಕೇಂದ್ರ ಸಕಾರಕ್ಕೆ ಕೆಲವೊಂದು ಮಾಹಿತಿಯನ್ನು ಪೂರಕವಾಗಿ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved