• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ ನಗರಸಭೆಯಿಂದಲೇ ನದಿಗೆ ಗಣೇಶ ವಿಸರ್ಜನೆ!
ಜಲಮೂಲಗಳಲ್ಲಿ ವಿನಾಯಕ ಮೂರ್ತಿಗಳನ್ನು ವಿಸರ್ಜಿಸಿದಲ್ಲಿ ಕಲುಷಿತಗೊಳ್ಳುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಹರಿಹರ ನಗರದಲ್ಲಿ ತುಂಗಭದ್ರಾ ನದಿಯ ಕಾಳಜಿ ವಹಿಸಬೇಕಿದ್ದ ನಗರಸಭೆ ತಾನೇ ರೂಪಿಸಿದ್ದ ನಿಯಮ ಉಲ್ಲಂಘಿಸಿ, ನದಿಯಲ್ಲಿ ಗಣಪತಿ ವಿಸರ್ಜಿಸಿ ಕೈ ತೊಳೆದುಕೊಂಡಿದೆ.
ಸೆ.2ರಂದು ವಸತಿ ಸೌಕರ್ಯಕ್ಕೆ ಒತ್ತಾಯಿಸಿ ತಾಲೂಕು ಕಚೇರಿಗೆ ಪಾದಯಾತ್ರೆ
ತಾಲೂಕಿನ ಕಡ್ಲೆಗೊಂದಿ ಗ್ರಾಮದ ಸೂರು ವಂಚಿತರಿಗೆ ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಸೆ.2ರಂದು ಬೆಳಗ್ಗೆ ೧೦ ಗಂಟೆಗೆ ಹೊರವಲಯದಲ್ಲಿರುವ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ ಸಮಾಧಿ ಸ್ಥಳದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಕುರಿತು ಗ್ರಾಮದಲ್ಲಿ ಭಾನುವಾರ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ತಿಳಿಸಿದ್ದಾರೆ.
ಕಾವ್ಯ ಎಂಬುದು ಓದುಗರು, ಸಮಾಜದ ವಸ್ತು: ಡಾ.ಗಿರಿಜಾಪತಿ
ಕಾವ್ಯವು ನೆಲ, ಜಲ, ಭಾಷೆ ಹಾಗೂ ಸಂಸ್ಕಾರ, ಸಂಸ್ಕೃತಿಯ ಚೈತನ್ಯವನ್ನು ಹೊಂದಿರಬೇಕು ಎಂದು ಹಿರಿಯ ಸಾಹಿತಿ ಡಾ. ಎಂ.ಎನ್. ಗಿರಿಜಾಪತಿ ಅಭಿಪ್ರಾಯಪಟ್ಟಿದ್ದಾರೆ.
ನಿತ್ಯ ಸೈಕಲ್ ಬಳಕೆಯಿಂದ ಉತ್ತಮ ಆರೋಗ್ಯ
ನಿತ್ಯ ಯೋಗ, ಧ್ಯಾನದ ಜೊತೆಗೆ ಬೈಸಿಕಲ್ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ವಿದ್ಯಾರ್ಥಿಗಳು, ಯುವಜನತೆ ಓದಿನ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೈಕಲ್ ಬಳಕೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ್ ರಾವ್ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ವಚನ ಸಾಹಿತ್ಯ
ಕನ್ನಡ ಸಾಹಿತ್ಯಕ್ಕೆ ಜೈನ ಸಾಹಿತ್ಯ ಹೊರತುಪಡಿಸಿದರೆ, 12ನೇ ಶತಮಾನದ ಬಸವಾದಿ ಶರಣರ ಕೊಡುಗೆಯೂ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
ಜಿಲ್ಲಾ ವಕೀಲರ ಸಂಘ ಚುನಾವಣೆ ಕಾನೂನುಬಾಹಿರ
ದಾವಣಗೆರೆ ಜಿಲ್ಲಾ ವಕೀಲರ ಸಂಘದ ಚುನಾವಣೆ ಕಾನೂನು ಬಾಹಿರವಾಗಿದ್ದು, ಪದಾಧಿಕಾರಿಗಳ ಆಯ್ಕೆ ಅಸಿಂಧು ಎಂದು ಘೋಷಿಸುವಂತೆ ಅಧ್ಯಕ್ಷ ಸ್ಥಾನದ ಪರಾಜಿತ ಅಭ್ಯರ್ಥಿ, ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಒತ್ತಾಯಿಸಿದ್ದಾರೆ.
ಗಂಗಾವತಿಯ ಮೂವರು ಕಳ್ಳರ ಬಂಧನ: ಸ್ವತ್ತು ಜಪ್ತಿ
ಮನೆಯಲ್ಲಿ ಕಳವು ಕೃತ್ಯ ನಡೆಸಿದ 24 ಗಂಟೆಯಲ್ಲೇ ಮೂವರು ಅಂತರ ಜಿಲ್ಲಾ ದರೋಡೆಕೋರರ ತಂಡವನ್ನು ಜಗಳೂರು ಪೊಲೀಸರು ಬಂಧಿಸಿ, ₹1.85 ಲಕ್ಷ ಮೌಲ್ಯದ 1500 ಗ್ರಾಂ ಬೆಳ್ಳಿ ಸಾಮಾನು, ಕೃತ್ಯಕ್ಕೆ ಬಳಸಿದ್ದ ₹1.15 ಲಕ್ಷ ಮೌಲ್ಯದ ಸ್ಕೂಟಿ ಹಾಗೂ 1 ಕಬ್ಬಿಣದ ರಾಡು ಸೇರಿದಂತೆ ₹3 ಲಕ್ಷ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ.
ಎಲ್ಲರ ಕೈ ಹಿಡಿದು ಮುನ್ನಡೆಸೋದು ಶಿಕ್ಷಣ
ಅನ್ನ ಕೆಲ ಕ್ಷಣದ ಹಸಿವು ನೀಗಿಸುತ್ತದೆ. ಆದರೆ ಶಿಕ್ಷಣ ಜೀವಿತ ಕಾಲಪೂರ್ತಿ ಕೈ ಹಿಡಿದು ನಡೆಸುತ್ತದೆ ಎಂದು ಭಾರತೀಯ ವಿದ್ಯಾಸಂಸ್ಥೆ ಅಧ್ಯಕ್ಷ ಆನಂದ್ ಕುಮಾರ್ ಹೇಳಿದ್ದಾರೆ.
ಎಂ.ಮುರುಗೇಂದ್ರಯ್ಯಗೆ ರಾಷ್ಟ್ರಪತಿ ಪದಕ
ಮಲೇಬೆನ್ನೂರು ಸಮೀಪದ ಕುಂಬಳೂರು ಮೂಲದ ಪೊಲೀಸ್‌ ಅಧಿಕಾರಿ ಎಂ. ಮುರುಗೇಂದ್ರಯ್ಯ ಅವರ ಕರ್ತವ್ಯನಿಷ್ಠೆಗೆ ಪೂರಕವಾಗಿ ರಾಷ್ಟ್ರಪತಿಗಳ ಪದಕ ಲಭಿಸಿದೆ. ಶನಿವಾರ ರಾಜಭವನದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರಿಂದ ಪದಕ ಸ್ವೀಕರಿಸಿದ್ದಾರೆ.
ಡಿಜೆ ಸೌಂಡ್‌ ಸಿಷ್ಟಂ ಬಳಕೆಗೆ ಅನುಮತಿ ಕಲ್ಪಿಸಲು ಸಚಿವ ಎಸ್‌ಎಸ್‌ಎಂಗೆ ಮನವಿ
ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಡಿ.ಜೆ.ಗೆ ಅನುಮತಿ ಕೊಡಿಸಬೇಕು ಎಂದು ಡಿಜೆ, ಶಾಮಿಯಾನ, ಸೌಂಡ್ ಸಿಸ್ಟಂ ಮಾಲೀಕರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved