• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾ ದೆಹಲಿಗೆ ಕರೆದಿದ್ದಾರೆ, ಬಿಜೆಪಿ ಗೊಂದಲ ಶೀಘ್ರ ಇತ್ಯರ್ಥ
ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಬೆಳವಣಿಗೆಗಳ ಹಿನ್ನೆಲೆ ಶೀಘ್ರವೇ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಪಕ್ಷದಲ್ಲಿ ಎಲ್ಲವನ್ನೂ ನಮ್ಮ ರಾಷ್ಟ್ರೀಯ ನಾಯಕರು ಸರಿಪಡಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಸ್ಸೆಸ್ಸೆಂಗೆ ಅಧಿಕಾರ ಮದ, ಏನೇನೋ ಮಾತಾಡ್ತಾರೆ: ಹರೀಶ ಟೀಕೆ
ನನ್ನನ್ನು ಕೌನ್ಸಿಲರ್‌ ಮಾಡಿದ್ದು, ನಮ್ಮ ತಂದೆ ಸಮಾಧಿಯನ್ನು ನನಗೆ ತೋರಿಸಿದ್ದು ತಾವೇ ಎಂದು ಮಾಧ್ಯಮಗಳ ಮುಂದೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಹೇಳಿಕೆ ನೀಡಿದ್ದಾರೆ. ಆದರೆ, ಅವರು ಆಗಿನ್ನೂ ಬಾಲಕನಾಗಿದ್ದ ವಿಚಾರ ಮರೆಯಬಾರದು. ಈಗ ಅಧಿಕಾರದ ಮದದ ಕಾಯಿಲೆ, ಮನಸ್ಸಿಗೆ ಏನು ತೋಚುತ್ತೋ ಅದನ್ನು ಹೇಳುವ ಕಾಯಿಲೆಯಿಂದ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರಬೇಕು ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.
ಶೈಕ್ಷಣಿಕ ಸಾಧನೆ ಸಾಮಾಜಿಕ, ಕೌಟುಂಬಿಕ ಭವಿಷ್ಯ ಯಶಸ್ವಿಗೊಳಿಸಲಿ: ಪ್ರೊ.ಶಶಿಧರ್
ನಾಳಿನ ಭವಿಷ್ಯದ ಶೈಕ್ಷಣಿಕ ಸಾಧನೆ ಜೊತೆಗೆ ಸಾಮಾಜಿಕ, ಕೌಟುಂಬಿಕ ಜೀವನವೂ ಯಶಸ್ಸು ಮತ್ತು ತೃಪ್ತಿಯಿಂದ ಕೂಡಿರಬೇಕು. ಹೀಗಾದಾಗ ಮಾತ್ರ ಬದುಕಿಗೆ ಅರ್ಥ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಪ್ರೊ. ಆರ್.ಶಶಿಧರ್ ಹೇಳಿದ್ದಾರೆ.
ಲೋಕ್ ಅದಾಲತ್‌: 39 ದಂಪತಿಗೆ ಮತ್ತೆ ಸಂಸಾರ ಯೋಗ
ದಾವಣಗೆರೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 39 ವೈವಾಹಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ನಡೆಸಿ, ಸತಿ-ಪತಿ ಒಂದಾಗಿ ಸಹಬಾಳ್ವೆ ಮಾಡಲು ಅವಕಾಶ ಕಲ್ಪಿಸಿಕೊಡಲಾಯಿತು.
ಮಹಿಳೆಯರು ಉತ್ತಮ ಶಿಕ್ಷಣ ಪಡೆದಲ್ಲಿ ದೌರ್ಜನ್ಯಗಳಿಗೆ ಕಡಿವಾಣ
ಮಹಿಳಾ ದಿನವು ಕ್ಲಾರಾ ಜೆಟ್‌ ಕಿನ್ ಘೋಷಿಸಿದ ಮಹಿಳೆಯರ ಹಕ್ಕುಗಳ ದಿನವಾಗಿದೆ. ಆದರೆ, ಇಂದು ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಕೃತಿಯ ಕಾರಣದಿಂದ ಮಹಿಳೆಯರು, ಮಕ್ಕಳ ಮೇಲೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಪುರುಷ ಪ್ರಧಾನ ಧೋರಣೆ ಮತ್ತು ಮಹಿಳೆಯನ್ನು ಭೋಗದ ವಸ್ತುವನ್ನಾಗಿ ಬಿಂಬಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಹಿರಿಯ ಪತ್ರಕರ್ತ ಸಿದ್ದಯ್ಯ ಹಿರೇಮಠ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಕಬ್ಬೂರು ಕೆರೆ, ಗೋಮಾಳ ಜಾಗ ಒತ್ತುವರಿ ತೆರವು ಸರ್ವೆಗೆ ಗ್ರಾಮಸ್ಥರ ತೀವ್ರ ವಿರೋಧ
ಸರ್ಕಾರಿ ಗೋಮಾಳ, ಕೆರೆ ಒತ್ತುವರಿ ತೆರವು ಸರ್ವೆ ಕಾರ್ಯದ ವೇಳೆ ಗ್ರಾಮಸ್ಥರು ತೀವ್ರ ವಾಗ್ವಾದಕ್ಕಿಳಿದ ಘಟನೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಮಹಿಳೆ ಎಂದರೆ ಶಕ್ತಿ, ಧೈರ್ಯ, ಪ್ರೀತಿ, ಕಾಳಜಿ: ಡಾ. ಸವಿತಾ
ಮಹಿಳೆ ಇಲ್ಲದ ವಿಶ್ವವನ್ನು ಊಹಿಸಲು ಸಾಧ್ಯವೇ ಖಂಡಿತ ಇಲ್ಲ. ಮಹಿಳೆ ಎಂದರೆ ಶಕ್ತಿ, ಧೈರ್ಯ, ಪ್ರೀತಿ, ಕಾಳಜಿ, ಪ್ರತಿಯೊಬ್ಬರ ಬದುಕಿನಲ್ಲೂ ಮಹಿಳಾ ಪಾತ್ರ ಮುಖ್ಯವಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ತಜ್ಞೆ ಡಾ.ಸವಿತಾ ಹೇಳಿದ್ದಾರೆ.
ಕುಟುಂಬ ನಿರ್ವಹಿಸುವ ಹೆಣ್ಣುಮಕ್ಕಳ ಜವಾಬ್ದಾರಿ ಮೌಲ್ಯಾತೀತ: ದಿನೇಶ್ ಕೆ.ಶೆಟ್ಟಿ
ಮನುಷ್ಯತ್ವ ಎಲ್ಲಕಿಂತ ಮಿಗಿಲಾದುದು, ಕುಟುಂಬ ನಿರ್ವಹಿಸುವ ಹೆಣ್ಣನ್ನು ಸದಾ ಗೌರವದಿಂದ ಕಾಣಬೇಕು. ಎಲ್ಲಿ ಹೆಣ್ಣನ್ನು ಗೌರವಿಸಲಾಗುತ್ತೋ ಅಲ್ಲಿ ಸೌಖ್ಯದಿಂದ ಕೂಡಿರುತ್ತದೆ ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಹೇಳಿದರು.
ಪ್ರತಿ ಕ್ಷೇತ್ರದಲ್ಲೂ ಮಹಿಳಾ ಮುಂದಡಿಯಿಂದ ಹೆಮ್ಮೆ: ಎಸ್‌ಪಿ ಉಮಾ ಪ್ರಶಾಂತ
ದೇಶದ ಒಟ್ಟು ಜನಸಂಖ್ಯೆಯ ಶೇ.50ರಷ್ಟಿರುವ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮೆರೆಯುವ ಮೂಲಕ ಪುರುಷರಿಗಿಂತ ಮುಂದಡಿ ಇಡುತ್ತಿರುವುದು ಆಶಾದಾಯಕ ಸಂಗತಿ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ತಿಳಿಸಿದರು.
ದಾವಣಗೆರೆ ರಾಜ್ಯ ಬಜೆಟ್‌ ತುಷ್ಟೀಕರಣ: ಬಿಜೆಪಿ ಆಕ್ರೋಶ
ಅನ್ನದಾತರನ್ನೇ ಕಡೆಗಣಿಸುವ ಜತೆಗೆ ಮುಸ್ಲಿಮರಿಗೆ ಹೆಚ್ಚು ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಅನ್ನೇ ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಟ್ರ್ಯಾಕ್ಟರ್ ಸಮೇತ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved