• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಖಂಡಿಸಿ ಜನಾಗ್ರಹ ಚಳವಳಿ
ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ, ಜಿಲ್ಲೆಯ ರೈತ ಹಾಗೂ ಕಾರ್ಮಿಕ ಹೋರಾಟ ಸಮಿತಿಗಳಾದ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ, ಜೆಸಿಟಿಯು ವತಿಯಿಂದ ನಗರದ ಶ್ರೀ ಜಯದೇವ ವೃತ್ತದಲ್ಲಿ ಮಂಗಳವಾರ ಜನಾಗ್ರಹ ಚಳವಳಿ ನಡೆಸಲಾಯಿತು.
ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.
ಹರಿಹರ ನಗರಾದ್ಯಂತ ಒಂದೂವರೆ ತಾಸು ಭಾರಿ ಮಳೆ
ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆ ಸುರಿಯುವ ಮೂಲಕ ಧರಣಿಗೆ ತಂಪು ನೀಡಿತು. ನಗರದಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 12.10ರಿಂದ ಇದ್ದಕ್ಕಿದಂತೆ ಜೋರು ಮಳೆ ಪ್ರಾರಂಭವಾಗಿ 1.40 ರವರೆಗೆ ಸುರಿಯಿತು.
ರೀಲ್ಸ್‌ ಪವನ್ ಸಾವು ಅಪಘಾತವಲ್ಲ, ಕೊಲೆ: ತಂದೆ ಆರೋಪ
ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿಕೊಂಡು ಲಕ್ಷಾಂತರ ಫಾಲೋವರ್ಸ್ ಹೊಂದಿದ್ದ ತಮ್ಮ ಮಗ ಮಾ.5ರಂದು ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದನ್ನು ಪುಷ್ಠೀಕರಿಸಲು ಸಿಸಿ ಕ್ಯಾಮೆರಾ ಫುಟೇಜ್‌ ಸಾಕ್ಷಿಗಳಿವೆ. ಆದರೂ, ಪ್ರಕರಣ ಮುಚ್ಚಿ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಮೃತ ಪವನ್ ತಂದೆ ತರಗಾರ ಕೆಲಸ ಮಾಡುವ ಕರಿಯಪ್ಪ ಆರೋಪಿಸಿದ್ದಾರೆ.
ವೈಮಾನಿಕ ದಾಳಿ ಬಗ್ಗೆ ಅಣಕು ಪ್ರದರ್ಶನ
ವೈಮಾನಿಕ ದಾಳಿ ಎದುರಾದಾಗ ಸ್ಥಳಿಯ ಜನರು ಭಯಭೀತರಾಗದೇ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಣಕು ಪ್ರದರ್ಶನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.
ದೇಶದ ಅಭಿವೃದ್ಧಿಗೆ ಸಾರ್ವತ್ರಿಕ ಶಿಕ್ಷಣ ಅಗತ್ಯ: ಡಾ.ಪ್ರಕಾಶ್ ಸಿ.ಎಂ.
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನರ ವೈಯಕ್ತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು, ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಯ ಸಮಾನವಾದ ಅವಕಾಶ ಕಲ್ಪಿಸಲು ಸಾರ್ವತ್ರಿಕ ಶಿಕ್ಷಣ ಅಗತ್ಯ ಎಂದು ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪ್ರಕಾಶ್ ಸಿ.ಎಂ. ಅಭಿಪ್ರಾಯಪಟ್ಟರು.
ವಸತಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಿ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಇದು ಸಹಜವಾಗಿಯೇ ವಸತಿ ಯೋಜನೆಯ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತಿಸಿ ಯೋಜನೆಯ ಹಣ ಸರ್ಕಾರಕ್ಕೆ ವಾಪಾಸಾಗದಂತೆ ಮುನ್ನೆಚ್ಚರಿಕೆ ವಹಿಸಿ ಯೋಜನೆ ಸದುಪಯೋಗ ಮಾಡಿಕೊಳ್ಳಿ
ಹಜರತ್ ದರ್ಗಾದ ಹುಂಡಿ ಹಣ ಕಳವು: ದರ್ಗಾದ ಇಸ್ಮಾಯಿಲ್ ಸಾಬ್‌
ನಗರದ ಹಜರತ್ ನಾಡಬಂದ್ ಷಾವಲಿ ದರ್ಗಾದ ಹುಂಡಿಯ ಹಣ ಕಳವು ವಿಚಾರದ ಬಗ್ಗೆ ಈವರೆಗೆ ವಕ್ಫ್ ಮಂಡಳಿ ಅಧಿಕಾರಿಗಳಾಗಲಿ ದರ್ಗಾದ ಆಡಳಿತ ಮಂಡಳಿಯವರಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದರ್ಗಾದ ಅರ್ಚಕ ಇಸ್ಮಾಯಿಲ್ ಸಾಬ್ ಮುಜಾವರ್ ಆರೋಪಿಸಿದರು.
ಕೆಲವರಿಂದ ಬಸವೇಶ್ವರರನ್ನು ಕಪಿಮುಷ್ಠಿಯಲ್ಲಿಡಲು ಪ್ರಯತ್ನ: ಶಾಸಕ ಬಸವನಗೌಡ ಯತ್ನಾಳ್
ಹನ್ನೆರಡನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರನ್ನು ಕೆಲವರು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಹವಣಿಸುತ್ತಿದ್ದು, ಕಮುನಿಸ್ಟ್ ಮಾಡಲು ಹೊರಟಿದ್ದಾರೆ ಎಂದು ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಆರೋಪಿಸಿದರು.
ಇತಿಹಾಸ ಪುಟ ಸೇರಲಿರುವ ಹೊನ್ನಾಳಿಯ ಶಾಂತ ಥಿಯೇಟರ್‌
ಪಟ್ಟಣದ ಶಾಂತ ಚಿತ್ರಮಂದಿರ ಕಳೆದ ನಾಲ್ಕು ದಶಕಗಳಿಂದ ಹೊನ್ನಾಳಿ ಪಟ್ಟಣ, ತಾಲೂಕಿನ ಗ್ರಾಮಗಳ ಜನತೆಗೆ ಮನರಂಜನೆ ಕೇಂದ್ರವಾಗಿದ್ದ ಶಾಂತ ಚಿತ್ರಮಂದಿರ ಇದೀಗ ಕೆಡವಲಾಗುತ್ತಿದ್ದು ಹೊನ್ನಾಳಿ ತಾಲೂಕಿನ ಜನತೆಗೆ ಶಾಂತ ಚಿತ್ರಮಂದಿರ ಇನ್ನು ಕೇವಲ ನೆನಪು ಮಾತ್ರವಾಗಲಿದೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved