• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಸಮೀಕ್ಷೆ ವೇಳೆ ಕುತಂತ್ರ ಬಿಟ್ಟು, ನಿಖರ ಬೆಳೆ ನಮೂದಿಸಿ
ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು. ಜಗಳೂರು ತಾಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯಲ್ಲಿ 545 ಎಕರೆ ಟೊಮೆಟೋಗೆ ವಿಮೆ ಪಾವತಿಸಿದ್ದು, ವಾಸ್ತವದಲ್ಲಿ 11.23 ಎಕರೆ ಟೊಮೆಟೋ ಬೆಳೆ ಬೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಜಕೀಯ ಇದ್ದಲ್ಲಿ ಗಣಿಗಾರಿಕೆ ವಿಚಾರ ಉಲ್ಭಣಿಸುತ್ತವೆ: ವಿಧಾನಸಭೆಯಲ್ಲಿ ಎಸ್ಸೆಸ್ಸೆಂ

 ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ನುಸುಳಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಆರೋಗ್ಯ ರಕ್ಷಣೆಗೆ ಮೊದಲ ಪ್ರಾಶಸ್ತ್ಯ ಇರಲಿ: ಮಾಜಿ ಸಚಿವ ಮಾಧುಸ್ವಾಮಿ
ಒಂದು ಕಾಲದಲ್ಲಿ ದಾನ ಶ್ರೇಷ್ಠ ಎಂಬ ಭಾವನೆ ಇತ್ತು. ಆದರೆ, ಪ್ರಸ್ತುತ ಆರೋಗ್ಯ ಸೇವೆ, ಕಾಳಜಿಯೇ ಉತ್ತಮ ಪಂಕ್ತಿಯಲ್ಲಿ ನಿಲ್ಲುತ್ತಿದೆ. ಹಾಗಾಗಿ, ಆರೋಗ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ಇರಬೇಕು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ದೇವರಬೆಳಕೆರೆ ಸರ್ಕಾರಿ ಶಾಲೆಯಲ್ಲಿ ವಲಯಮಟ್ಟದ ಕಲಿಕಾ ಹಬ್ಬ ಸಂಭ್ರಮ
ಇಲ್ಲಿಗೆ ಸಮೀಪದ ದೇವರಬೆಳಕೆರೆ ವಲಯಮಟ್ಟದ ಕಲಿಕಾ ಹಬ್ಬವು ದೇವರಬೆಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಮ್ಮ ಅಧ್ಯಕ್ಷತೆಯಲ್ಲಿ ಜರುಗಿತು
15ರಿಂದ ರಾಷ್ಟ್ರೀಯ ವೃತ್ತಿ ರಂಗೋತ್ಸವ, ಲಾಂಛನ ಬಿಡುಗಡೆ
ದಾವಣಗೆರೆಯಲ್ಲಿ ಪ್ರಪ್ರಥಮ ಬಾರಿಗೆ ರಾಷ್ಟ್ರೀಯ ವೃತ್ತಿ ರಂಗೋತ್ಸವವನ್ನು ಮಾ.15ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ಮಲ್ಲಿಕಾರ್ಜುನ ಕಡಕೋಳ ಹೇಳಿದ್ದಾರೆ.
ಹೆಚ್ಚುವರಿ ಕಂತು ವಸೂಲಿ: ಬ್ಯಾಂಕ್‌ಗೆ ಆಯೋಗ ದಂಡ
ಮನೆ ಅಡಮಾನ ಸಾಲ ಪಡೆದಿದ್ದ ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ ಮಾಡಿದ್ದ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್‌ ಬ್ಯಾಂಕ್‌ಗೆ ಜಿಲ್ಲಾ ಗ್ರಾಹಕರ ಆಯೋಗವು ಹೆಚ್ಚುವರಿಯಾಗಿ ಕಟ್ಟಿಸಿಕೊಂಡಿದ್ದ ₹68,340 ವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ, ₹25 ಸಾವಿರ ಪರಿಹಾರ ಹಾಗೂ ದೂರು ವೆಚ್ಚ ₹5 ಸಾವಿರ ನೀಡುವಂತೆ ಆದೇಶಿಸಿದೆ.
ರೈತ ಮಹಿಳೆಯೇ ನಿಜವಾದ ಸೆಲೆಬ್ರಿಟಿ: ಆದಿತಿ ಪ್ರಭುದೇವ
ಮುಖಕ್ಕೆ ಬಣ್ಣ ಹಾಕಿಕೊಂಡು ನಟಿಸುವ ಚಿತ್ರಕಲಾವಿದರಿಗಿಂತ ರೈತರು, ರೈತ ಮಹಿಳೆಯರೇ ನಿಜವಾದ ಸೆಲೆಬ್ರಿಟಿಗಳು. ಅವರನ್ನು ಗೌರವಿಸುವುದೇ ಶ್ರೇಷ್ಠ ಎಂದು ಚಿತ್ರನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟಿದ್ದಾರೆ.
ಊರಮ್ಮ ಉತ್ಸವದಲ್ಲಿ ಭಕ್ತರಿಗೆ ಸಕಲ ವ್ಯವಸ್ಥೆ ಕಲ್ಪಿಸಿ: ಡಿಸಿ
ಗ್ರಾಮದೇವತೆ ಉತ್ಸವದಲ್ಲಿ ಭಾಗವಹಿಸುವ ಭಕ್ತರಿಗೆ ಯಾವುದೆ ಕುಂದುಕೊರತೆ ಹಾಗೂ ತೊಂದರೆಗಳಾಗದಂತೆ ನಗರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಹರಿಹರ ಕ್ರೀಡಾಂಗಣ ಮಳಿಗೆಗೆಳ ಮರುಹರಾಜು; ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ತಕ್ಷಣ ಮರುಹರಾಜು ನಡೆಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರಿಗೆ ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಲಾಯಿತು.
ಜಿಎಂ ವಿ.ವಿ.ಯಲ್ಲಿ ಎಂಬಿಎ 4 ಹೊಸ ವಿಶೇಷ ಕೋರ್ಸ್ ಆರಂಭ
ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಎಂ.ಬಿ.ಎ.ನಲ್ಲಿ ಹೊಸದಾಗಿ 4 ವಿಶೇಷ ಕೋರ್ಸ್‌ಗಳನ್ನು ವಿಶೇಷ ಸ್ವರೂಪಗಳಲ್ಲಿ ಪರಿಚಯಿಸಲಾಗುತ್ತಿದೆ. ಇವುಗಳನ್ನು 2025-26ನೇ ಸಾಲಿನ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲಾಗುತ್ತಿದೆ ಎಂದು ವಿವಿ ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಪಿ.ಎಸ್. ಬಸವರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved