• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಪೂಜಿ ಮಾನವ ಎದೆಹಾಲಿನ ಭಂಡಾರಕ್ಕೆ ಒಂದು ವರ್ಷದ ಸಂಭ್ರಮ: ಡಾ.ಗುರುಪ್ರಸಾದ
ಬಾಪೂಜಿ ಮಾನವ ಎದೆ ಹಾಲಿನ ಭಂಡಾರ (ಹ್ಯೂಮನ್ ಮಿಲ್ಕ್ ಬ್ಯಾಂಕ್) ಆರಂಭಿಸಿ, ಮಾರ್ಚ್ 7ಕ್ಕೆ 1 ವರ್ಷ ಪೂರೈಸುತ್ತಿದೆ. ಇದು ನಮಗೆ ತುಂಬಾ ಸಂತೋಷದ ವಿಷಯವಾಗಿದೆ. ಮಧ್ಯ ಕರ್ನಾಟಕದ ನೂರಾರು ಪುಟ್ಟ ಶಿಶುಗಳನ್ನು ಉಳಿಸಲು ಈ ಬ್ಯಾಂಕ್‌ ಸಹಾಯ ಮಾಡುತ್ತಿದೆ ಎಂದು ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಜಿ.ಗುರುಪ್ರಸಾದ ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ನಗರ ಮನೆಗಳ ತೆರವು ಆದೇಶಕ್ಕೆ ತಡೆ ತನ್ನಿ
ಇಲ್ಲಿಯ ಎಸ್.ಎಂ. ಕೃಷ್ಣ ನಗರದ ಮನೆಗಳನ್ನು ತೆರವು ಮಾಡಲು ಹೈಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಬುಧವಾರ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಎಸ್.ಎಂ. ಕೃಷ್ಣ ನಗರದ ನಿವಾಸಿಗಳು ಮುಖಂಡರಾದ ರವಿಕುಮಾರ್, ಹರೀಶ್ ಹೊನ್ನೂರು ಹನುಮಂತಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಿದ್ದಾರೆ.
ಭದ್ರಾ ನಾಲೆ ಆಧುನೀಕರಣಕ್ಕೆ ₹2 ಸಾವಿರ ಕೋಟಿ ಮೀಸಲಿಡಿ
ಭದ್ರಾ ನಾಲೆಗಳ ಆಧುನೀಕರಣಕ್ಕೆ ಕನಿಷ್ಠ ₹2 ಸಾವಿರ ಮೀಸಲಿಡುವುದು ಸೇರಿದಂತೆ ರಾಜ್ಯ ಬಜೆಟ್‌ ಅನ್ನು ರೈತರ ಹಿತದೃಷ್ಟಿಯಿಂದ ರೈತಪರವಾಗಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ರೈತರ ಒಕ್ಕೂಟವು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಿದೆ.
ವೈದ್ಯಕೀಯ ಪರೀಕ್ಷೆಯಲ್ಲಿ ರ‍್ಯಾಂಕ್ ಸಾಧನೆ: ಶ್ಲಾಘನೆ
ನಗರದ ಬಾಪೂಜಿ ಶೈಕ್ಷಣಿಕ ಸಂಘದ ಅಡಿಯಲ್ಲಿ ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದಿಂದ 2024- 25ನೇ ಸಾಲಿನಲ್ಲಿ ನಡೆದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಪಡೆದು ತೇರ್ಗಡೆ ಹೊಂದಿ, ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಫೈಝೀ ಬಂಧಿಸಿ ಎಸ್‌ಡಿಪಿಐ ಹತ್ತಿಕ್ಕುವ ಕುತಂತ್ರ
ದೆಹಲಿಯಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝೀ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು.
ಹೊನ್ನಾಳಿ ಪುರಸಭೆಯಿಂದ ವಿವಿಧ ಬಾಬ್ತುಗಳ ಹರಾಜು
ಪುರಸಭೆಯ 2024- 25ನೇ ಸಾಲಿನ ವಿವಿಧ ಬಾಬುಗಳ ಹರಾಜು ಪ್ರಕ್ರಿಯೆ ಮಂಗಳವಾರ ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಮುಖ್ಯಾಧಿಕಾರಿ ಟಿ.ಲೀಲಾವತಿ, ಸದಸ್ಯರ ಸಮ್ಮುಖ ಪಟ್ಟಣದ ನೀರು ಸರಬರಾಜು ಕೇಂದ್ರ ಅವರಣದಲ್ಲಿ ಮಂಗಳವಾರ ನಡೆಯಿತು.
ನವದೆಹಲಿಯಲ್ಲಿ ಯುಎಫ್‌ಬಿಯು ಧರಣಿ, ಮತ ಪ್ರದರ್ಶನ
ಬ್ಯಾಂಕುಗಳಲ್ಲಿ ಅಗತ್ಯ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ಬ್ಯಾಂಕಿಂಗ್ ಕೆಲಸ ಹೊರಗುತ್ತಿಗೆ ನೀಡಬಾರದು ಎಂಬುದು ಹಲವಾರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು)ಯ ನೇತೃತ್ವದಲ್ಲಿ ಸಾವಿರಾರು ನೌಕರರು ಹಾಗೂ ಅಧಿಕಾರಿಗಳು ನವದೆಹಲಿಯ ಸಂಸತ್ ರಸ್ತೆಯಲ್ಲಿ ಧರಣಿ ನಡೆಸಲಾಯಿತು ಎಂದು ಯುಎಫ್‌ಬಿಯು ದಾವಣಗೆರೆ ಜಿಲ್ಲಾ ಸಮಿತಿ ಸಂಚಾಲಕ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ಗೊಲ್ಲರು-ಕಾಡುಗೊಲ್ಲ ಹೆಣ್ಣುಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ: ಬಸವಂತಪ್ಪ ಆಗ್ರಹ
ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದ ಹೆಣ್ಣುಮಕ್ಕಳಿಗೆ ಸಂಪ್ರದಾಯದ ವಿಚಾರದಲ್ಲಿ ಆಗುತ್ತಿರುವ ಸಾಮಾಜಿಕ ಅಡೆತಡೆ ಹಾಗೂ ಆರೋಗ್ಯ ತೊಂದರೆಗಳ ಕುರಿತು ಸರ್ಕಾರ ಜಾಗೃತಿ ಮೂಡಿಸಬೇಕು. ಅವರನ್ನು ಸರ್ಕಾರ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದ್ದಾರೆ.
ಮಾ.8ರ ಲೋಕ್‌ ಅದಾಲತ್‌ನಲ್ಲಿ 11366 ಪ್ರಕರಣ ಇತ್ಯರ್ಥ ಗುರಿ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಆಯೋಜಿಸಲಾಗಿದೆ. ಅಲ್ಲದೇ, ರಾಜಿಯಾಗಬಲ್ಲ 11366 ಪ್ರಕರಣಗಳ ಇತ್ಯರ್ಥದ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ಜಗಳೂರಲ್ಲೇ 35 ವರ್ಷಗಳ ಸೇವೆ ತೃಪ್ತಿ ತಂದಿದೆ
ಮೂರು ದಶಕಗಳ ಕಾಲ ಜಗಳೂರಿನಲ್ಲಿಯೇ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ತೃಪ್ತಿ ನನಗಿದೆ ಎಂದು ನಿವೃತ್ತ ನೇತ್ರಾಧಿಕಾರಿ ಕೆ.ಎಂ.ಪರಮೇಶ್ವರಪ್ಪ ಹೇಳಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved