• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ದಾವಣಗೆರೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವತಿಯಿಂದ ತಾಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ಡಿ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ.
ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಿಡಿದ ಮನಗಳು
ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೌನಾಚರಣೆ ನಡೆಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.
ತುಮ್ಕೋಸ್‌ನಿಂದ ಆಸ್ಪತ್ರೆ ಸ್ಥಾಪನೆ, ಜ್ಯುಯೆಲರಿ, ರೇಷ್ಮೆ ಸೀರೆಗಳ ಮಾರಾಟಕ್ಕೆ ಕೇಂದ್ರಕ್ಕೆ ಚಿಂತನೆ
ತಾಲೂಕಿನಲ್ಲಿರುವ ತುಮ್ಕೋಸ್‌ ಸಂಸ್ಥೆ ಅಡಕೆ ಬೆಳೆಗಾರ ರೈತರ ಜೀವನಾಡಿಯಾಗಿದೆ. ಇಂತಹ ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ನನ್ನ ಪರವಾಗಿ ಇರುವಂತಹ ಟೀಂಗೆ ಮತಗಳನ್ನು ನೀಡಿ ಜಯಗಳಿಸಲು ಸಹಕರಿಸಬೇಕು ಎಂದು ಸಂಸ್ಥೆ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕುಸ್ತಿ ಸಮಾರಂಭ ರದ್ದು: ಸಂತಾಪ
ಪಟ್ಟಣದ ಶಿವಾಜಿ ನಗರದ ಶ್ರೀ ಕುಕ್ಕುವಾಡ ಅಂಬಾಭವಾನಿ ಜಾತ್ರೆ ಮತ್ತು ಮಹಾ ಕಾರ್ತಿಕೋತ್ಸವ ನಿಮಿತ್ತ ಡಿ.25ರಿಂದ 27ರವರೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಸಮಾರೋಪ ಸಮಾರಂಭ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ನಿಧನ ಹಿನ್ನೆಲೆ ರದ್ದುಪಡಿಸಲಾಗಿದೆ.
ನಾಳೆ ಅಂಗನವಾಡಿ ನೌಕರರ ಎಚ್‌ಕೆಆರ್ ಬಣ ಉದ್ಘಾಟನೆ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನೂತನವಾದ ಎಚ್‌ಕೆಆರ್‌ ಬಣದ ಉದ್ಘಾಟನೆ ಸಮಾರಂಭ ಡಿ.28ರಂದು ಮಧ್ಯಾಹ್ನ 1 ಗಂಟೆಗೆ ನಗರದ ಪಾಲಿಕೆ ಆವರಣದ ಚನ್ನಗಿರಿ ರಾಧಮ್ಮ ರಂಗಪ್ಪ ಸ್ಮಾರಕ ವೇದಿಕೆಯಲ್ಲಿ ನಡೆಯಲಿದೆ ಎಂದು ಬಣದ ಮುಖಂಡರಾದ ವಿಶಾಲಾಕ್ಷಿ ಮೃತ್ಯುಂಜಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ವೇಳೆ ಯಾರ ಜತೆ ಒಳಒಪ್ಪಂದ ಮಾಡಿಕೊಂಡಿದ್ದಿರಿ? ಯಶವಂತರಾವ್ ಜಾಧವ್‌ ಒತ್ತಾಯ

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜೊತೆ ಒಳಒಪ್ಪಂದ ಮಾಡಿಕೊಂಡಿರುವ ಬಿಜೆಪಿಯವರ ಹೆಸರು ಬಹಿರಂಗಪಡಿಸುವಂತೆ ಚನ್ನಗಿರಿ ಶಿವಗಂಗಾ ಬಸವರಾಜ ಅವರನ್ನು ಯಶವಂತರಾವ್ ಜಾಧವ್‌ ಒತ್ತಾಯಿಸಿದ್ದಾರೆ.  

ಹೊಸವರ್ಷದ ಜ.5ರಂದು ದಾವಣಗೆರೆ ನಗರದಲ್ಲಿ ಕನಕ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಿಎಂ
ಹೊಸವರ್ಷದ ಜ.5ರಂದು ದಾವಣಗೆರೆ ನಗರದಲ್ಲಿ ಕನಕದಾಸರ 537ನೇ ಜಯಂತ್ಯುತ್ಸವ ಅಂಗವಾಗಿ ಕನಕದಾಸರ ಪುತ್ಥಳಿಯನ್ನು ಅನಾವರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ ಎಂದು ದಾವಣಗೆರೆ ಕುರುಬ ಸಮಾಜದ ಮುಖಂಡ ಆಲೇಕಲ್ ಎಸ್.ಟಿ. ಅರವಿಂದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇಶದ ಸಂಸ್ಕೃತಿ ಉಳಿವು ಯುವಕರ ಕೈಯಲ್ಲಿದೆ
ಭಾರತವು ಹೆಚ್ಚು ಯುವಶಕ್ತಿ ಹೊಂದಿರುವ ರಾಷ್ಟ್ರವಾಗಿದೆ. ದೇಶದ ಸಂಸ್ಕೃತಿಯನ್ನು ಉಳಿಸುವುದು ಬೆಳೆಸುವುದು ನಮ್ಮ ಯುವಜನರ ಕೈಯಲ್ಲಿದೆ. ಆದ್ದರಿಂದ ನಾವೆಲ್ಲರೂ ಇಂದಿನ ಯುವಜನರಲ್ಲಿ ಮೌಲ್ಯಗಳನ್ನು ತುಂಬುವುದು ಅವಶ್ಯಕವಾಗಿದೆ. ಮಕ್ಕಳನ್ನು ದೇಶದ ಆಸ್ತಿಗಳನ್ನಾಗಿ, ರೂಪಿಸಬೇಕಾಗಿದೆ ಎಂದು ಅನ್‌ಮೋಲ್ ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಜಿ.ದಿನೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮನೆ ಮನೆಗಳಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಿಸಿ
ಅಂಬಿಗರ ಚೌಡಯ್ಯನವರ ವಿಚಾರ, ವಚನಗಳಿಂದ ಗಂಗಾಮತಸ್ಥ ಸಮಾಜದವರು ರಾಜ್ಯದಲ್ಲಿ ಒಂದಾಗುವ ಶಕ್ತಿ ಬಂದಿದೆ. ಸರ್ಕಾರ ಕೂಡ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡುತ್ತಿದೆ. ಆದ್ದರಿಂದ ಗಂಗಾಮತಸ್ಥರ ಪ್ರತಿ ಮನೆ ಮನೆಯಲ್ಲೂ ಅಂಬಿಗರ ಚೌಡಯ್ಯ ಜಯಂತಿ ಆಚರಿಸುವಂತಾಗಬೇಕು ಎಂದು ಸುಕ್ಷೇತ್ರ ಶ್ರೀ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ನುಡಿದಿದ್ದಾರೆ.
ಕಡಿಮೆ ಬಡ್ಡಿದರ ಸಾಲ ಸೌಲಭ್ಯ ಸದ್ಬಳಕೆಗೆ ಮುಂದಾಗಿ
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಅವಕಾಶ ಬಳಸಿಕೊಂಡು ರೈತರು ಸ್ವಾವಲಂಬನೆ ಸಾಧಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved