• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲು, ಗೆಲವು ಸಮಾನವಾಗಿ ಸ್ವೀಕರಿಸುವವರೇ ನಿಜನಾಯಕರು
ಯಾವುದೇ ಸಂದರ್ಭಗಳಲ್ಲಿ ಸೋಲು-ಗೆಲುವುಗಳನ್ನು ಸಮಾನನಾಗಿ ಸ್ವೀಕರಿಸಿ, ಹೋರಾಡುವ ಮನಸ್ಥಿತಿ ಹೊಂದಿದವರೇ ನಿಜವಾದ ನಾಯಕರಾಗುತ್ತಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಗ್ಯಾರಂಟಿಗೆ ಪರಿಶಿಷ್ಟರ ₹25 ಸಾವಿರ ಕೋಟಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್
ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಉಪ ಯೋಜನೆಯ ಸುಮಾರು 25 ಸಾವಿರ ಕೋಟಿ ರು. ಅನುದಾನವನ್ನೂ ತನ್ನ ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಪರಿಶಿಷ್ಟರಿಗೆ ಕಾಂಗ್ರೆಸ್ ಸರ್ಕಾರವು ಬಹುದೊಡ್ಡ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದರು.
ದಾವಣಗೆರೆಯಲ್ಲಿ ಹಕ್ಕಿಜ್ವರ ಇಲ್ಲ, ಮುನ್ನೆಚ್ಚರಿಕೆ ಅಗತ್ಯ: ಡಿಸಿ ಗಂಗಾಧರಸ್ವಾಮಿ
ಹಕ್ಕಿ ಜ್ವರ (ಕೋಳಿ ಶೀತ ಜ್ವರ) ಎಚ್ಎನ್ ವೈರಸ್‌ನಿಂದ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಚನ್ನಗಿರಿ ತಾಲೂಕಿನಿಂದ 3816 ವಿದ್ಯಾರ್ಥಿಗಳು ನೋಂದಣಿ
ತಾಲೂಕಿನಲ್ಲಿ 10ನೇ ತರಗತಿ ಪರೀಕ್ಷೆ ಮಾರ್ಚ್‌ 21ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇದಕ್ಕಾಗಿ ಅಗತ್ಯ ಭಾರಿ ಸಿದ್ಧತೆಗಳನ್ನು ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಮಹಿಳಾ ಸ್ವಾವಲಂಬನೆಗೆ ಧರ್ಮಸ್ಥಳ ಸಂಸ್ಥೆ ನೆರವು ಶ್ಲಾಘನೀಯ
ಶ್ರೀ ಧರ್ಮಸ್ಥಳ ಯೋಜನೆಯಿಂದಾಗಿ ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಡಿಕೆಶಿ ಸಿಎಂ ಆಗಲ್ಲ, ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಕ್ಷಿಪ್ರಕ್ರಾಂತಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ತುಂಗಾ ಪತ್ತಿನ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ
ಪಟ್ಟಣದ ದುರ್ಗಿಗುಡಿ ದಕ್ಷಿಣ ಭಾಗದಲ್ಲಿರುವ ತುಂಗಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಮಾರ್ಚ್ 2ರಂದು ಚುನಾವಣೆ ನಡೆಯಿತು. ಒಟ್ಟು 13 ಸ್ಥಾನಗಳಿದ್ದು, 3 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದರಿಂದ ಉಳಿದ 10 ಸ್ಥಾನಗಳಿಗೆ ಚುನಾವಣೆ ನಡೆಯಿತು.
ಶಿಕ್ಷಕ ವೃತ್ತಿ ಪವಿತ್ರವಾದದ್ದು, ಜಾತ್ಯತೀತ ಮನೋಭಾವನೆ ಇರಲಿ: ವೃಷಭೇಂದ್ರಪ್ಪ
ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಜವಾಬ್ದಾರಿಯುತ ಸೇವೆಯಾಗಿದೆ. ಶಿಕ್ಷಕರು ಅದನ್ನು ಸರಿಯಾಗಿ ನಿಭಾಯಿಸಬೇಕು. ಜಾತ್ಯತೀತ ಮನೋಭಾವನೆ ಹೊಂದಿರಬೇಕು. ಎಲ್ಲ ವಿದ್ಯಾರ್ಥಿಗಳು ಒಂದೇ ಎಂಬ ಭಾವನೆ ಬೆಳೆಸಿಕೊಳ್ಳಬೇಕು ಎಂದು ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ, ದತ್ತಿದಾನಿ ಪ್ರೊ. ವೈ.ವೃಷಭೇಂದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭಾರತದ ವಿಜ್ಞಾನ ಕ್ಷೇತ್ರಕ್ಕೆ ಸಾರಾಭಾಯಿ ಕೊಡುಗೆ ಅಪಾರ
ಸ್ವಾತಂತ್ರ‍್ಯದ ನಂತರ ಮೂಲಸೌಕರ್ಯಗಳ ಸಮಸ್ಯೆಗಳಿದ್ದರೂ ವಿಕ್ರಂ ಸಾರಾಭಾಯಿ ಬಾಹ್ಯಾಕಾಶದ ಅಧ್ಯಯಕ್ಕೆ ಆದ್ಯತೆ ನೀಡಿದರು. ಅಂದಿನ ಪ್ರಧಾನ ಮಂತ್ರಿಗಳ ಮನವೊಲಿಸಿ ವಿಜ್ಞಾನ ಕ್ಷೇತ್ರಕ್ಕೆ ಬೇಕಾದ ಮೂಲಭೂತ ಸೌಲಭ್ಯ, ಆರ್ಥಿಕ ನೆರವು ಒದಗಿಸಬೇಕೆಂದು ಕೋರಿದರು. ಇದರ ಪರಿಣಾಮ ಇಂದು ಬಾಹ್ಯಾಕಾಶ ಕ್ಷೇತ್ರದಲ್ಲಿ 4ನೇ ರಾಷ್ಟ್ರವಾಗಿ ಹೊರಹೊಮ್ಮಿದ್ದೇವೆ. ಹೀಗೆ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಸಾರಾಭಾಯಿ ಕೊಡುಗೆ ಅಪಾರವಾಗಿದೆ ಎಂದು ಇಸ್ರೋ ವಿಜ್ಞಾನಿ ಶ್ರೀನಾಥ ರತ್ನಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಲಿತರ ಹಣ ಬಳಸಿ ಸರ್ಕಾರದಿಂದ ಮಲ ತಿನ್ನುವ ಕೆಲಸ
ಪಂಚ ಗ್ಯಾರಂಟಿ ಯೋಜನೆಗಾಗಿ ಎಸ್‌ಸಿಪಿ- ಟಿಎಸ್‌ಪಿ ಅನುದಾನ ಬಳಸುವ ಮೂಲಕ ಬಡವರ ಹೊಲಸು, ಎಂಜಲು ತಿನ್ನುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಎನ್‌.ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 572
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved