• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾ ಕಲ್ಯಾಣ ಯೋಜನೆಯಿಂದ ಆರ್ಥಿಕ ಸಬಲೀಕರಣ:ಶಾಸಕ ಬಿ.ದೇವೇಂದ್ರಪ್ಪ
ಸಮಾಜದಲ್ಲಿರುವ ಎಲ್ಲಾ ಸಮುದಾಯದವರ ಅಭ್ಯದಯವಾದರೆ ಮಾತ್ರ ಸರ್ಕಾರದ ಆಶಯ ಈಡೇರುತ್ತದೆ. ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು
ಕಂದಾಯ ಗ್ರಾಮಗಳ ರಚನೆಗೆ ಪ್ರಮುಖ ಆದ್ಯತೆ : ಸಚಿವ ಕೃಷ್ಣ ಬೈರೇಗೌಡ
ದಾಖಲೆ ಇಲ್ಲದೇ ಜನವಸತಿ ಪ್ರದೇಶದಲ್ಲಿ ವಾಸಿಸುವವರಿಗೆ ಗ್ರಾಮಗಳನ್ನು ರಚಿಸುವ ಮೂಲಕ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿಗತಗಿತಯಲ್ಲಿ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದ್ದಾರೆ.
ದಾವಣಗೆರೆಯಲ್ಲಿ ಚಿನ್ನ ಕದ್ದು, ಅಡ ಇಟ್ಟಿದ್ದ ಬ್ಯಾಂಕ್ ನೌಕರನ ಬಂಧನ
ಆನ್ ಲೈನ್ ಗೇಮ್‌ ಹಾಗೂ ಗೋವಾದಲ್ಲಿ ಮೋಜು ಮಸ್ತಿ ಮಾಡಲು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ 3.5 ಕೆಜಿ ಚಿನ್ನಾಭರಣ ಕ‍ಳವು ಮಾಡಿ, ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಅದೇ ಬ್ಯಾಂಕ್‌ನಿಂದ ಕೋಟ್ಯಂತರ ರು. ಸಾಲ ಪಡೆದಿದ್ದ ಮಹಾನ್ ಚಾಲಕಿ ನೌಕರರನ್ನು ಇಲ್ಲಿನ ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.
ಹೊನ್ನಾಳಿಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಪುರಸಭೆ ಸದಸ್ಯರ ಚರ್ಚೆ
ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶಾಸಕ ಡಿ.ಜಿ.ಶಾಂತನಗೌಡ ಉಪಸ್ಥಿತಿಯಲ್ಲಿ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಸರ್ವ ಸದಸ್ಯರ ವಿಶೇಷ ಸಭೆ ನಡೆಯಿತು.
ಆಪರೇಷನ್ ಸಿಂದೂರ- ಅಭಿಪ್ರಾಯಗಳು...
ಭಾರತ ಮತ್ತು ಪಾಕಿಸ್ತಾನ ನಡುವಣ ಕದನ ವಿರಾಮ ಘೋಷಣೆಯಾಗಿದೆ‌. ಏಷಿಯಾದ ಪ್ರಬಲ ದೇಶವಾಗಿ ಭಾರತ ಬೆಳೆಯಲು ಈ ಕದನ ವಿರಾಮ ಅನುಕೂಲವಾಗಲಿದೆ.
ಹರಿಹರದ ಸಹಕಾರ ಕ್ರೆಡಿಟ್ ಸೊಸೈಟಿ; ಲೆಕ್ಕಪತ್ರಗಳ ಮಾಹಿತಿ ಸಲ್ಲಿಸಲು ಸೂಚನೆ
ಹರಿಹರದ ಸಹಕಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಈ ಸಂಸ್ಥೆಯು ಸಹಕಾರ ಸಂಘಗಳ ಕಾಯ್ದೆ ಹಾಗೂ ಬೈಲಾ ರೀತ್ಯಾ ಹಾಗೂ ಸ್ಥಾಪನೆ ಉದ್ದೇಶಗಳ ರೀತ್ಯಾ ಕಾರ್ಯ ಚಟುವಟಿಗಳನ್ನು ನಡೆಸದೇ ಸ್ಥಗಿತಗೊಂಡಿದೆ.
ಚಾಲಕನ ದುರ್ವರ್ತನೆ: ಲಾರಿ ಹರಿದು ಕರ್ತವ್ಯನಿರತ ಪೇದೆ ಸಾವು
ಚಾಲಕನ ದುರ್ವರ್ತನೆಯಿಂದ ಡಿಎಆರ್ ಪೊಲೀಸ್‌ ಕಾನ್‌ಸ್ಟೇಬಲ್ ಮೇಲೆ ಲಾರಿ ಹರಿದು ಆತ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ-48ರಲ್ಲಿರುವ ಟೋಲ್ ಬಳಿ ಮಂಗಳವಾರ ನಡೆದಿದೆ.
ದಾವಣಗೆರೆ, ಜಗಳೂರು, ಹರಿಹರದಲ್ಲಿ ಮಳೆ
ಭಾರಿ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಮಳೆ ಸುರಿಯುತ್ತಿದೆ. ಬರಪೀಡಿತ ಜಗಳೂರು ತಾಲೂಕಿನ ನೆಲ ತಣಿಯುವಂತೆ ಜೋರು ಮಳೆ ಆಗಿರುವುದು ರೈತರ ಖುಷಿಗೆ ಕಾರಣ‍ವಾಗಿದೆ.
ಕುಂದುವಾಡ ವಸತಿ ಯೋಜನೆ ಮುಂದುವರಿಕೆ ಒಪ್ಪಲ್ಲ
ವಸತಿ ಯೋಜನೆಗೆ ಜಮೀನು ನೋಂದಣಿ ಮಾಡಿಕೊಡುವಂತೆ ಕುಂದುವಾಡ ಗ್ರಾಮದ 53-19.8 ಎಕರೆ ಪ್ರದೇಶದ ಗ್ರಾಮಸ್ಥರಿಗೆ ದೂಡಾದಿಂದ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಯೋಜನೆ ಕೈ ಬಿಡುವಂತೆ ಗ್ರಾಮದ ರೈತರು ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಆಯುಕ್ತ ಹುಲ್ಮನಿ ತಿಮ್ಮಪ್ಪ ಅವರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದಾರೆ.
ಯುವಜನರೇ ದೇಶದ ಆಸ್ತಿ, ಶಕ್ತಿ: ರೇಣುಕಾಚಾರ್ಯ
ಕ್ರೀಡೆ ಎಂದರೆ ಕೇವಲ ದೈಹಿಕ ಶಕ್ತಿ ಪ್ರದರ್ಶಿಸುವುದಲ್ಲ. ಇದರ ಜೊತೆಗೆ ಸಹೋದರತ್ವ, ಸಹಬಾಳ್ವೆ, ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳುವುದಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved