• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬಗರ್‌ಹುಕುಂ ಹೋರಾಟ: ಡಾ.ಸುನೀತ್ ಕುಮಾರ್
ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಕನಿಷ್ಠ ಬೆಂಬಲ ಬೆಲೆ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಮಾ.10 ರಂದು ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ರೈತರ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.
ಪಾಳುಬಿದ್ದ ಮಠ ನಿರಂಜನ ಸ್ವಾಮೀಜಿ ಅವರಿಂದಾಗಿ ಜೀರ್ಣೋದ್ಧಾರ: ಜಡೆ ಶ್ರೀ
ಚಿನ್ನಿಕಟ್ಟೆಯ ಶ್ರೀ ಗುರುರುದ್ರಸ್ವಾಮಿ ನಂಬಿದ ಭಕ್ತರನ್ನು ಕೈ ಬಿಡುವುದಿಲ್ಲ. ಇದೊಂದು ಪವಾಡ ಕ್ಷೇತ್ರ ಎಂದು ಸೊರಬ ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಇಂದು ಮಡಿಕಟ್ಟೆಯಲ್ಲಿ ಬಟ್ಟೆ ತೊಳೆಯುವ ಯಂತ್ರ ಉದ್ಘಾಟನೆ
ನಗರದ ಎನ್‌ಎಚ್‌ -48 ರಸ್ತೆಯ ಜಿಲ್ಲಾ ಪಂಚಾಯಿತಿ ಎದುರಿನ ಮಡಿಕಟ್ಟೆ ಆವರಣದಲ್ಲಿ ಜಿಲ್ಲಾ ಶ್ರೀ ಮಡಿವಾಳರ ಮಾಚಿದೇವ ಸಂಘ ಹಾಗೂ ಜಿಲ್ಲಾ ಮಹಿಳಾ ಮಡಿವಾಳರ ಮಾಚಿದೇವ ಸಂಘ ವತಿಯಿಂದ ಆಧುನಿಕ ಬಟ್ಟೆ ತೊಳೆಯುವ ಯಂತ್ರದ ಉದ್ಘಾಟನಾ ಸಮಾರಂಭ ಮಾ.3ರಂದು ನಡೆಯಲಿದೆ.
ಹರಿಹರ: ಕಳ್ಳನ ಬಂಧನ, ₹10.30 ಲಕ್ಷ ಮೌಲ್ಯದ ಸ್ವತ್ತು ವಶ
ಹಲವು ಜಿಲ್ಲೆಗಳ ಮನೆಗಳಲ್ಲಿ ಕಳವು ಕೃತ್ಯ ನಡೆಸಿದ್ದ ಆರೋಪಿಯನ್ನು ಭಾನುವಾರ ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ, ₹10,30,000 ಮೊತ್ತದ ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದಿನಿಂದ ಗುಣಮಟ್ಟದ ಹೆಲ್ಮೆಟ್ ಧರಿಸದಿದ್ದರೆ ದಂಡ
ದಾವಣಗೆರೆ ಮಹಾನಗರದಲ್ಲಿ ಮಾ.3ರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ, ಫುಲ್ ಹೆಲ್ಮೆಟ್ ಕಡ್ಡಾಯ ಧರಿಸಬೇಕು. ಹಾಫ್ ಹೆಲ್ಮೆಟ್, ಪ್ಲಾಸ್ಟಿಕ್ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುವ ಸವಾರರಿಗೆ ಕಡ್ಡಾಯವಾಗಿ ದಂಡ ವಿಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
ಸಂಸ್ಕೃತಿ-ಸಂಸ್ಕಾರ ಕಾರ್ಯಕ್ರಮ ಸದುಪಯೋಗಕ್ಕೆ ಮುಂದಾಗಿ
ಮಕ್ಕಳಲ್ಲಿರುವ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಹಿರೇಕಲ್ಮಠ ವತಿಯಿಂದ ಸಂಸ್ಕೃತಿ-ಸಂಸ್ಕಾರ ಹೆಸರಿನಲ್ಲಿ ಪ್ರತಿ ಅಮಾವಾಸ್ಯೆಯಂದು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪೋಷಕರು ಈ ವೇದಿಕೆ ಅವಕಾಶ ಸದುಪಯೋಗಕ್ಕೆ ಮಕ್ಕಳನ್ನು ಪೂರಕವಾಗಿ ಬೆಳೆಸಬೇಕು ಎಂದು ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಕೆಪಿಎಸ್‌ಸಿ ಅಧಿಸೂಚನೆ ಹಿಂಪಡೆದು, ಕನ್ನಡಿಗರಿಗೆ ನ್ಯಾಯ ಕೊಡಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ, ಕೂಡಲೇ ಸರ್ಕಾರ ಅಧಿಸೂಚನೆ ಹಿಂಪಡೆದು ಕನ್ನಡಿಗರಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದಿಂದ ಭಾನುವಾರ ರಕ್ತಪತ್ರ ಚಳವಳಿ ನಡೆಸಲಾಯಿತು.
ಮಾ.6ರಂದು ಮದುವೆ: ಕಾರ್ಯಕರ್ತನಿಗೆ ಶುಭ ಕೋರಿದ ಸಂಸದೆ!
ತನ್ನ ಮದುವೆಗೆ ಬಾರದಿದ್ದರೆ ವಧುವಿನ ಕೊರಳಿಗೆ ತಾಳಿಯನ್ನೇ ಕಟ್ಟುವುದಿಲ್ಲವೆಂದು ಪಟ್ಟುಹಿಡಿದಿದ್ದ ಯುವ ಕಾರ್ಯಕರ್ತನ ನಿವಾಸಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿದರು. ಅಲ್ಲದೇ, ಮಾ.6ರಂದು ಖುಷಿಯಿಂದ ಮದುವೆ ಆಗುವಂತೆ ಮನವೊಲಿಸುವಲ್ಲಿ ಸಂಸದರು ಯಶಸ್ವಿಯಾಗಿದ್ದಾರೆ.
ಸಮಾಜಕ್ಕೆ ಸತ್ವಪೂರ್ಣ ಕವನಗಳ ಕೊಡುಗೆ ನೀಡಿ
ಕವಿ, ಸಾಹಿತಿ ಬರೆಯುವುದಕ್ಕಿಂತಲೂ ಅಧ್ಯಯನದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಾಗ ಉತ್ತಮ ಆಲೋಚನೆ, ಹೊಸತನದ ವಿಷಯಗಳು ಹೊಳೆಯುತ್ತವೆ. ಆಗ ಸತ್ವಪೂರ್ಣವಾದ ಕವನ, ಸಾಹಿತ್ಯ ಹೊರಹೊಮ್ಮಲು ಸಾಧ್ಯ ಎಂದು ಮೂಡಬಿದರೆಯ ಹಿರಿಯ ಸಾಹಿತಿ, ಕವಿ ಡಾ.ರಾಮಕೃಷ್ಣ ಶಿರೂರು ಹೇಳಿದ್ದಾರೆ.
ನಾಟಿಕೋಳಿಗೆ ₹600 ಪರಿಹಾರ ನೀಡಿ
ರಾಜ್ಯದಲ್ಲಿ ಕಳೆದ ವಾರ ಹಕ್ಕಿಜ್ವರದಿಂದ ಸಾವಿರಾರು ಕೋಳಿಗಳು ಸಾವಿಗೀಡಾಗಿವೆ. ಹಕ್ಕಿಜ್ವರ ಬಾಧೆಗೆ ಸತ್ತ ಕೋಳಿಗೆ ರಾಜ್ಯ ಸರ್ಕಾರ 1 ಕೆಜಿಗೆ ₹600 ಪರಿಹಾರ ನೀಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ, ಹಿರಿಯ ರೈತ ಹೋರಾಟಗಾರ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 573
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved