• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಯುವಜನರು ಕುಸ್ತಿಯಲ್ಲಿ ಸಾಧನೆ ಮೆರೆಯಲಿ
ಜನಪದ ಕಲೆಗಳಲ್ಲಿಯೇ ಶ್ರೇಷ್ಠವಾದ ಕುಸ್ತಿ ಕಲೆಯನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ಇಂದಿನ ಯುವಜನಾಂಗದ ಮೇಲಿದೆ. ಕುಸ್ತಿಯಂತಹ ದೇಶಿ ಕ್ರೀಡೆ ಮರೆಯಾಗುತ್ತಿದ್ದು, ಅದರ ಬದಲಿಗೆ ಆರ್ಕೇಸ್ಟ್ರಾ, ಕುಣಿತ, ನೆಗೆತದಂತಹ ಮನೋರಂಜನೆಗಳಿಗೆ ಜನ ಮಾರುಹೋಗುತ್ತಿದ್ದಾರೆ ಎಂದು ಪೈಲ್ವಾನ್ ಸಂಗಪ್ಪ ಪುತ್ರರೂ ಆಗಿರುವ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ವಾಜಪೇಯಿ-100: ಅಟಲ್‌ಜೀ ಅಮರ್ ರಹೇ..
ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ನಿರ್ಮಾತೃ, ಅಜಾತಶತೃ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ವರ್ಷದ ಜನ್ಮದಿನಾಚರಣೆಯನ್ನು ನಗರದ ಹೊರವಲಯದ ಜಿಲ್ಲಾ ಪಂಚಾಯಿತಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-48ರ ಬದಿ ಬುಧವಾರ ಬೆಳಗ್ಗೆ ಬಿಜೆಪಿ ಜಿಲ್ಲಾ ಘಟಕದಿಂದ ಆಚರಿಸಲಾಯಿತು.
ಭಾರತ ಬಲಿಷ್ಠತೆಗೆ ಬದುಕು ಸಮರ್ಪಿಸಿದ ಪ್ರಧಾನಿ ವಾಜಪೇಯಿ
ಇಡೀ ಬದುಕನ್ನು ರಾಷ್ಠದ ಹಿತಕ್ಕಾಗಿ ಸಮರ್ಪಿಸಿದ, ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತಕ್ಕೆ ಶಕ್ತಿ ತುಂಬಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅ‍ವರಾಗಿದ್ದಾರೆ. ಅವರ 100ನೇ ಹುಟ್ಟುಹಬ್ಬ ಆಚರಿಸುತ್ತಿರುವುದೇ ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
28ರಂದು ಕುಳಗಟ್ಟೆಯಲ್ಲಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ, ಕನಕ ಜಯಂತ್ಯುತ್ಸವ
ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ಡಿ.28ರಂದು ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣ ಹಾಗೂ ಕನಕದಾಸ ಜಯಂತಿ ಆಚರಿಸಲಾಗುವುದು ಎಂದು ಕುಳಗಟ್ಟೆ ಗ್ರಾಮದ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣ ಸಮಿತಿ ಹೊನ್ನಾಳಿಯಲ್ಲಿ ತಿಳಿಸಿದೆ.
ಅಂತರಂಗ ಶುದ್ಧಿ ಪ್ರೇರಣೆಯೇ ಎಲ್ಲ ಧರ್ಮಗಳ ಉದ್ದೇಶ
ಎಲ್ಲ ಧರ್ಮಗಳ ಉದ್ದೇಶ ಬಹಿರಂಗದಿಂದ ಅಂತರಂಗ ಶುದ್ಧಿಯ ಕಡೆಗೆ ಕರೆದೊಯ್ಯುವುದಾಗಿದೆ. ಯಾವುದೇ ಧರ್ಮದ ಉದ್ದೇಶ ಕೆಟ್ಟವರನ್ನು ಕೊಲ್ಲುವ ಬದಲಿಗೆ, ಅವರಿಗೆ ಅವಕಾಶ ನೀಡಿ, ಒಳ್ಳೆಯ ಹಾದಿಗೆ ಕರೆತರುವುದಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು ಶಾಖಾಮಠ, ಸಾಣೆಹಳ್ಳಿ ಪಟ್ಟಾಧ್ಯಕ್ಷರಾದ ಡಾ.ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿ ಜಗಳೂರಲ್ಲಿ ನುಡಿದಿದ್ದಾರೆ.
ಧರ್ಮಸ್ಥಳದಲ್ಲಿ ಅನ್ನ, ವಿದ್ಯೆ, ಔಷಧ, ಅಭಯ ದಾನ ನಿರಂತರ
ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯ ದಾನ ಹೀಗೆ ನಾಲ್ಕು ಸೇವೆಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾಡಿಕೊಂಡು ಬರಲಾಗಿದೆ. ಅಭಯ ದಾನದಲ್ಲಿ ಗ್ರಾಮೀಣಾವೃದ್ಧಿ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ನಿಂದಾಗಿ ಸಮಾಜ ನೊಂದಿದೆ
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸ್ ಇಲಾಖೆಯವರು ಅನುಚಿತ ವರ್ತನೆಯನ್ನು ಮಾಡಿದ್ದಾರೆ. ಹೋರಾಟಗಾರರ ಮೇಲೆ ಅಮಾನುಷವಾಗಿ ನಡೆದುಕೊಂಡ ಕಹಿ ಘಟನೆಯಿಂದ ಸಮಾಜದ ಜನರಿಗೆ ಬಹಳಷ್ಟು ನೋವು ತಂದಿದೆ ಎಂದು ಪಂಚಮಸಾಲಿ ಸಮಾಜದ ಗುರುಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಗದಗ-ಹೊನ್ನಾಳಿ ಚತುಷ್ಪಥ ರಸ್ತೆ; ಅಗಲೀಕರಣಕ್ಕೆ ಚಾಲನೆ
ಗದಗ-ಹೊನ್ನಾಳಿ ಚತುಷ್ಪಥ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರದಿಂದ ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ರಸ್ತೆ ಅಗಲೀಕರಣಕ್ಕಾಗಿ 2018-2019ರ ಬಿಜೆಪಿ ಸರ್ಕಾರದಲ್ಲಿ ಸರ್ಕಾರ ಗೆಜೆಟ್ ನೋಟಿಫಿಕೇಶನ್, ಟೆಂಡರ್ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ನಡೆಸಿತ್ತು.
ಸಮ್ಮೇಳನಾಧ್ಯಕ್ಷ ಕೆ.ಸಿದ್ದಲಿಂಗಪ್ಪ ಪರಿಚಯ
ಪುಷ್ಕರಿಣಿ ನಗರವೆಂದೇ ಪ್ರಸಿದ್ಧಿ ಪಡೆದ ಸಂತೆನ್ನೂರಲ್ಲಿ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.8ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಕನ್ನಡ ಪರಿಚಾರಕ, ಕನ್ನಡಪ್ರಭದ ಮಾಜಿ ವರದಿಗಾರ ಕೆ.ಸಿದ್ದಲಿಂಗಪ್ಪ ಆಯ್ಕೆಯಾಗಿದ್ದಾರೆ.
ಎಸ್‌ಸಿ-ಎಸ್‌ಟಿ ದೌರ್ಜನ್ಯ ಕೇಸ್‌ ದಾಖಲಿಸಿ
ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 505
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved