• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಗ್ ಫ್ರೈಡ್ ರೈಸ್ ಸಂಘದಿಂದ ₹10,001 ದೇಣಿಗೆ
ನಗರದ ಬೀದಿ ಬದಿಯಲ್ಲಿ ದಿನನಿತ್ಯ ಕಾಯಕ ಮಾಡಿ ಕಷ್ಟಪಟ್ಟು ದುಡಿದ ಹಣದಲ್ಲಿ ಸಂಘದ ಸದಸ್ಯರು ಊರಮ್ಮ ದೇವಿ ಜಾತ್ರೆಗೆ ಕಾಣಿಕೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಗ್ರಾಮ ದೇವತೆ ಎಗ್‍ರೈಸ್ ಪ್ರೈಡ್ ಚಿಕನ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
ಉಕ್ಕಡಗಾತ್ರಿ ಶ್ರೀ ಕರಿಬಸವೇಶ್ವರ ರಥೋತ್ಸವ ಸಂಪನ್ನ
ಇಲ್ಲಿಗೆ ಸಮೀಪದ ಉಕ್ಕಡಗಾತ್ರಿ ಕರಿಬಸವೇಶ್ವರ ಸ್ವಾಮಿಯ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶನಿವಾರ ವೈಭವದಿಂದ ನೆರವೇರಿತು.
10, 11ರಂದು ಹಿರೇಕಲ್ಮಠದಲ್ಲಿ ಲಿಂಗೈಕ್ಯ ಶ್ರೀಗಳ ಸಂಸ್ಮರಣೆ, ಧಾರ್ಮಿಕ ಕಾರ್ಯಕ್ರಮ
ಮಾ.10 ಮತ್ತು 11ರಂದು ಹೊನ್ನಾಳಿ ಹಿರೇಕಲ್ಮಠದಲ್ಲಿ ಲಿಂ. ಶ್ರೀಮೃತ್ಯುಂಜಯ ಶಿವಾಚಾರ್ಯ ಮಹಾಸ್ವಾಮೀಜಿ 55ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಲಿಂ.ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ 10ನೇ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮಗಳ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹಿರೇಕಲ್ಮಠ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಹಸಿ ಅಡಕೆ ದರ ಹೆಚ್ಚಳದಿಂದಾಗಿ ಖೇಣಿದಾರರಿಗೆ ತೀವ್ರ ಸಂಕಷ್ಟ
ಮಾರುಕಟ್ಟೆಯಲ್ಲಿ ಗುಣಮಟ್ಟದ ಅಡಕೆಗೆ ಬೇಡಿಕೆ ಇರುವುದರಿಂದ ಮತ್ತು ಹಸಿ ಅಡಕೆ ದರ ಹೆಚ್ಚಳವಾಗಿದ್ದು, ಇದರ ನಡುವೆ ಖೇಣಿದಾರರ ವ್ಯವಹಾರದ ಪೈಪೂಟಿ ಏರ್ಪಟ್ಟಿದೆ. ಪರಿಣಾಮ ಖೇಣಿದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಜಿಲ್ಲಾ ಖೇಣಿದಾರರ ಸಂಘ ಅಧ್ಯಕ್ಷ ಲೋಹಿತ್ ಕುಮಾರ್ ಹೇಳಿದ್ದಾರೆ.
ರೈತರ ಜಮೀನಿಗೆ ನೀರು ನೀಡಲು ₹150 ಕೋಟಿಗೆ ಮನವಿ: ಸಂಸದೆ ಡಾ.ಪ್ರಭಾ
ಶೌಚಾಲಯ, ಕಾಲುವೆಗಳ ದುರಸ್ತಿ, ವಿದ್ಯುತ್, ಸ್ವಚ್ಛತೆ, ಕಸ ವಿಲೇವಾರಿಗಾಗಿ ಹರಿಹರ ತಾಲೂಕಿಗೆ ೬೫ ಲಕ್ಷ ರು. ಸಂಸದರ ಅನುದಾನವನ್ನು ನೀಡಲಾಗಿದೆ. ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು 150 ಕೋಟಿ ರು. ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್‌ ಮನವಿ ಮಾಡಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ವೈದ್ಯ, ಎಂಜಿನಿಯರ್ ಅಷ್ಟೇ ಅಲ್ಲ, ಕಲಾವಿದರೂ ಆಗಬೇಕು: ಎಂ.ಸಿ.ರಮೇಶ
ವೈದ್ಯ, ಎಂಜಿನಿಯರ್‌ ಆಗುವ ಕನಸ್ಸನ್ನು ಮಾತ್ರವೇ ಕಟ್ಟಿಕೊಳ್ಳದೇ, ಪ್ರಸಿದ್ಧ ಕಲಾವಿದರಾಗುವತ್ತಲೂ ವಿದ್ಯಾರ್ಥಿ, ಯುವಜನರು ಗಮನಹರಿಸಬೇಕು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ ಹೇಳಿದರು.
ದಾವಣಗೆರೆ ಚೆನ್ನಯ್ ಶಾಪಿಂಗ್ ಮಾಲ್‌ಗೆ ನಟಿ ರಚಿತಾ ರಾಮ್ ಚಾಲನೆ
ಚೆನ್ನಯ್ ಶಾಪಿಂಗ್ ಮಾಲ್‌ ಅನ್ನು ನಗರದಲ್ಲಿ ಶನಿವಾರ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ರಚಿತಾ ರಾಮ್ ಉದ್ಘಾಟಿಸಿದರು.
ದಾವಣಗೆರೆಯ ದೂಡಾ: ₹1.3 ಕೋಟಿ ಉಳಿತಾಯ ಬಜೆಟ್‌: ಆಯುಕ್ತ ತಿಮ್ಮಪ್ಪ
ಜಿಲ್ಲೆಗೆ 100 ಕೋಟಿ ರು. ಮೀಸಲು, ಮಹಾ ಯೋಜನೆಗೆ ನಕ್ಷೆ ತಯಾರಿಸಲು 75 ಲಕ್ಷ ರು., ವಿವಿಧ ಬಡಾವಣೆಗೆ ರಸ್ತೆ ನಿರ್ಮೂಣ, ಕೆರೆಗಳ ಅಭಿವೃದ್ಧಿ, ವಿದ್ಯುತ್‌ ದೀಪ ಅಳವಡಿಕೆ ಸೇರಿದಂತೆ 2025-26ನೇ ಸಾಲಿನಲ್ಲಿ 1.3 ಕೋಟಿ ರು. ಉಳಿತಾಯ ಬಜೆಟ್‌ನ್ನು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಶನಿವಾರ ಮಂಡಿಸಿದೆ.
ರೆವಿನ್ಯೂ ಸೈಟ್‌ನವರಿಗೆ ಬಿ ಖಾತಾಗೆ ಅವಕಾಶ: ನಾಗರಾಜ
ಕಂದಾಯ ನಿವೇಶನದಾರರಿಗೆ ಬಿ ಖಾತಾ ಪಡೆದು, ಆಸ್ತಿ ಮಾಲೀಕತ್ವ ಹೊಂದಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿದೆ. ಮೂರು ತಿಂಗಳ ಒಳಗಾಗಿ ರೆವಿನ್ಯೂ ನಿವೇಶನದಾರರು ಇದರ ಸದುಪಯೋಗ ಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ, ಮಾಜಿ ಮೇಯರ್ ಕೆ.ಚಮನ್ ಸಾಬ್ ಮನವಿ ಮಾಡಿದರು.
ಚನ್ನಗಿರಿ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ
ತಾಲೂಕಿನಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಶನಿವಾರದಿಂದ ತಾಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಏಕ ಕಾಲದಲ್ಲಿ ಆರಂಭಗೊಂಡವು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 573
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved