• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕುಗಳ ಸಮರ್ಪಕ ಜಾರಿಯಿಂದ ಸಮಸ್ಯೆಗಳ ಪರಿಹಾರ ಸಾಧ್ಯ: ಫಯಾಜ್‌ ಅಹಮದ್‌
ಸಾಂವಿಧಾನಿಕ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯವನ್ನು ಪ್ರಾಮಾಣಿಕವಾಗಿ ಜಾರಿ ಮಾಡಿದರೆ ದೇಶದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹ್ಮದ್ ಹೇಳಿದ್ದಾರೆ.
ದೇಶ ಬದುಕಿರೋದೇ ಅನ್ನ, ನೀರಿನ ಮೇಲೆ: ಸ್ವಾಮೀಜಿ
ದೇಶ ಬದುಕಿರುವುದು ಬಟ್ಟೆಗಳ ಮೇಲಲ್ಲ, ಬಂದೂಕುಗಳ ಮೇಲಲ್ಲ, ವ್ಯಾಪಾರ ಮೇಲೂ ಅಲ್ಲ. ದೇಶ ಬದುಕಿದ್ದು ಅನ್ನ ನೀರಿನ ಮೇಲೆ. ಅನ್ನ ದೇವರ ಮುಂದೆ ಯಾವ ದೇವರಿಲ್ಲ ಎಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸಿದ್ಧಗಿರಿ ಕ್ಷೇತ್ರದ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮೀಜಿ ನುಡಿದರು.
9 ಗ್ರಾಮಗಳಲ್ಲಿ 24/7 ನೀರು, ಮತ್ತೆ 12 ಗ್ರಾಮಕ್ಕೆ ಗುರಿ: ಸಿಇಒ
ದಾವಣಗೆರೆ ಜಿಲ್ಲೆಯ 799 ಶುದ್ಧ ನೀರಿನ ಘಟಕಗಳ ಪೈಕಿ 190 ದುರಸ್ತಿಗೆ ಬಂದಿವೆ. ಶೇ.60 ಘಟಕಗಳನ್ನು ಗ್ರಾ.ಪಂ.ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಜಿಪಂ ಸಿಇಒ ಸುರೇಶ ಬಿ. ಇಟ್ನಾಳ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ: 25 ಮಂದಿ ಫೇಲ್, ಮರು ಮೌಲ್ಯಮಾಪನದಲ್ಲಿ ಪಾಸ್!
ತಾಲೂಕಿನಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮವಾಗಿ ಪ್ರಕಟಗೊಂಡ ಫಲಿತಾಂಶಗಳಲ್ಲಿ ಪಾಸ್ ಆಗಬೇಕಿದ್ದ ಕೆಲ ಶಾಲೆಗಳ ವಿದ್ಯಾರ್ಥಿಗಳು ಫೇಲ್ ಆಗಿದ್ದರು. ಆದರೆ, ಮರುಮೌಲ್ಯಮಾಪನ ನಡೆದ ಹಿನ್ನೆಲೆ ಈಗ ಅಚ್ಚರಿಯ ಬೆಳವಣಿಗೆ ನಡೆದಿದೆ. ಅಲ್ಲದೇ, ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ಲಕ್ಷ್ಯದ ಕಾರ್ಯವೈಖರಿ ನೇರವಾಗಿ ಪ್ರಶ್ನಿಸುವ ಅವಕಾಶವೂ ಸೃಷ್ಠಿಯಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕವೀರರಿಗೆ ಪ್ರತಿಭಾ ಪುರಸ್ಕಾರ: ವಿನಯಕುಮಾರ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಎಸ್‌.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಸ್ವಾಭಿಮಾನಿ ಬಳಗ ಮತ್ತು ಇನ್ ಸೈಟ್ ಐಎಎಸ್ ಅಕಾಡೆಮಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಹೇಳಿದ್ದಾರೆ.
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ; ಶೀಘ್ರ ಸಿಎಂ ಜೊತೆ ಸಭೆ
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿ, ಪ್ರತಿ ಕ್ವಿಂಟಲ್‌ ಭತ್ತಕ್ಕೆ ರಾಜ್ಯ ಸರ್ಕಾರದ ₹1 ಸಾವಿರ ಬೋನಸ್ ನೀಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು. ಈ ಭರವಸೆ ಮೇರೆಗೆ ಮೇ 25ರಂದು ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಕರೆ ನೀಡಿದ್ದ ದಾವಣಗೆರೆ ಬಂದ್ ಹಿಂಪಡೆಯಲಾಗಿದೆ.
ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ
ಗಾಂಜಾ, ಅಫೀಮು, ಬ್ರೌನ್ ಶುಗರ್‌, ಕೊಕೇನ್‌, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ವಿದ್ಯಾರ್ಥಿ, ಯುವಜನರು, ಹದಿಹರೆಯದವರೇ ಹೆಚ್ಚಿನ ಸಂಖ್ಯೆಯಲ್ಲಿ ದಾಸರಾಗುತ್ತಿದ್ದಾರೆ. ಇಂತಹವರು ಸಮಾಜಘಾತುಕ ವ್ಯಕ್ತಿಗಳಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.
ಥಲಸ್ಸೆಮಿಯಾ ಅನುವಂಶಿಕ ರಕ್ತಕಾಯಿಲೆ: ಡಾ.ಕೌಜಲಗಿ
ಥಲಸ್ಸೆಮಿಯಾ ಒಂದು ಅನುವಂಶಿಕ ರಕ್ತದ ಕಾಯಿಲೆಯಾಗಿದ್ದು, ಇದು ಜಾಗತಿಕವಾಗಿ ಪ್ರತಿ 10 ಸಾವಿರ ಜೀವಂತ ಜನನಗಳಲ್ಲಿ ಸರಿಸುಮಾರು ಶೇ.4.4ರ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಪ್ರಾಧ್ಯಾಪಕ ಡಾ. ಎಂ.ಬಿ. ಕೌಜಲಗಿ ಹೇಳಿದ್ದಾರೆ.
ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
ರಾಜ್ಯದ ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಅಂತ್ಯೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ ಭೋವಿ ಒತ್ತಾಯಿಸಿದ್ದಾರೆ.
ಪುಟ್ಟಣ್ಣ ಕಣಗಾಲ್‌ ವಾದ್ಯ ಮಂಟಪ ಬಳಿಯೇ ಶೌಚಾಲಯ ಬೇಡ
ಭಾವಕಲಾ ಶಿಲ್ಪಿ ದಿವಂಗತ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಪಾಲಿಕೆ ಆವರಣದಲ್ಲಿ ದಶಕಗಳ ಹಿಂದೆ ಸ್ಥಾಪಿಸಿದ್ದ ಪುಟ್ಟಣ್ಣ ಕಣಗಾಲ್ ವಾದ್ಯ ಮಂಟಪದ ಬಳಿಯೇ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿದ್ದಾರೆ. ಕೂಡಲೇ ಈ ಕ್ರಮ ಕೈ ಬಿಡುವಂತೆ ಕನ್ನಡಪರ ಹಿರಿಯ ಹೋರಾಟಗಾರ ನಾಗೇಂದ್ರ ಬಂಡೀಕರ್ ನೇತೃತ್ವದಲ್ಲಿ ಕನ್ನಡಪರ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved