• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲಲು ವೀರಶೈವ ಲಿಂಗಾಯತರ ಸಂಕಲ್ಪ

 ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಸಂದೇಶ ನೀಡಲು ವೀರಶೈವ ಲಿಂಗಾಯತ ಮಹಾಸಂಗಮ ಪೂರ್ವ ಸಿದ್ಧತಾ ಸಭೆ ತೀರ್ಮಾನ ಕೈಗೊಂಡಿದೆ.

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ: ಸಿದ್ಧರಾಮೇಶ್ವರ ಶ್ರೀ
ಭಾರತವು ಅಧ್ಯಾತ್ಮದ ತವರೂರಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿದೆ ಎಂದು ನಂದಿಗುಡಿ ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಮಾ.5ರಂದು ಬಿಸಿಯೂಟ ನೌಕರರಿಂದ ಬೆಂಗಳೂರು ಚಲೋ: ಚಂದ್ರು
ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಬಿಸಿಯೂಟ ತಯಾರಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಎಐಟಿಯುಸಿ ರಾಜ್ಯ ಸಮಿತಿಯಿಂದ ಮಾ.5ರಂದು ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದ್ದಾರೆ.
ಸ್ಮಶಾನ, ಕೆರೆ, ಗೋಮಾಳ ಮಣ್ಣು ಲೂಟಿಯ ವಿರುದ್ಧ ಕ್ರಮ ಜರುಗಿಸಿ
ಸ್ಮಶಾನ ವಿರೂಪಗೊಳಿಸಿ, ಅಕ್ರಮವಾಗಿ ಮಣ್ಣು ಸಾಗಾಟ ಮಾಡಿ, ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರಗಳನ್ನು ನಾಶಪಡಿಸಿದ, ಕೆರೆ ಮತ್ತು ಗೋಮಾಳ ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಡಿಎಸ್‌ಎಸ್‌ ಘಟಕದ ಸಂಚಾಲಕ ಕುಂದುವಾಡ ಮಂಜುನಾಥ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಹಾಳುಬಾವಿಗೆ ಬಿದ್ದ ಜಮ್ಮಾಪುರ ಯುವಕ: ರಕ್ಷಣೆ
ಮಹಾ ಶಿವರಾತ್ರಿ ಹಬ್ಬದ ದಿನವೇ ದೇವಸ್ಥಾನ ಬಳಿ ಹೋಗುತ್ತಿದ್ದ ಯುವಕನೊಬ್ಬ ನೀರಿಲ್ಲದ 60 ಅಡಿ ಪಾಳುಬಾವಿಗೆ ಆಯತಪ್ಪಿ ಬಿದ್ದ ಘಟನೆ ತಾಲೂಕಿನ ಜಮ್ಮಾಪುರ ಗ್ರಾಮದಲ್ಲಿ ನಡೆದಿದ್ದು, ಯುವಕನನ್ನು ಅಗ್ನಿಶಾಮಕ ದಳದ ಅಧಿಕಾರಿ- ಸಿಬ್ಬಂದಿ ತಂಡ ರಕ್ಷಿಸಿದೆ.
ಲೀಗ್ ಮಾದರಿಯಲ್ಲಿ ನಿತ್ಯವೂ 10 ಪಂದ್ಯ: ದಿನೇಶ್‌
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್‌-2025ಗೆ ಶುಕ್ರವಾರ ಆರಂಭವಾಯಿತು. ಜನಪ್ರಿಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಪಂದ್ಯಾವಳಿಗೆ ಚಾಲನೆ ನೀಡಿದರು.
ದ್ವಿತೀಯ ಪಿಯು ಪರೀಕ್ಷೆಗೆ ಅವಳಿ ತಾಲೂಕಲ್ಲಿ ಪೂರ್ವತಯಾರಿ
ಮಾ.1ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಪಟ್ಟಣದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಹಾಗೂ ನ್ಯಾಮತಿ ಪಟ್ಟಣದ ಕೆಪಿಎಸ್ ಕಾಲೇಜಿನ ಕೇಂದ್ರಗಳಲ್ಲಿ ಪರೀಕ್ಷೆಗೆ ಶುಕ್ರವಾರ ಪೂರ್ವತಯಾರಿ ಮಾಡಿಕೊಳ್ಳಲಾಯಿತು.
ಗೋವಿನಕೋವಿ ಮುಳ್ಳುಗದ್ದುಗೆ ಉತ್ಸವ ಸಂಪನ್ನ
ತಾಲೂಕಿನ ಗೋವಿನಕೋವಿ ಗ್ರಾಮದ ಶ್ರೀ ಹಾಲಸ್ವಾಮೀಜಿ ಬೃಹನ್ಮಠದ ನೂತನವಾಗಿ ಪಟ್ಟಾಧಿಕಾರ ಹೊಂದಿರುವ ಸದ್ಗುರು ವಿಶ್ವಾರಾಧ್ಯ ಹಾಲಸ್ವಾಮೀಜಿ ಮುಳ್ಳುಗದ್ದುಗೆ ಉತ್ಸವ ಸಾವಿರಾರು ಭಕ್ತರ ಸಮ್ಮುಖ ಗುರುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಆರೋಗ್ಯ ಸಮಾಜ ನಿರ್ಮಿಸಿ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಆಡಳಿತಾತ್ಮಕವಾಗಿ ಆರೋಗ್ಯ ಸಮಾಜ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾನೂನು ಚೌಕಟ್ಟಲ್ಲಿ ಮುಖ್ಯ ರಸ್ತೆ ವಿಸ್ತರಣೆಗೆ ಕ್ರಮ: ಶಾಸಕ ದೇವೇಂದ್ರಪ್ಪ
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ₹20 ಕೋಟಿ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ರಸ್ತೆ ವಿಸ್ತರಣೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 573
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved