• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಆಧಾರಿತ ತರಬೇತಿ: ಸಂಸದೆ ಡಾ.ಪ್ರಭಾ ದಿಟ್ಟಹೆಜ್ಜೆ
ಜಿಲ್ಲೆಯ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ಕೊಡಿಸುವ ಅವಶ್ಯಕತೆ ಮನಗಂಡಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಕ್ಯೂ -ಸ್ಪೈಡರ್ಸ್ (Q-spiders) ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್‌ನ ಕೇಂದ್ರ ಕಚೇರಿ ಹಾಗೂ ಟೆಸ್ಟ್ ಯಂತ್ರ ಸಾಫ್ಟ್‌ವೇರ್ ಕಂಪನಿಗೆ ಭೇಟಿ ನೀಡಿ, ಕ್ಯೂ-ಸ್ಪೈಡರ್ಸ್‌ (Q-spiders) ಸಂಸ್ಥಾಪಕ ಹಾಗೂ ಸಿಇಒ ಗಿರೀಶ್ ರಾಮಣ್ಣ ಜತೆ ಚರ್ಚಿಸಿದ್ದಾರೆ.
ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಬಸವರಾಜಯ್ಯ
ಕ್ರೀಡೆಗಳು ಒತ್ತಡ ನಿರ್ವಹಣೆಗೆ ಸಹಕಾರಿಯಾಗಿದೆ. ಈ ಹಿಂದೆಯೂ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿತ್ತು. ಆ ದಿನಗಳಲ್ಲಿ ಎಲ್ಲರೂ ಸೌಹಾರ್ದವಾಗಿ ಪಾಲ್ಗೊಳ್ಳುತ್ತಿದ್ದರು ಎಂದು ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮನೆ ಮನೆಗಳಿಗೆ ವಸ್ತ್ರದ ಕೈಚೀಲ ವಿತರಣೆ
ದಾವಣಗೆರೆ ನಗರದ 24ನೇ ವಾರ್ಡಿನಲ್ಲಿ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶನಿವಾರ ಮಾಜಿ ಮೇಯರ್ ಸುಧಾ ಜಯರುದ್ರೇಶ್ ಅವರೊಂದಿಗೆ, ಮನೆ ಮನೆಗೆ ತೆರಳಿ, ವಸ್ತ್ರದಿಂದ ತಯಾರಿಸಿದ ಕೈ ಚೀಲಗಳನ್ನು ವಿತರಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಿಟ್ಲರ್‌ನಂತೆ ಆಡಳಿತ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಟ್ಲರ್‌ನಂತೆ ಸರ್ವಾಧಿಕಾರಿ ಧೋರಣೆಯಿಂದ ಆಡಳಿತ ನಡೆಸುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ದೂರು ಕೊಟ್ಟರೂ ನಿಲ್ಲದ ಮಣ್ಣು ಗಣಿಗಾರಿಕೆ: ದಸಂಸ ಆರೋಪ
ಹರಿಹರ ತಾಲೂಕಿನ ಹಲವು ಗ್ರಾಮಗಳ ಪಟ್ಟಾ ಜಮೀನುಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಕುರಿತು ತಾಲೂಕು ಹಾಗೂ ಜಿಲ್ಲಾಡಳಿತ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖಾಧಿಕಾರಿಗಳಿಗೆ ದೂರು ಅರ್ಜಿಗಳ ಸಲ್ಲಿಸಿ, ಕ್ರಮಕ್ಕೆ ಒತ್ತಾಯಿಸಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.
ಇಂದಿನಿಂದ ಮೈಲಾರಲಿಂಗೇಶ್ವರ ದೇಗುಲದಲ್ಲಿ ಫೆ.2ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
ನ್ಯಾಮತಿ ಪಟ್ಟಣದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾಲೆ ಪ್ರತಿಷ್ಠಾಪನೆ, ಧ್ವಜಾರೋಹಣ, ನೂತನ ದೇವಸ್ಥಾನ ಗೃಹಪ್ರವೇಶ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಗಂಗಾಮಾತಮ್ಮದೇವಿ, ಶ್ರೀ ಪಂಚಮುಖಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮಗಳು ಡಿ24ರಿಂದ ಫೆ.2ರವರೆಗೆ ನಡೆಯಲಿವೆ ಎಂದು ಮೈಲಾರಲಿಂಗೇಶ್ವರ ಭಕ್ತ ಮಂಡಳಿ ತಿಳಿಸಿದೆ.
ಮಾಧ್ವ ಯುವಕ ಸಂಘ ವಾರ್ಷಿಕೋತ್ಸವ: ಇಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ
ಶ್ರೀ ಮಾಧ್ವ ಯುವಕ ಸಂಘದ 44ನೇ ವಾರ್ಷಿಕೋತ್ಸವ ಸೋಮವಾರದಿಂದ ಡಿ.29ರವರೆಗೆ ನಗರದ ಲಾಯರ್ ರಸ್ತೆಯ ಸರ್ವಜ್ಞಾಚಾರ್ಯ ಸೇವಾ ಸಂಘದಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ 6 ರಿಂದ 7.30 ರವರೆಗೆ ವೇದ ಪಂಡಿತ ನರಹರಿ ಆಚಾರ್ಯ ಮುತ್ತಗಿ ಅವರಿಂದ ‘ಸಮಾಜಕ್ಕೆ ರಾಮಾಯಣದ ಕೊಡುಗೆ’ ವಿಷಯದ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.
ಸಮಾಜದಲ್ಲಿ ಅನ್ಯರಿಗೆ ತೊಂದರೆ ನೀಡದೇ ಬದುಕಬೇಕು
ಮನುಷ್ಯರಿಗೆ ಎಲ್ಲ ಜ್ಞಾನ, ತಿಳಿವಳಿಕೆ, ಬುದ್ಧಿವಂತಿಕೆಗಳಿವೆ. ನಾಗರೀಕ ಸಮಾಜದಲ್ಲಿ ಈ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು, ಇನ್ನೊಬ್ಬರಿಗೆ ತೊಂದರೆ ಕೊಡದೇ ಜೀವಿಸಬೇಕು. ಆಗಲೇ ಉತ್ತಮ ಸತ್ಪ್ರಜೆಯಾಗಿರಲು ಸಾಧ್ಯವಾಗುವುದು ಎಂದು ಡಾ.ಗುರುಬಸವ ಮಹಾಸ್ವಾಮೀಜಿ ಚನ್ನಗಿರಿ ನುಡಿದಿದ್ದಾರೆ.
ಕನ್ನಡ ಭಾಷೆಗಿರುವ ಸವಾಲುಗಳ ಮೆಟ್ಟಿ ನಿಲ್ಲಬೇಕು
ಕನ್ನಡ- ಕನ್ನಡಿಗ- ಕರ್ನಾಟಕ ಎಂಬುದೇ ನಮ್ಮೆಲ್ಲರ ಅಸ್ಮಿತೆ. ಕನ್ನಡ ಭಾಷೆಗೆ ತಾಯಿಯಷ್ಟೇ ಸ್ಥಾನಮಾನವಿದೆ. ತಾಯಿಯನ್ನು ಎಷ್ಟು ಪ್ರೀತಿ ಮಾಡುತ್ತೇವೆಯೋ ಅಷ್ಟೇ ಪ್ರೀತಿಯನ್ನು ಕನ್ನಡದ ಮೇಲೂ ತೋರಿಸಬೇಕು. ಪ್ರಪಂಚದ ಅತ್ಯಂತ ಸುಂದರ ಭಾಷೆಗಳಲ್ಲಿ ಕನ್ನಡವು ಒಂದು ಎಂದು ಸಂಪನ್ಮೂಲ ವ್ಯಕ್ತಿ ಡಾ. ವಿ.ಎಚ್. ಅಜೇಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿ ಶಾಸಕರು ಎಸ್ಸೆಸ್ಸೆಂ ಬಗ್ಗೆ ಹಗುರ ಮಾತು ನಿಲ್ಲಿಸಿಲಿ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಬಗ್ಗೆ ಪತ್ರ ಬರೆಯುವುದನ್ನು ಬಿಟ್ಟು, ನಿಮ್ಮ ಕ್ಷೇತ್ರ ಅಭಿವೃದ್ಧಿ ಕಾರ್ಯಗಳ ಕಡೆಗೆ ಮೊದಲು ಗಮನಹರಿಸುವಂತೆ ಶಾಸಕ ಶಿವಗಂಗಾ ವಿ.ಬಸವರಾಜ ಅವರಿಗೆ ಹಿರಿಯಣ್ಣ, ಯುವ ಉದ್ಯಮಿ ಶ್ರೀನಿವಾಸ ವಿ. ಶಿವಗಂಗಾ ಬುದ್ಧಿಮಾತು ಹೇಳಿದ್ದಾರೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 505
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved