• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರದಿಗಾರರ ಕೂಟದ ಟ್ರೋಫಿ ಗೆದ್ದ ಪೊಲೀಸ್‌ ತಂಡ
ದಾವಣಗೆರೆ: ಪೂರ್ವ ವಲಯದ ಪೊಲೀಸ್ ತಂಡಗಳು ಹಾಗೂ ದಾವಣಗೆರೆ ವರದಿಗಾರರ ತಂಡವನ್ನು ಒಳಗೊಂಡಂತೆ ಜನವರಿ ತಿಂಗಳಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವುದಾಗಿ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ, ಪೊಲೀಸ್ ತಂಡದ ನಾಯಕ ಡಾ.ರಮೇಶ ಬಾನೋಟ್ ತಿಳಿಸಿದರು.
ದಾವಣಗೆರೆಯಲ್ಲಿ ಜ.4, 5 ರಂದು ರಾಜ್ಯಮಟ್ಟದ ಯುವಜನೋತ್ಸವ
ದಾವಣಗೆರೆ: ಯುವ ಜನಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು 2025 ರ ಜನವರಿ 4 ಮತ್ತು 5 ದಾವಣಗೆರೆ ನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ವರದಿಗಾರರ ಕೂಟದ ಪಿಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಆಯೋಜಿಸಿರುವ ಪಿಪಿಎಲ್-3 ಕ್ರಿಕೆಟ್ ಪಂದ್ಯಾವಳಿಗೆ ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಅಂಗನವಾಡಿ ಕಾರ್ಯಕರ್ತೆರ ಹೋರಾಟಕ್ಕೆ ನನ್ನ ಬೆಂಬಲವಿದೆ
ಹರಿಹರ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಖಾಯಂಗೊಳಿಸಲು ಸರ್ಕಾರ ಮುಂದಾಗಬೇಕು ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಶಾಸಕ ಬಿ.ಪಿ ಹರೀಶ್ ಹೇಳಿದರು.
ಸಚಿವ ಎಸ್ಸೆಸ್ಸೆಂ ಅಭಿವೃದ್ಧಿ ಮರೆತಿಲ್ಲ: ಮೇಯರ್
ದಾವಣಗೆರೆ: ಕಾಂಗ್ರೆಸ್ಸಿನ ಹಿರಿಯ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅವರ ಬಗ್ಗೆ ಹಗುರ ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ತಕ್ಷಣ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಮೇಯರ್ ಕೆ.ಚಮನ್ ಸಾಬ್ ತಾಕೀತು ಮಾಡಿದರು.
ಸಿರಿಧಾನ್ಯ, ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025
ದಾವಣಗೆರೆ: ನಗರದ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ- 2025 ಹಮ್ಮಿಕೊಳ್ಳಲಾಗಿತ್ತು. ಮೇಳದ ಪ್ರಯುಕ್ತ ಜಿಲ್ಲಾಮಟ್ಟದ ''''ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ'''' ಸಹ ನಡೆಯಿತು. ವಿವಿಧ ಬಗೆಯ ತಿಂಡಿ-ತಿನಿಸುಗಳು ನೋಡುಗರ ಕಣ್ಮನ ಸೆಳೆದವು. ಮೇಳದಲ್ಲಿ ಭಾಗವಹಿಸಿದವರಿಗೆ ಖಾದ್ಯಗಳ ರುಚಿ ನೋಡುವ ಅವಕಾಶ ಇತ್ತು.
ಅಮಿತ್‌ ಶಾ ವಿರುದ್ಧ ಡಿಎಸ್ಎಸ್ ಪ್ರತಿಭಟನೆ
ಚನ್ನಗಿರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂತ್ರಿಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಘಟಕದ ವತಿಯಿಂದ ಇಲ್ಲಿನ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡ ನಂದಿಗಾವಿ ಶ್ರೀನಿವಾಸ
ಹರಿಹರ: ಹರಿಹರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅವರು ತಮ್ಮ ೪೬ನೇ ಹುಟ್ಟು ಹಬ್ಬವನ್ನು ಶನಿವಾರ ಅದ್ಧೂರಿಯಾಗಿ ಆಚರಿಸಿಕೊಂಡರು.
''ಲಕ್ಷ್ಮೀ ಹೆಬ್ಬಾಳ್ಕರ್‌ ವಿಪ ಸದಸ್ಯರ ರವಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು ಸಭ್ಯತೆಯಲ್ಲ''

  ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಮೇಲಿನ ಎಲ್ಲ ಮೊಕದ್ದಮೆಗಳನ್ನು ರದ್ದುಪಡಿಸಿ, ಬೇಷರತ್ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.

ಮಾರ್ಷಲ್ಸ್ ಇರದೇ ಹೋಗಿದ್ದಿದ್ರೆ ಸಿ.ಟಿ.ರವಿ ಹತ್ಯೆಯಾಗ್ತಿತ್ತು : ರೇಣುಕಾಚಾರ್ಯ ಹೇಳಿಕೆ
ಸುವರ್ಣ ಸೌಧದ ಒಳಗೆ ನುಗ್ಗಿದ ಗೂಂಡಾಗಳು ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಮೇಲೆ ಹಲ್ಲೆ ಮಾಡಿದ್ದಾರೆ. ಆ ಸ್ಥಳದಲ್ಲಿ ಒಂದುವೇಳೆ ಮಾರ್ಷಲ್‌ಗಳು ಇಲ್ಲದೇ ಇದ್ದಿದ್ದರೆ ರವಿಯನ್ನು ಹತ್ಯೆ ಮಾಡಿರುತ್ತಿದ್ದರು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 505
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved