• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿ 28ರಿಂದ ಉಕ್ಕಡಗಾತ್ರಿ ಕರಿಬಸವೇಶ್ವರನ ಜಾತ್ರೆ
ಭಕ್ತರನ್ನು ಕಾಪಾಡುವ ಆರಾಧ್ಯದೈವ ಉಕ್ಕಡಗಾತ್ರಿ ಗ್ರಾಮದ ಅಜ್ಜಯ್ಯನ ಜಾತ್ರೆ ಫೆ.೨೮ ರಿಂದ ಮಾ.೭ರ ವರೆಗೆ ಜರುಗಲಿದ್ದು ನೆರೆ ರಾಜ್ಯದ ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ನಾಡಿನ ಹಾಗೂ ನರೆ ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ನಂಬಿಕೆಯಿಂದ ಸ್ವಯಂ ಆಸಕ್ತಿಯಿಂದ ಹರಕೆ ತೀರಿಸಲು ಕರಿಬಸವೆಶ್ವರನ ಕ್ಷೇತ್ರಕ್ಕೆ ತಂಡೋಪವಾಗಿ ಆಗಮಿಸಲಿದ್ದು, ಬಣ್ಣದ ದೀಪಾಲಂಕಾರಗಳಿಂದ ಇಡೀ ಗ್ರಾಮ ಸಿದ್ದಗೊಂಡಿದೆ,
ಪುಂಡರ ಸೆರೆಗೆ ದಾವಣಗೆರೆಯಲ್ಲಿ ಕೆಎಸ್ಸಾರ್ಟಿಸಿ ನೌಕರರ ಆಗ್ರಹ
ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಬಸ್ಸು ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಹಾಗೂ ಪೋಕ್ಸೋ ಕೇಸ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಎಸ್ಸಾರ್ಟಿಸಿ ಸ್ಟ್ಯಾಫ್ ಅಂಡ್ ವರ್ಕರ್ಸ್ ಯೂನಿಯನ್ ಎಐಟಿಯುಸಿ ಜಿಲ್ಲಾ ಘಟಕ ನಗರದಲ್ಲಿ ಗುರುವಾರ ಪ್ರತಿಭಟಿಸಿತು.
ಕೊಂಡಜ್ಜಿ ಬಸಪ್ಪನವರ ಆದರ್ಶ ಯುವಕರಿಗೆ ಮಾದರಿ: ದಿನೇಶ್ ಶೆಟ್ಟಿ
ಕೊಂಡಜ್ಜಿ ಬಸಪ್ಪನವರು ಕರ್ನಾಟಕದ ರಾಜಕಾರಣಿ ಮತ್ತು ಕರ್ನಾಟಕದ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ನಾಯಕರಾಗಿದ್ದರು ಎಂದು ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಹೇಳಿದರು
ನೀಲಕಂಠೇಶ್ವರ ದೇವಾಲಯಕ್ಕೆ ಹರಿದು ಬಂದ ಭಕ್ತರ ದಂಡು
ಪವಿತ್ರ ಶಿವರಾತ್ರಿಯ ಜಾಗರಣೆಯ ದಿನವಾದ ಬುಧವಾರ ರಾತ್ರಿ ಪಟ್ಟಣದ ಪ್ರಸಿದ್ದ ಶ್ರೀ ನೀಲಕಂಠೇಶ್ವರ ದೇವಾಲಯಕ್ಕೆ ಸಂಜೆ 5ರಿಂದ ತಡ ರಾತ್ರಿ 12 ಗಂಟೆಯವರೆಗೆ ಪಟ್ಟಣದ ಸಹಸ್ರಾರು ಭಕ್ತರು ಬೇಟಿ ನೀಡಿ ದೇವರಿಗೆ ಹಣ್ಣು -ಕಾಯಿ ನೈವೇದ್ಯ ಮಾಡಿಸಿ ದೇವರ ದರ್ಶನ ಪಡೆದು ನಂತರ ದೇವಸ್ಥಾನ ಸಮಿತಿಯವರು ಪ್ರತಿ ವರ್ಷದಂತೆ ಭಕ್ತರಿಗಾಗಿ ತಯಾರಿಸಿದ್ದ ಕೊಸಂಬರಿ, ಬೇಯಿಸಿದ ಕಡಲೆ, ಫ್ರೂಟ್ಸ್‌ ಸಲಾಡ್‌ಗಳನ್ನು ಸ್ವೀಕರಿಸಿ ಸಂಭ್ರಮಿಸಿದರು.
ಕಾಂಗ್ರೆಸ್‌ ಜಾತಿಗಣತಿ ವರದಿ ಬಿಡುಗಡೆ ಪರ ಇದೆ: ಕಾಂಗ್ರೆಸ್ಸಿಗ ಉಗ್ರಪ್ಪ
ಜಾತಿಗಣತಿ ವರದಿ ಬಿಡುಗಡೆಯು ರಾಷ್ಟ್ರದ ನಿಲುವಾಗಿದ್ದು, ನಾವು, ನಮ್ಮ ಪಕ್ಷ ಸಹ ಜಾತಿಗಣತಿ ವರದಿ ಬಿಡುಗಡೆ ಪರವಾಗಿಯೇ ಇದ್ದೇವೆ ಎಂದು ಮಾಜಿ ಸಂಸದ, ಕಾಂಗ್ರೆಸ್ಸಿನ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದರು.
ಮಹಾಶಿವರಾತ್ರಿಯಂದು ಶಿವನಿಗೆ ವಿಶ್ರಾಂತಿ ಕಾಲ: ಡಾ.ರಾಘವೇಂದ್ರ ಗುರೂಜಿ
ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲವಾಗಿದೆ. ಮಾಘಮಾಸ ಕೃಷ್ಣಪಕ್ಷ ಚತುರ್ದಶಿಯಂದು ದೇವಲೋಕದಲ್ಲಿ ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿ ಪಡೆಯುವಾಗ ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದ್ದಾರೆ.
ದೇಶ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಶಿಕ್ಷಣ ಸಹಕಾರಿ: ದಿನೇಶ ಕೆ. ಶೆಟ್ಟಿ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ದೇಶಕ್ಕೆ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಚಟುವಟಿಕೆಗಳು ಸಹಕಾರಿಯಾಗಿವೆ ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಜಿಲ್ಲಾದ್ಯಂತ ಶಿವರಾತ್ರಿ ಸಂಭ್ರಮ: ಜಾಗರಣೆ, ಸಾಂಸ್ಕೃತಿಕ ಕಾರ್ಯಕ್ರಮ
ಜಿಲ್ಲಾದ್ಯಂತ ಬುಧವಾರ ಮಹಾಶಿವರಾತ್ರಿ ಹಬ್ಬ ಅಂಗವಾಗಿ ಮನೆಗಳು, ದೇಗುಲಗಳಲ್ಲಿ ವಿಶೇಷ ಪೂಜೆ, ಜಪತಪ, ಜಾಗರಣೆಯನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಪೋಕ್ಸೋ ಕಾಯ್ದೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತ ನ್ಯಾಯದ ಜೊತೆಗೆ ಸೂಕ್ತ ನೆರವು
ಪೋಕ್ಸೋ ಕಾಯ್ದೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತ ನ್ಯಾಯದ ಜೊತೆಗೆ ಸೂಕ್ತ ನೆರವು ಹಾಗೂ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿ, ವೃಕ್ಷಗಳಿಗೆ ಹಾನಿ
ತಾಲೂಕಿನ ಬೆಂಕಿಕೆರೆ ಕಣಿವೆಯ ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿಬಿದ್ದು ಭಾರಿ ಪ್ರಮಾಣದ ನೀಲಗಿರಿ ಮತ್ತು ತ್ಯಾಗ, ಅಕೇಶಿಯಾ ಗಿಡಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 574
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’
ಅಪಘಾತಕ್ಕೆ ರಾಜ್ಯದಲ್ಲಿ ನಿತ್ಯ 30 ಜನರ ಸಾವು!
ಖಾಲಿಯಾದ ರಾಜಣ್ಣ ಹುದ್ದೆಗೆ ಭರ್ಜರಿ ಲಾಬಿ
ಒಳಮೀಸಲಡಿ 101 ಜಾತಿಗೂ ನ್ಯಾಯ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved