• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ, ನೀರಿನ ಉಳಿತಾಯದ ಜೊತೆಗೆ ಕಡಿಮೆ ಶ್ರಮ ವಿನಿಯೋಗ
ತಾಲೂಕಿನಲ್ಲಿ ಪ್ರಸ್ತುತ ವರ್ಷ 6900 ಹೆಕ್ಟೇರ್ ಕಡಲೆ ಬೆಳೆ ಬೆಳೆದಿದ್ದು ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ ಮತ್ತು ನೀರಿನ ಉಳಿತಾಯದ ಜೊತಗೆ ಕಡಿಮೆ ಶ್ರಮ ವಿನಿಯೋಗಿಸಬಹುದು ಎಂದು ಟಿಕೆವಿಕೆ ಬೇಸಾಯ ತಜ್ಞ ಡಾ.ಬಿ.ಓ. ಮಲ್ಲಿಕಾರ್ಜುನ್ ರೈತರಿಗೆ ತಿಳಿಸಿದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಗ್ರಾಮಗಳು
ಹರಿಹರ: ನಗರಸಭೆಯ ಆವರಣದಲ್ಲಿ ನೂತನವಾಗಿ ಕಾರ್ಯಾರಂಭಿಸಿರುವ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ವ್ಯಾಪ್ತಿಗೆ, ಹರಿಹರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಾದ ಸಾಲುಕಟ್ಟೆ, ಬೆಳ್ಳೂಡಿ, ಷಂಶಿಪುರ, ದೊಗ್ಗಳ್ಳಿ, ಬನ್ನಿಕೊಡು, ಕೆ.ಬೇವಿನಹಳ್ಳಿ, ಗುತ್ತೂರು, ಬಕ್ಕಾಪುರ, ಹರ್ಲಾಪುರ, ಅಮರಾವತಿ, ಶೇರಾಪುರ, ಮಿಟ್ಲಕಟ್ಟಿ, ಮಹಜೇನಹಳ್ಳಿ, ಹನಗವಾಡಿ, ಹರಗನಹಳ್ಳಿ, ಹಲಸಬಾಳು ಗ್ರಾಮಗಳು ಒಳಪಡುತ್ತವೆ ಎಂದು ದೂಡಾ ಪ್ರಾಧಿಕಾರದ ಆಯುಕ್ತರಾದ ಹುಲ್ಮನಿ ತಿಮ್ಮಣ್ಣ ಹೇಳಿದರು.
ರಸ್ತೆ ಅಪಘಾತ ತಡೆ, ಸಾವಿನ ಪ್ರಮಾಣ ಇಳಿಸಿ
ದಾವಣಗೆರೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ದಿನಕ್ಕೆ ಸರಾಸರಿ ಒಂದು ಜೀವ ಬಲಿಯಾಗುತ್ತಿದ್ದು, ಈ ಮರಣ ಪ್ರಮಾಣವನ್ನು ಎರಡಂಕಿಗೆ ಇಳಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಚಾಲಕರು ಸಹ ಸಂಚಾರ ನಿಯಮ ಪಾಲನೆ, ಸುರಕ್ಷಿತ ವಾಹನ ಚಾಲನೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕಿವಿಮಾತು ಹೇಳಿದರು.
ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಅನುದಾನ ನೀಡಿ
ಹೊನ್ನಾಳಿ: ನ್ಯಾಮತಿ ತಾಲೂಕಿನ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಸಮಸ್ಯೆಗಳೇ ಅನಾವರಣಗೊಂಡಿವೆ. ಶೌಚಾಲಯ, ಮೂಲಭೂತ ಸೌಕರ್ಯ, ಗ್ರಂಥಾಲಯ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಬೆಳಕಿಗೆ ಬಂದಿವೆ. ಸರ್ಕಾರಿ ಶಾಲೆಗಳ ಉಳಿವು, ಅಭಿವೃದ್ಧಿ, ಉನ್ನತ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಅನುದಾನ ನೀಡಬೇಕು ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಒತ್ತಾಯಿಸಿದರು.
ನಲ್ಕುದುರೆ ಶಶಿಕಲಾ ಮೂರ್ತಿಗೆ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿ
ನವದೆಹಲಿಯ ಕೃಷಿ ಜಾಗರಣಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಆಶ್ರಯದಲ್ಲಿ ವರ್ಷದ ಮಿಲೇನಿಯರ್ ರೈತ ಮಹಿಳೆ ಪ್ರಶಸ್ತಿಯನ್ನು ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದ ಎಂ.ಜಿ. ಶಶಿಕಲಾ ಮೂರ್ತಿ ಅವರಿಗೆ ಲಭಿಸಿದೆ.
ತುಮ್ ಕೋಸ್ ಸಂಸ್ಥೆ ಮೇಲೆ ದುರುದ್ದೇಶದಿಂದ ಆರೋಪ
ಪಟ್ಟಣದಲ್ಲಿನ ತುಮ್ ಕೋಸ್ ಸಂಸ್ಥೆಯ ಪ್ರಸ್ತುತ ಆಡಳಿತ ಮಂಡಳಿಯ ಮೇಲೆ ಕೆಟ್ಟ ಹೆಸರನ್ನು ತರುವ ಉದ್ದೇಶದಿಂದ ಮತ್ತು ಬರುವ 2025ರ ಫೆಬ್ರವರಿ ತಿಂಗಳಿನಲ್ಲಿ ತುಮ್ ಕೋಸ್ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಗೆಲ್ಲಬೇಕೆಂಬ ದುರುದ್ದೇಶದಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಮಾರಾಟಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ಕಳೆದ ಎರಡು ದಿನಗಳಿಂದ ತುಮ್ ಕೋಸ್ ಸಂಸ್ಥೆಯ ಮೇಲೆ ಆರೋಪಮಾಡುತ್ತಿರುವುದು ಸರಿಯಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಎಂ.ರವಿ ಹೇಳಿದರು.
ಒಂದು ಕಾಮಗಾರಿಗೆ ಹೆಚ್ಚುವರಿ ಬಿಲ್ ಮಾಡಿದ ಆರೋಪ
ನಗರಸಭೆಯಿಂದ ಒಂದೇ ಕಾಮಗಾರಿ ನಡೆಸಿ ಹಲವು ಬಾರಿ ಬಿಲ್ಲು ಪಡೆದು, ಕಾಮಗಾರಿ ನಡೆಸದೆ ಬಿಲ್ ಪಡೆದಿದ್ದಾರೆಂದು ಆರೋಪಿಸಿ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಅನ್ವಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ನಗರದಲ್ಲಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.
ಸಾಹಿತ್ಯಾದಿಗಳು ಸಮಾಜದ ಸಾಕ್ಷಿ ಪ್ರಜ್ಞೆಗಳು
ಸಾಹಿತ್ಯ ಸಂಗೀತ ಕಲೆ ನೃತ್ಯ ನಾಟಕಾದಿಗಳು ಸುಸಂಸ್ಕೃತ ಸಮಾಜದ ಸಾಕ್ಷಿ ಪ್ರಜ್ಞೆಗಳಂತಿದ್ದು, ಸಾಹಿತ್ಯದ ಅನೇಕ ಪ್ರಕಾರಗಳಲ್ಲಿ ಸ್ಥಳ ಇತಿಹಾಸ ಹಾಗೂ ದೇಶಕಾಲಗಳ ಮಾಹಿತಿಯೂ ಒಂದು ಪ್ರಕಾರವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟರು.
ಮಹಿಳಾ, ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ
ಮಕ್ಕಳು, ಮಹಿಳೆಯರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಇಲಾಖೆಗಳು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಪೊಲೀಸ್ ಇಲಾಖೆ ಜೊತೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಕರೆ ನೀಡಿದ್ದಾರೆ.
ಅಮಿತ್ ಶಾ ರಾಜೀನಾಮೆಗೆ ಖಾಲಿದ್ ಒತ್ತಾಯ
ದೇವರ ಹೆಸರು ಎಷ್ಟೋ ಬಾರಿ ಹೇಳಿದರೆ ಅಂತಹವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು. ಆದರೆ, ಅಂಬೇಡ್ಕರ್ ಹೆಸರು ಯಾಕೆ ಹೇಳುತ್ತೀರಾ ಎಂದು ಕೇಂದ್ರ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಮನುಸ್ಮೃತಿ ಮನಸ್ಥಿತಿಯ ಕೇಂದ್ರ ಗೃಹರು ಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 505
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved