• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಶಿವರಾತ್ರಿಯಂದು ಶಿವನಿಗೆ ವಿಶ್ರಾಂತಿ ಕಾಲ: ಡಾ.ರಾಘವೇಂದ್ರ ಗುರೂಜಿ
ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲವಾಗಿದೆ. ಮಾಘಮಾಸ ಕೃಷ್ಣಪಕ್ಷ ಚತುರ್ದಶಿಯಂದು ದೇವಲೋಕದಲ್ಲಿ ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿ ಪಡೆಯುವಾಗ ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದ್ದಾರೆ.
ದೇಶ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಶಿಕ್ಷಣ ಸಹಕಾರಿ: ದಿನೇಶ ಕೆ. ಶೆಟ್ಟಿ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ದೇಶಕ್ಕೆ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಚಟುವಟಿಕೆಗಳು ಸಹಕಾರಿಯಾಗಿವೆ ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಜಿಲ್ಲಾದ್ಯಂತ ಶಿವರಾತ್ರಿ ಸಂಭ್ರಮ: ಜಾಗರಣೆ, ಸಾಂಸ್ಕೃತಿಕ ಕಾರ್ಯಕ್ರಮ
ಜಿಲ್ಲಾದ್ಯಂತ ಬುಧವಾರ ಮಹಾಶಿವರಾತ್ರಿ ಹಬ್ಬ ಅಂಗವಾಗಿ ಮನೆಗಳು, ದೇಗುಲಗಳಲ್ಲಿ ವಿಶೇಷ ಪೂಜೆ, ಜಪತಪ, ಜಾಗರಣೆಯನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಪೋಕ್ಸೋ ಕಾಯ್ದೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತ ನ್ಯಾಯದ ಜೊತೆಗೆ ಸೂಕ್ತ ನೆರವು
ಪೋಕ್ಸೋ ಕಾಯ್ದೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತ ನ್ಯಾಯದ ಜೊತೆಗೆ ಸೂಕ್ತ ನೆರವು ಹಾಗೂ ಸೌಲಭ್ಯಗಳು ದೊರಕುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿ, ವೃಕ್ಷಗಳಿಗೆ ಹಾನಿ
ತಾಲೂಕಿನ ಬೆಂಕಿಕೆರೆ ಕಣಿವೆಯ ನೀಲಗಿರಿ ಪ್ಲಾಂಟೇಷನ್‌ಗೆ ಬೆಂಕಿಬಿದ್ದು ಭಾರಿ ಪ್ರಮಾಣದ ನೀಲಗಿರಿ ಮತ್ತು ತ್ಯಾಗ, ಅಕೇಶಿಯಾ ಗಿಡಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿವೆ.
ಬಿಸಿಲ ಝಳ: ಸವಾರರ ನೆತ್ತಿ ಸುಡುತ್ತಿದೆ ಹೆಲ್ಮೆಟ್‌ ಕಾರ್ಯಾಚರಣೆ!
ಗುಣಮಟ್ಟದ, ಐಎಸ್‌ಐ ಮಾರ್ಕ್‌ ಹೆಲ್ಮೆಟ್ ಧರಿಸಲು ದ್ವಿಚಕ್ರ ವಾಹನ ಸವಾರರಿಗೆ ಹೇಳುವ ಭರದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರೀಕರೆನ್ನದೇ ಹಾಫ್ ಹೆಲ್ಮೆಟ್‌ಗಳನ್ನು ಕಾಲಲ್ಲಿ ಹಾಕಿ, ತುಳಿಯುವ ಮೂಲಕ ಸಂಚಾರ ಪೊಲೀಸ್ ಠಾಣೆ ಮಹಿಳಾ ಅಧಿಕಾರಿಯೊಬ್ಬರು ಇಲಾಖೆ ಬಗ್ಗೆಯೇ ಜನರು ಬೇಸರಪಡುವಂತೆ ವರ್ತಿಸುತ್ತಿದ್ದಾರೆ. ಇದು ಈಗ ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಅವಧಿ ಮೀರಿದ ಆಹಾರ ಪದಾರ್ಥ: ಬಸವಂತಪ್ಪ ಗರಂ
ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುತ್ತಿರುವುದನ್ನು ಕಂಡು ಶಾಸಕ ಕೆ.ಎಸ್. ಬಸವಂತಪ್ಪ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ತರಾಟೆಗೆ ತೆಗೆದುಕೊಂಡರು.
ಮಾ.1ರಂದು ಬಿಜೆಪಿ ವೀರಶೈವ ಲಿಂಗಾಯತ ಮುಖಂಡರ ಸಭೆ
ರಾಜ್ಯದಲ್ಲಿ ಬಿಜೆಪಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾ.1ರಂದು ಚಿತ್ರದುರ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ಸಭೆಯನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಹಾಗೂ ಪಕ್ಷದ ಯುವ ಮುಖಂಡ ಲೋಕಿಕೆರೆ ನಾಗರಾಜ ಹೇಳಿದ್ದಾರೆ.
ಸಾಧು ಲಿಂಗಾಯತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ ವತಿಯಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸಾಧು ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರತಿಷ್ಠಾನದ ಆಯ್ಕೆ ಸಮಿತಿ ಸದಸ್ಯ ಡಾ. ಎಚ್.ವಿ. ವಾಮದೇವಪ್ಪ ಹೇಳಿದ್ದಾರೆ.
ಚನ್ನಗಿರಿ ತಾಲೂಕಲ್ಲಿ ಮಹಾಶಿವರಾತ್ರಿ ಪೂಜಾ ಸಂಭ್ರಮ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಮಹಾಶಿವರಾತ್ರಿ ಹಬ್ಬವನ್ನು ಜನರು ಸಡಗರ, ಸಂಭ್ರಮಗಳಿಂದ ಆಚರಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 575
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved