• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಸ್‌ ಅನಾಲಿಸಿಸ್‌ ಸ್ಪರ್ಧೆ: ನಾಗಪುರ ಐಐಐಟಿ ತಂಡ ಪ್ರಥಮ
ನಾಗಪುರದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿಯ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯು ರಾಷ್ಟ್ರಮಟ್ಟದ ಕೇಸ್‌ ಅನಾಲಿಸಿಸ್ ಸ್ಪರ್ಧೆ ಕಿರೀಟ್‌ 5.0 ಅನ್ನು ಮುಡಿಗೇರಿಸಿಕೊಂಡಿದೆ.
ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿ
ಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.
ಇಂದು ನಮನ ಅಕಾಡೆಮಿಯಿಂದ ಶಿವಸ್ಮರಣೆ, ನೃತ್ಯ ಜಾಗರಣೆ
ನಮನ ಅಕಾಡೆಮಿ ವತಿಯಿಂದ ಮಹಾಶಿವರಾತ್ರಿಯಂದು ಸತತ 5ನೇ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಶಿವಸ್ಮರಣೆ: ನೃತ್ಯ ಜಾಗರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಫೆ.26ರಂದು ರಾತ್ರಿ 9 ಗಂಟೆಯಿಂದ ಮರುದಿನ ಬೆಳಗಿನ ಜಾವ 3 ಗಂಟೆವರೆಗೆ ನಗರದ 4 ದೇವಸ್ಥಾನಗಳಲ್ಲಿ ಅಕಾಡೆಮಿ ಕಲಾವಿದರು ನೃತ್ಯಸೇವೆ ನೀಡಲಿದ್ದಾರೆ ಎಂದು ಅಕಾಡೆಮಿ ಉಪಾಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಶಿವರಾತ್ರಿ ಜಾಗರಣೆ ದಿನ ಶಿವಧ್ಯಾನಕ್ಕೆ ಮೀಸಲಿಡಿ: ಶಾಸಕ
ಇಂದಿನ ಯಾಂತ್ರಿಕ ಜೀವನಶೈಲಿಯಲ್ಲಿ ಮನಸ್ಸಿಗೆ ನೆಮ್ಮದಿ, ಶಾಂತಿ, ಸಮಾಧಾನಗಳು ಬೇಕಾದರೆ ಈಶ್ವರಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಬೇಕು ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಗ್ಯಾಸ್ ಸಿಲಿಂಡರ್‌ ಸ್ಫೋಟ: ಲಕ್ಷಾಂತರ ರು. ನಷ್ಟ
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ನೀವ್ಯಾರೂ ಲಿಂಗಾಯತ ನಾಯಕರಲ್ಲ, ತಿರಸ್ಕೃತ ನಾಣ್ಯದಂತೆ ಡಮ್ಮಿ
ನೀವ್ಯಾರೂ ಲಿಂಗಾಯತ ನಾಯಕರಲ್ಲ, ತಿರಸ್ಕೃತ ನಾಣ್ಯವಾಗಿರುವ ನೀವೆಲ್ಲಾ ಡಮ್ಮಿ ನಾಯಕರು ಎಂದು ಸ್ವಪಕ್ಷದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತಿತರೆ ಲಿಂಗಾಯತ ನಾಯಕರ ಸಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ನ್ಯಾಮತಿ ಪಪಂ ಕಚೇರಿಯಲ್ಲಿ ಇ-ಖಾತಾ ಸಹಾಯವಾಣಿ ಕೇಂದ್ರ
ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ನ್ಯಾಮತಿಯಲ್ಲಿ ತಿಳಿಸಿದ್ದಾರೆ.
ಇಂದು ಕುರುವತ್ತಿ ಪಾದಯಾತ್ರಿಗಳ ಬೀಳ್ಕೊಡುಗೆ
ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಕುರುವತ್ತಿಯಲ್ಲಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವೇಶ್ವರ ರಥೋತ್ಸವವು ಫೆ.28ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕುರುವತ್ತಿ ಬಸವೇಶ್ವರ ಪಾದಯಾತ್ರೆ ಸೇವಾ ಸಮಿತಿಯಿಂದ 21ನೇ ವರ್ಷದ ಪಾದಯಾತ್ರೆ ಬೀಳ್ಕೊಡುಗೆ ಸಮಾರಂಭವ ಫೆ.26ರಂದು ನಗರದ ಶ್ರೀ ಚೌಕಿಪೇಟೆಯ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸಹ ಸಂಚಾಲಕ ಶಿವಾನಂದಪ್ಪ ಬೆನ್ನೂರು ಹೇಳಿದ್ದಾರೆ.
ಕೆ.ಬಿ. ಬಡಾವಣೆ ಫೇವರ್ಸ್‌ ಕಾಮಗಾರಿಗೆ ವಿರೋಧವಿಲ್ಲ
ರಸ್ತೆ ಒತ್ತುವರಿ ಮಾಡಿ ನೀರಿನ ಸಂಪ್‌ ನಿರ್ಮಿಸಿದ್ದು, ಅವುಗಳನ್ನು ಉಳಿಸಿಕೊಳ್ಳಲು ಫೇವರ್ಸ್‌ ಕಾಮಗಾರಿಗೆ ಸ್ಥಳೀಯ ನಿವಾಸಿಗಳು ವಿರೋಧಿಸುತ್ತಿದ್ದಾರೆ ಎಂಬುದಾಗಿ ಕೆಲವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ನಗರದ ಕೆ.ಬಿ. ಬಡಾವಣೆಯ ಬಳ್ಳಾರಿ ಸಿದ್ದಮ್ಮ ಪಾರ್ಕ್‌ ಸುತ್ತಲಿನ ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.
ಇನ್‌ಸ್ಟಾಗ್ರಾಮಲ್ಲಿ ಅಂಬೇಡ್ಕರ್, ಮೀಸಲಾತಿ ಬಗ್ಗೆ ಕೆಟ್ಟ ವೀಡಿಯೋ: ದೂರು
ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನ ** thekingofkarnataka ** ಹಾಗೂ **dj_troll ** ಹೆಸರಿನ ಖಾತೆಗಳಲ್ಲಿ ಯಾರೋ ಸದರಿ ಐಡಿ ಬಳಕೆದಾರರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಂಬಂಧಿಸಿದಂತೆ ಅಂಬೇಡ್ಕರ್ ಜೀವನಶೈಲಿ, ಉನ್ನತ ದರ್ಜೆ ಡಿಗ್ರಿಗಳು, ಮೀಸಲಾತಿ ಬಗ್ಗೆ ಮತ್ತು ಜೈಭೀಮ್ ಪದದ ಬಗ್ಗೆ ಅತಿ ಕೆಟ್ಟದಾಗಿ ವೀಡಿಯೋ ಮಾಡಿ, ಹರಿಬಿಟ್ಟಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 575
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved