• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28ರಂದು ಚಿಗುರು ಚಿತ್ತಾರ-2025 ಕಾರ್ಯಕ್ರಮ
ವಿಶ್ವವಿದ್ಯಾನಿಲಯದ ದೃಶ್ಯಕಲಾ ಮಹಾವಿದ್ಯಾಲಯದ 60 ವರ್ಷದ ವಜ್ರ ಮಹೋತ್ಸವ ಸಂಭ್ರಮ ಅಂಗವಾಗಿ ಫೆ.28ರಂದು ಯೂನಿವರ್ಸಿಟಿ ಕಾಲೇಜು ಆಫ್ ವಿಜುವಲ್ ಆರ್ಟ್ಸ್‌ ಅಲುಮ್ನಿ ಅಸೋಸಿಯೇಷನ್‌ನಿಂದ ಚಿಗುರು ಚಿತ್ತಾರ-2025ನ್ನು ಕಾಲೇಜಿನ ಆವರಣದಲ್ಲಿ ಫೆ.28ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ, ಶಿಲ್ಪಕಲಾ ಅಕಾಡೆಮಿ ಸದಸ್ಯ ವೈ.ಕುಮಾರ ಹೇಳಿದ್ದಾರೆ.
ಸಾಮೂಹಿಕ ವಿವಾಹಗಳು ಬಡ ಕುಟುಂಬಗಳಿಗೆ ವರದಾನ: ವಾಗೀಶ್
ಅದ್ಧೂರಿ, ಆಡಂಬರದ ವಿವಾಹಗಳಲ್ಲಿ ದುಪ್ಪಟ್ಟು ಹಣ ಖರ್ಚಾಗಲಿದ್ದು, ಪೋಷಕರು ಸಾಲದ ಕೂಪಕ್ಕೆ ಸಿಲುಕುತ್ತಾರೆ. ಸರಳ ಸಾಮೂಹಿಕ ವಿವಾಹದಿಂದ ವಧು-ವರ ಇಬ್ಬರ ಕುಟುಂಬಗಳಿಗೂ ಹಣ ಉಳಿತಾಯ ಆಗುತ್ತದೆ. ಬಡ ಕುಟುಂಬಗಳಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ವರದಾನವಾಗಿವೆ ಎಂದು ಗ್ರಾಮ ಮುಖಂಡ ಬಿ.ಎಚ್. ವಾಗೀಶ್ ಹೇಳಿದ್ದಾರೆ.
ಚಿರಂತನದಿಂದ ಶಿವಭಕ್ತಿ ಬಿಂಬಿಸುವ ನೃತ್ಯ ಪ್ರದರ್ಶನ ಕಾರ್ಯಕ್ರಮ ಇಂದು
ವಿನಾಯಕ ಎಜುಕೇಶನ್ ಟ್ರಸ್ಟ್‌ ಅಥಣಿ ಹಾಗೂ ಎಸ್‌ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಅಥಣಿ ಸ್ನಾತಕೋತ್ತರ ಕೇಂದ್ರ, ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಹಾಗೂ ಚಿರಂತನ ಅಕಾಡೆಮಿ ಆಶ್ರಯದಲ್ಲಿ ದಾವಣಗೆರೆಯ ಸಂಗೀತ ನೃತ್ಯ ಪ್ರತಿಭೆಗಳಿಗೆ ಫೆ.26ರ ಮಹಾಶಿವರಾತ್ರಿಯಂದು ನಗರದ ಅಥಣಿ ಕಾಲೇಜಿನ ಆವರಣದಲ್ಲಿ ನಡೆಯುವ ಶಿವರಾತ್ರಿ ಉತ್ಸವದಲ್ಲಿ ವೇದಿಕೆಯ ಅವಕಾಶ ದೊರೆಯಲಿದೆ ಎಂದು ಚಿರಂತನ ಸಂಸ್ಥೆ ಅಧ್ಯಕ್ಷೆ ದೀಪಾ ಎನ್. ರಾವ್ ಹೇಳಿದ್ದಾರೆ.
ಪುಸ್ತಕ ವಿಚಾರಗಳು ವಿದ್ಯಾರ್ಥಿ ಮಸ್ತಕ ಸೇರಬೇಕು
ಶಿಕ್ಷಕ ತನ್ನ ಜ್ಞಾನವನ್ನು ಪುಸ್ತಕಗಳ ಚೌಕಟ್ಟಿನೊಳಗೆ ಬಂಧಿಸಿಡಬಾರದು. ಪುಸ್ತಕದ ವಿಚಾರಗಳನ್ನು ವಿದ್ಯಾರ್ಥಿಗಳ ಮಸ್ತಕದೊಳಗೆ ತುಂಬಿದಾತ ಆದರ್ಶ ಶಿಕ್ಷಕ ಎನಿಸುತ್ತಾನೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಚೀಲೂರಲ್ಲಿ ಇಬ್ಬರಿಗೆ ಚೂರಿ ಇರಿತ
ತಾಲೂಕಿನ ಚೀಲೂರು ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಉರುಸ್‌ ಗಂಧದ ಮೆರವಣಿಗೆ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು, ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಶನಿವಾರ ನ್ಯಾಮತಿಯಲ್ಲಿ ನಡೆದಿದೆ.
ಜಿಲ್ಲಾದ್ಯಂತ ಮಹಾಶಿವರಾತ್ರಿ ಸಂಭ್ರಮ: ಜಾಗರಣೆಗೆ ಸಿದ್ಧತೆ
ಹಿಂದೂಗಳ ಪ್ರಮುಖ ಹಬ್ಬವಾದ ಮಹಾಶಿವರಾತ್ರಿ ಫೆ.26ರಂದು ಆಚರಣೆಗೆ ಜಿಲ್ಲಾದ್ಯಂತ ಮಂಗಳವಾರ ಜನತೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದು ಕಂಡುಬಂತು.
ದಿವ್ಯಾಂಗರಿಗೆ ಸರ್ಕಾರದಿಂದ ಸೂಕ್ತ ಅವಕಾಶ: ಡಿಸಿ
ದಿವ್ಯಾಂಗರಿಗೆ ತಮ್ಮ ಜೀವನದಲ್ಲಿ ಶಕ್ತಿ ಮತ್ತು ಧೈರ್ಯವನ್ನು ಹೊಂದಿ ಆತ್ಮವಿಶ್ವಾಸದಿಂದ ಬದುಕಲು ಸರ್ಕಾರ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸಿದೆ. ದಿವ್ಯಾಂಗರು ಸಾಮಾನ್ಯ ಜನರಂತೆ ಬದುಕು ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಪೌರಕಾರ್ಮಿಕರ ಶ್ರಮ, ಸೇವೆ ಅನನ್ಯ: ಮಂಜುನಾಥ್
ಪ್ರತಿನಿತ್ಯ ನಗರ ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರ ಸೇವೆ ಅನನ್ಯ, ಬಣ್ಣಿಸಲು ಆಗದು. ಇದು ಎಂದಿಗೂ ಮರೆಯಲಾಗದಂಥ ಸೇವೆ. ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ, ಕೈಯಲ್ಲಾದಷ್ಟು ಸಹಾಯ ಮಾಡುವುದು ಪುಣ್ಯದ ಕೆಲಸ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೆರೆಗಳ ಹೂಳೆತ್ತಿದಲ್ಲಿ ಅಂತರ್ಜಲ ವೃದ್ಧಿ: ನಾಗೇಂದ್ರಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಕೆರೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಇದು ರೈತರ ಮೇಲೆ ಅವರಿಗೆ ಇರುವ ಕಾಳಜಿಯಾಗಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಜಿ.ಎಸ್.ನಾಗೇಂದ್ರಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ರಸ್ತೆ ನಿರ್ಮಿಸಿ, ಪುನಃ ಕೀಳುವುದಕ್ಕೇ ತೆರಿಗೆ ಹಣ ಹಾಳುಗೆಡವಬೇಡಿ
ನಗರದಲ್ಲಿ ಸಿ.ಸಿ. ರಸ್ತೆ ನಿರ್ಮಿಸಿ, ಐದಾರು ತಿಂಗಳಿಗೆ ಬೇರೆ ಕಾಮಗಾರಿಗೆಂದು ಕಿತ್ತು ಹಾಕಲಾಗಿದೆ. ಆ ಮೂಲಕ ಸಾರ್ವಜನಿಕರು ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇನ್ನಾದರೂ ವಿವೇಚನೆಯಿಂದ ಜನರ ತೆರಿಗೆ ಹಣ ಬಳಸಬೇಕು ಎಂದು ಜಿಲ್ಲಾ ತೆರಿಗೆ ಪಾವತಿದಾರರ ಸಂಘ ಒತ್ತಾಯಿಸಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 575
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved