• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹವಾಮಾನ ವೈಪರೀತ್ಯದಿಂದ ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ಹಾನಿ : ಸಚಿವ ಮಲ್ಲಿಕಾರ್ಜುನ್
ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆ ಇಳುವರಿ ಕುಂಠಿತ ಆಗಿರುವುದು ಗಮನಕ್ಕೆ ಬಂದಿದೆ. ರೋಗ ನಿವಾರಣೆ ಕ್ರಮಗಳಿಗೆ ₹50 ಲಕ್ಷ ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಸ್ವದೇಶಿ ವಸ್ತುಗಳ ಅಭಿಮಾನ ಬೆಳೆಸಿಕೊಳ್ಳಿರಿ: ವಿನಯ್ ಕುಮಾರ್
ಜಾಗತೀಕರಣದ ಇಂದಿನ ದಿನಗಳಲ್ಲಿ ಸ್ವದೇಶಿ ಮೇಳಗಳಂಥ ಕಾರ್ಯಕ್ರಮಗಳ ಆಯೋಜನೆ ಹೆಚ್ಚು ಪ್ರಸ್ತುತವಾಗಿದೆ. ಪ್ರತಿಯೊಬ್ಬರೂ ದೇಶ ಹಾಗೂ ಸ್ವದೇಶಿ ವಸ್ತುಗಳ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ನೊಂದವರ ಪರವಾಗಿ ಕರವೇ ಹೋರಾಡಲಿ: ಬಸವಂತಪ್ಪ
ಕನ್ನಡಪರ ಸಂಘಟನೆಗಳು ಕನ್ನಡ ನಾಡು-ನುಡಿ ಬಗ್ಗೆ ಹೋರಾಡುತ್ತಿದೆ. ಅಂತೆಯೇ, ನೊಂದವರು, ಬಡವರು, ನಿರ್ಗತಿಕರ ಹಾಗೂ ಅಮಾಯಕರ ನೋವುಗಳಿಗೂ ಸ್ಪಂದಿಸಿ, ನ್ಯಾಯ ಕೊಡಿಸುವ ಕೆಲಸಗಳನ್ನು ಸಂಘಟನೆ ಮಾಡಬೇಕಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಮೂಹಿಕ ವಿವಾಹ ಎಂಬುದು ಸುಯೋಗದಂತೆ: ರೇಣು
ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಎಂದರೆ ಕೇವಲ ಬಡವರು ಮಾತ್ರ ಮದುವೆಯಾಗುವುದು ಎಂದು ಭಾವಿಸದೇ, ಇದೊಂದು ಸರಳ ಜೀವನ ಮತ್ತು ಹಣ ಉಳಿತಾಯಕ್ಕೆ ಉತ್ತಮ ಅ‍ವಕಾಶ ಮತ್ತು ಸುಯೋಗ ಎಂದು ಭಾವಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪನ ತಿರುಕನ ಕನಸು : ರೇಣುಕಾಚಾರ್ಯ ಲೇವಡಿ
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅನ್ನೋದೇನು ಹುಡುಗರ ಆಟನಾ? ತಾನೂ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪ ತಿರುಕನ ಕನಕು ಕಾಣುತ್ತಿದ್ದಾರಷ್ಟೇ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರನಾಯಕರು, ಕ್ರಿಕೆಟ್‌ ತಾರೆಗಳಂತೆ ಮಿಂಚುವ ಗುರಿ ಮುಖ್ಯ: ಮಲ್ಲಿಕಾರ್ಜುನ್
ವಿದ್ಯಾರ್ಥಿಗಳು ಶಾಲೆಯ ಕ್ರೀಡಾ ಸಾಮಗ್ರಿಗಳು ಮತ್ತು ಇತರೆ ವಸ್ತುಗಳನ್ನು ಹಾಳು ಮಾಡದೇ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಾಲಿವಾಣ ಪ್ರಾಥಮಿಕ ಶಾಲೆ ಶಿಕ್ಷಕ ಆರ್.ಬಿ. ಮಲ್ಲಿಕಾರ್ಜುನ್ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಸ್ವಾಮೀಜಿಗೆ ಬೆದರಿಕೆ ಹಾಕಿದ್ದ ಶಿವರಾಮು ವಿರುದ್ಧ ದೂರು
ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕೈ ಕತ್ತರಿಸುವೆ ಅಂತೆಲ್ಲಾ ನಿಂದನಾತ್ಮಕ ಹೇಳಿಕೆ ನೀಡಿದ್ದ ಹಿಂದುಳಿದ ವರ್ಗದ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ವಿ. ಅಶೋಕ ಗೋಪನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಳೂರಿಗೆ ಬಸ್ ಡಿಪೋಗೆ ಆಗ್ರಹಿಸಿ ದಾವಣಗೆರೆಗೆ ಪಾದಯಾತ್ರೆ
ಜಗಳೂರು ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಸ್ಥಾಪಿಸಲು ಒತ್ತಾಯಿಸಿ ಮಂಗಳವಾರ ದಾವಣಗೆರೆ ಕೆಎಸ್‌ಆರ್‌ಟಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ನಡೆದ ಪಾದಯಾತ್ರೆ ಬೆಂಬಲಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪತ್ನಿಯನ್ನೇ ಕೊಂದವನಿಗೆ 8 ವರ್ಷ ಜೈಲು, ₹80 ಸಾವಿರ ದಂಡ
ಹಳೆಯ ವರದಕ್ಷಿಣೆ ಸಾವಿನ ಪ್ರಕರಣದಲ್ಲಿ ತಾಲೂಕಿನ ಗೊಲ್ಲರಹಳ್ಳಿಯ ಎಂ.ಎನ್.ಬಸವರಾಜ ಎಂಬ ಅಪರಾಧಿಗೆ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಹೆಚ್ಚುವರಿ ಸತ್ರ ಮತ್ತು ತ್ವರಿತ ದಾವಣಗೆರೆ ನ್ಯಾಯಾಲಯ ತೀರ್ಪು ನೀಡಿದೆ.
ಹರಿಹರದಲ್ಲಿ ಅಕ್ರಮ ಮಣ್ಣು ಗಣಿಗೆ ಕಡಿವಾಣ ಹಾಕಿ
ಹರಿಹರ ತಾಲೂಕಿನ ವಿವಿಧ ಗ್ರಾಮಗಳ ಪಟ್ಟಾಭೂಮಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಮಣ್ಣುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಒಂದು ವಾರದೊಳಗೆ ಅಕ್ರಮ ತಡೆಯದಿದ್ದರೆ, ಜಿಲ್ಲಾಡಳಿತ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved