• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಲ್ಲಿ ವಿಜ್ಞಾನಿಗಳಾಗಲು ಸಾಧ್ಯ: ಬಿಇಒ ಜಯಪ್ಪ
ಭಾರತೀಯ ವಿಜ್ಞಾನವು ಚಂದ್ರನ ಮೇಲೆ ಅನ್ವೇಷಣೆ ನಡೆಸಿ ಯಶಸ್ವಿಯನ್ನು ಕಂಡಿರುವುದು ದೇಶದ ಹೆಮ್ಮೆಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳು ಇಂಥ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು, ದೇಶದ ಪ್ರಗತಿಗೆ ಸಹಕಾರಿಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
ಖಬರಸ್ತಾನ ನಿರ್ಮಾಣಕ್ಕೆ ಸರ್ಕಾರ ಅರಣ್ಯ ಪ್ರದೇಶ ಮಂಜೂರು ಬೇಡ
ತಾಲೂಕಿನ ಹರೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪಟ್ಟಣದ ಸಮೀಪದ ಸರ್ವೆ ನಂಬರ್ 4ರಲ್ಲಿರುವ ಮೈನರ್ ಫಾರೆಸ್ಟ್ ಜಮೀನಿನಲ್ಲಿ 5 ಎಕರೆ ಭೂ ಪ್ರದೇಶವನ್ನು ಖಬರಸ್ಥಾನ್‌ ಮಾಡುವ ಉದ್ದೇಶದಿಂದ ಅಲ್ಪಸಂಖ್ಯಾತ ಕಲ್ಯಾಣ ಸಚಿವರಿಗೆ ಅರ್ಜಿ ಸಲ್ಲಿಸಿದ್ದು, ಮುಸ್ಲಿಂ ಸಮುದಾಯಕ್ಕೆ ಈ ಜಾಗ ಮಂಜೂರಾತಿ ಮಾಡಬಾರದು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ಕಾರ್ಯಕರ್ತರು ಶುಕ್ರವಾರ ತಹಸೀಲ್ದಾರರು ಮತ್ತು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗೆ ಚನ್ನಗಿರಿಯಲ್ಲಿ ಮನವಿ ಸಲ್ಲಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಪ್ರವಾಸಭಾಗ್ಯ!
ಉತ್ತಮ ಫಲಿತಾಂಶ ತಂದರೆ ಪ್ರವಾಸ ಕರೆದೊಯ್ಯುವುದಾಗಿ ಶಾಲೆಯಲ್ಲಿ ಶಿಕ್ಷಕರು ಹೇಳಿದ್ದರು. ಈ ಮಾತಿನಂತೆ, ಒಳ್ಳೆಯ ಫಲಿತಾಂಶ ತಂದಿದ್ದಕ್ಕೆ ಪ್ರವಾಸ ಮಾಡಿದರೂ ಅದು ಸರಿಯಾಗಿಲ್ಲವೆಂದು ವಿದ್ಯಾರ್ಥಿಗಳು ಹೇಳಿದ್ದರು. ಆದರೆ, 2 ವರ್ಷಗಳ ನಂತರ ವಿದ್ಯಾರ್ಥಿಗಳಿಗೆ ಶಿಕ್ಷಕರು ತಮ್ಮ ಸ್ವಂತ ಖರ್ಚಿನಲ್ಲಿ ಹಳೇ ಮೈಸೂರು ಭಾಗದ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳ ದರ್ಶನ ಮಾಡಿಸಿ, ಗುರುವಿನ ಮಹತ್ವ, ಶೈಕ್ಷಣಿಕ ಕಾಳಜಿ ಎಷ್ಟೆಂಬುದು ಸಾಬೀತುಪಡಿಸಿದ್ದಾರೆ.
ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿದ ಪತ್ರಕರ್ತರು
ಕಳೆದೆರಡು ದಿನಗಳಿಂದ ರಸ್ತೆಯಲ್ಲಿ ಬಿದ್ದು, ಆಹಾರ ನೀರು ಇಲ್ಲದೇ, ಬಿಸಿಲಿನ ಬೇಗೆಯಲ್ಲಿ ಅಸ್ವಸ್ಥವಾಗಿ ನರಳಾಡುತ್ತಿದ್ದ ಅನಾಥ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಹರಿಹರ ಪತ್ರಕರ್ತರು ಮಾನವೀಯತೆ ಮೆರೆದಿದ್ದಾರೆ.
ಕರೋಕೆ ಮೂಲಕ ಜನಪದ ಸಂಸ್ಕೃತಿ ಇನ್ನಷ್ಟು ಬೆಳೆಸಿ: ಶಾಸಕ ಹರೀಶ್
ಕರೋಕೆ ಗಾಯನ ಮೂಲಕ ನಾಡಿನ ಜನಪದ ಸಂಸ್ಕೃತಿಯನ್ನು ಉಳಿಸಿ, ಇನ್ನಷ್ಟು ಅದ್ಭುತವಾಗಿ ಬೆಳೆಸುವ ಕಾರ್ಯ ನಿರಂತರ ನಡೆಯಬೇಕು ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ಖಾಸಗಿ ಸಂಸ್ಥೆಗಳಿಂದ ಉತ್ತಮ ಶಿಕ್ಷಣ ಸೇವೆ
ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಅನೇಕ ಸಮಸ್ಯೆಗಳಿವೆ. ಹಾಗಿದ್ದರೂ ಉತ್ತಮ ಶಿಕ್ಷಣ, ಫಲಿತಾಂಶ ಸಾಧನೆಯಲ್ಲಿ ಯಶಸ್ವಿಯಾಗುತ್ತಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಮಕ್ಕಳಲ್ಲಿ ಗುಡ್ ಟಚ್, ಬ್ಯಾಡ್ ಟಚ್ ಜಾಗೃತಿ ಮೂಡಿಸಿ: ವಿಜಯ್
ಗುಡ್ ಟಚ್, ಬ್ಯಾಡ್ ಟಚ್ (ಮಮತೆಯ ಸ್ಪರ್ಶ, ದುರ್ಭಾವನೆಯ ಸ್ಪರ್ಶ) ಕುರಿತು ಮಕ್ಕಳಲ್ಲಿ ಪೋಷಕರು ಹಾಗೂ ಶಿಕ್ಷಕರು ಆಗಾಗ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಂಬಿಕೆ ಇರುವಲ್ಲಿ ದೇವರು ಇರುತ್ತಾನೆ: ಹಿರೇಕಲ್ಮಠ ಶ್ರೀ
ಭಗವಂತನ ಮುಂದೆ ಯಾವುದೇ ಧರ್ಮದವರೇ ಆದರೂ ಸಮಾನರು. ಭಗವಂತ ಕೊಟ್ಟಿರುವ ಪ್ರಕೃತಿ ಸಂಪತ್ತು ಅವನದು, ಎಲ್ಲರನ್ನೂ ರಕ್ಷಿಸುವ ಉದಾರ ಗುಣ ಭಗವಂತನದು ಎಂದು ಹಿರೇಕಲ್ಮಠ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ನಮ್ಮ ಮನೆಗೆ ಬಂದಿಲ್ಲ, ಜಾತಿ ಗಣತಿ ವರದಿ ಒಪ್ಪಲ್ಲ: ಬಸವರಾಜ ಶಿವಗಂಗಾ ಹೇಳಿಕೆ
ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಬಿಡುಗಡೆಗೆ ಬಿಡುವುದಿಲ್ಲ. ಈ ಬಗ್ಗೆ ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಮ್ಮ ಮನೆಗೆ ಬಂದು ಜಾತಿ ಗಣತಿಯನ್ನೇ ಮಾಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.
ಆಧುನಿಕತೆ ಭರಾಟೆಯಲ್ಲಿ ಮನೆಮದ್ದು ನಿರ್ಲಕ್ಷ್ಯ ಸಲ್ಲ
ಹಿಂದಿನ ಕಾಲದಲ್ಲಿ ಯಾರಿಗೇ ಸಮಸ್ಯೆಯಾದರೂ ಮನೆಮದ್ದು ಇರುತ್ತಿತ್ತು. ಆದರೆ, ಇಂದು ಆಧುನಿಕತೆ ಭರಾಟೆಯಲ್ಲಿ ಅತ್ಯಮೂಲ್ಯವಾದ ಮನೆಮದ್ದು ಬಳಕೆ ಮರೆತಿದ್ದೇವೆ. ನಿಯಮಿತ ಆಹಾರ ಸೇವಿಸದ ಕಾರಣ ಶರೀರ ಸಮತೋಲನದಲ್ಲಿ ಇಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 575
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved