ವಿಪ ಸ್ಥಾನ ವೀರಭದ್ರಪ್ಪಗೇ ಕೊಡಿ: ಮಂಜಪ್ಪ ಹಲಗೇರಿವಿಧಾನ ಪರಿಷತ್ನ 3 ಸ್ಥಾನಗಳ ಪೈಕಿ 1 ಅನ್ನು ಮತ್ತೆ ಕಲಬುರಗಿ ಜಿಲ್ಲೆಯವರಿಗೇ ಕೊಡದೇ, ಮಾದಿಗ ಸಮಾಜ ಹಿರಿಯ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕ ಜಿಲ್ಲಾಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಅವರಿಗೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗೆ ಮಾದಿಗ ಸಮಾಜ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.