• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರ, ಹತ್ಯೆ ಆರೋಪಿಗಳ ಶೀಘ್ರ ಪತ್ತೆಹಚ್ಚಿ, ಬಂಧಿಸಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಹತ್ಯೆ ಮಾಡಿದವರು ಯಾರೆಂಬ ಸತ್ಯ ಬಯಲಿಗೆಳೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ನಗರದ ಶ್ರೀ ಜಯದೇವ ವೃತ್ತದಲ್ಲಿ ಗುರುವಾರ ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಮಹಿಳಾ ಮುನ್ನಡೆ ಸಂಘಟನೆಗಳ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಯಿತು.
ಭತ್ತ ಖರೀದಿ ಕೇಂದ್ರ ಆರಂಭಿಸದಿದ್ದರೆ ಅಹೋರಾತ್ರಿ ಧರಣಿ
ಇನ್ನು 3-4 ದಿನಗಳಲ್ಲಿ ಸರ್ಕಾರವೇ ಹೇಳಿದಂತೆ ಭತ್ತ ಖರೀದಿ ಕೇಂದ್ರ ಆರಂಭಿಸದಿದ್ದರೆ ಜಿಲ್ಲಾಡಳಿತದ ವಿರುದ್ಧ ಅಹೋರಾತ್ರಿ ಧರಣಿ ನಡೆಸವುದಾಗಿ ಜಿಲ್ಲಾ ರೈತರ ಒಕ್ಕೂಟದ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಎಚ್ಚರಿಸಿದ್ದಾರೆ.
ಬ್ರದರ್ಸ್ ಜಿಮ್‌ಗೆ ೬ನೇ ಬಾರಿ ತಂಡ ಪ್ರಶಸ್ತಿ
ಹರಿಹರ ನಗರದ ಬ್ರದರ್ಸ್ ಜಿಮ್ ದಾವಣಗೆರೆ ಬೀರೇಶ್ವರ ವ್ಯಾಯಾಮ ಶಾಲೆಯಲ್ಲಿ ಅ.೪ ಮತ್ತು ೫ರಂದು ನಡೆದ ೬ನೇ ರಾಜ್ಯಮಟ್ಟದ ಸ್ಟ್ರೆಂತ್ ಲಿಫ್ಟಿಂಗ್ ಹಾಗೂ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಸತತವಾಗಿ ೬ನೇ ಬಾರಿ ತಂಡ ಪ್ರಶಸ್ತಿಗೆ ಭಾಜನವಾಗಿದೆ.
ಸಂಸತ್ ಭವನ ಮುಂದೆ ವಾಲ್ಮೀಕಿ ಪುತ್ಥಳಿ ನಿರ್ಮಿಸಿ: ಉಗ್ರಪ್ಪ
ಕೇಂದ್ರ ಸರ್ಕಾರ ವಾಲ್ಮೀಕಿ ಸಮಾಜವನ್ನು ಎಸ್.ಸಿ., ಎಸ್.ಟಿ.ಗೆ ಸೇರಲು ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ವಾಲ್ಮೀಕಿ ಸಮಾಜಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ವಾಲ್ಮೀಕಿ ಬಗ್ಗೆ ಬದ್ಧತೆ ಇದ್ದರೆ ಸಂಸತ್ ಭವನ ಮುಂದೆ ಮಹರ್ಷಿ ವಾಲ್ಮೀಕಿ ಶ್ರೀಗಳ ಪುತ್ಥಳಿ ನಿರ್ಮಿಸಲಿ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗೆ ವಾಲ್ಮೀಕಿ ಹೆಸರಿಡಿ: ಉಗ್ರಪ್ಪ
ದೆಹಲಿ- ಬೆಂಗಳೂರು ನಡುವೆ ಸಂಚರಿಸುವ ಯಾವುದಾದರೂ ರೈಲು ಮತ್ತು ಮೈಸೂರು- ಬೀದರ್ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕೆಂದು ಮಾಜಿ ಸಂಸದ‌ ವಿ‌.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.
ಇಂದು ದಾವಣಗೆರೆಗೆ ಎದ್ದೇಳು ಕನ್ನಡಿಗ ಸದಸ್ಯತ್ವ ಅಭಿಯಾನ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ "ಎದ್ದೇಳು ಕನ್ನಡಿಗ, ಕೆ.ಆರ್.ಎಸ್. ಪಕ್ಷ ಸೇರು ಬಾ " ಸದಸ್ಯತ್ವ ಅಭಿಯಾನ- ಸ್ವಚ್ಛ ಜನಪರ ಆಡಳಿತಕ್ಕಾಗಿ, ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕಾಗಿ ಹೋರಾಟದ ಮೂಲಕ ಬೃಹತ್ ಸದಸ್ಯತ್ವ ಅಭಿಯಾನ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜಯ್ಯ ಹೇಳಿದ್ದಾರೆ.
ಕೆಎಸ್‌ಆರ್‌ಟಿಸಿ ಲಾಭದಲ್ಲಿದ್ದು, ಶೀಘ್ರದಲ್ಲೇ 900 ಬಸ್‌ಗಳ ಖರೀದಿ: ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಾಲ್ಮೀಕಿ, ಮದಕರಿ ನಾಯಕ ಜಯಂತ್ಯುತ್ಸವ: 13ರಂದು ಸಿದ್ಧತಾ ಸಭೆ
ಜಗಳೂರು ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.
ನ್ಯೂನತೆಗಳ ಸರಿಪಡಿಸದ ಕಾರಣಕ್ಕೆ ಬಿಗ್ ಬಾಸ್ ಮನೆಗೆ ಬೀಗ
ಕಿರುತೆರೆಯ ಬಿಗ್ ಬಾಸ್ ಮನೆಯಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಆದ್ದರಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಹೊನ್ನಾಳಿ: ಸ್ನಾನದ ಕೋಣೆಯಲ್ಲಿ ಬಾಯ್ಲರ್ ಸ್ಫೋಟ- ಬಾಲಕಿ ಸಾವು
ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆ ಉತ್ತರ ಭಾಗ ಪ್ರದೇಶದಲ್ಲಿ ವಾಸವಾಗಿದ್ದ ಹೂವಾನಾಯ್ಕ ಎಂಬವರ ಮನೆಯಲ್ಲಿ ಬೆಳಗ್ಗೆ ಸುಮಾರು 11.30ಕ್ಕೆ ಸ್ನಾನದ ಕೋಣೆಯ ಬಾಯ್ಲರ್ ಸ್ಫೋಟಗೊಂಡು 4 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವೀಕೃತಿ (11) ಬಾಲಕಿ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved