• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಲಿ ಎಂಬುದಾಗಿ ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಹರಕೆ ಮಾಡಿಕೊಂಡು ಡಿಕೆಶಿ ಅಭಿಮಾನಿಗಳು, ಬೆಂಬಲಿಗರು ಸುರಿಯುತ್ತಿದ್ದ ಮಳೆಯಲ್ಲೂ 101 ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ಪ್ರಾರ್ಥಿಸಿದರು.
ಅಧ್ಯಾತ್ಮ ಅರಿವಿಂದ ಬದುಕಿಗೆ ಶಾಂತಿ: ರಂಭಾಪುರಿ ಶ್ರೀ
ಮಾನವೀಯ ಸಂಬಂಧಗಳು ಹಿಂದೆಂದಿಗಿಂತ ಇಂದು ಶಿಥಿಲಗೊಳ್ಳುತ್ತಿವೆ. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಲು ಹೃದಯ ಶ್ರೀಮಂತಿಕೆ ಬೇಕು. ನಿಜವಾದ ಆಧ್ಯಾತ್ಮ ಅರಿವಿನಿಂದ ಬದುಕಿಗೆ ಶಾಂತಿ ದೊರಕುವುದೆಂದು ಬಾಳೆಹೊನ್ನೂರಿನ ರಂಭಾಪುರಿ ಡಾ.ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ದಾವಣಗೆರೆಯಲ್ಲಿ ಸುರಿವ ಮಳೆಯಲ್ಲೇ ಆಶಾ ಮಹಿಳೆಯರ ಹೋರಾಟ
10 ಸಾವಿರ ರು. ಗೌರವಧನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯು ಎಐಟಿಯುಸಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಬುಧವಾರ ಪ್ರತಿಭಟಿಸಿದರು.
ಯುವಕರಲ್ಲಿ ಹೃದಯಾಘಾತ ಹೆಚ್ಚಾಗಲು ಜೀವನಶೈಲಿ ಕಾರಣ: ಸಂಸದೆ ಡಾ.ಪ್ರಭಾ
ನಾವು ಶಿಸ್ತಿನ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಅನಾರೋಗ್ಯಕ್ಕೆ ಕಾರಣವಾಗುತ್ತಿದೆ, ಪೌಷ್ಟಿಕಾಂಶ ಕೊರತೆಯ ಆಹಾರ ಸೇವ, ಒತ್ತಡ ಜೀವನದಿಂದಾಗಿ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಜರುತ್ತಿವೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಬಸವಂತಪ್ಪಗೆ ಸಚಿವ ಸ್ಥಾನಕ್ಕೆ ನೀಡಿ: ಗುಡ್ಡಪ್ಪ
ಪರಿಶಿಷ್ಟ ಜಾತಿಗಳಲ್ಲೇ ಅತ್ಯಂತ ಹಿಂದುಳಿದ ಮಾದಿಗ ಸಮಾಜದ ಶಾಸಕ ಕೆ.ಎಸ್.ಬಸವಂತಪ್ಪಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಎಚ್.ಆಂಜನೇಯರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸುವ ಮೂಲಕ ಸಂಪುಟದಲ್ಲಿ ಸ್ಥಾನ ನೀಡುವಂತೆ ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಒತ್ತಾಯಿಸಿದರು.
ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ: ಸಚ್ಚಿದಾನಂದ ಸ್ವಾಮೀಜಿ
ಮನೆ ಮತ್ತು ಮನಗಳಲ್ಲಿ ಅಧ್ಯಾತ್ಮಿಕ ಭಾವನೆ ಇದ್ದಾಗ ಮಾತ್ರ ನೆಮ್ಮದಿ ಸಾಧ್ಯ. ಇಲ್ಲವಾದರೆ, ಅಪಾರ ಪರಿಶ್ರಮದಿಂದ ನಿರ್ಮಿಸಿದ ಸ್ವಂತ ಮನೆಯಲ್ಲೇ ಪರಕೀಯತೆಯ ಭಾವನೆ ಬರುತ್ತದೆ ಎಂದು ಶ್ರೀ ವಾಸವಿ ಪೀಠದ ಜಗದ್ಗುರು ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಶಾಲೆಗಳಲ್ಲಿ ಶಿಕ್ಷಕರು, ಮನೆಗಳಲ್ಲಿ ಪೋಷಕರು ಮಕ್ಕಳು ದುಶ್ಚಟಗಳಿಂದ ದೂರವಿರುವಂತೆ ನೋಡಿಕೊಳ್ಳ‍ಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ವಿಪ ಸ್ಥಾನ ವೀರಭದ್ರಪ್ಪಗೇ ಕೊಡಿ: ಮಂಜಪ್ಪ ಹಲಗೇರಿ
ವಿಧಾನ ಪರಿಷತ್‌ನ 3 ಸ್ಥಾನಗಳ ಪೈಕಿ 1 ಅನ್ನು ಮತ್ತೆ ಕಲಬುರಗಿ ಜಿಲ್ಲೆಯವರಿಗೇ ಕೊಡದೇ, ಮಾದಿಗ ಸಮಾಜ ಹಿರಿಯ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕ ಜಿಲ್ಲಾಧ್ಯಕ್ಷ ಬಿ.ಎಚ್‌. ವೀರಭದ್ರಪ್ಪ ಅವರಿಗೆ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌, ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗೆ ಮಾದಿಗ ಸಮಾಜ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
ಹರಿಹರದಲ್ಲಿ ರಂಭಾಪುರಿ ಶ್ರೀಗಳ ಆಷಾಢ ಮಾಸ ಇಷ್ಟಲಿಂಗ ಪೂಜೆ ಕಾರ್ಯಕ್ರಮ
ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ ಜು.14 ರಿಂದ 16ರವರೆಗೆ ನಗರದ ದೇವಸ್ಥಾನ ರಸ್ತೆಯ ಹಳೇ ಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಗಳೂರು ತಾಲೂಕಲ್ಲಿ 1.30 ಕೋಟಿ ಮಹಿಳೆಯರಿಗೆ ಲಾಭ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ತಾಲೂಕಿನ 1.30 ಲಕ್ಷ ಮಹಿಳೆಯರು ಸಂಚಾರ ಮಾಡಿ, ಯೋಜನೆ ಲಾಭ ಪಡೆದಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 564
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved