• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವಜಲ ನೀರನ್ನು ಮಿತವಾಗಿ ಬಳಸಿ: ಶಾಂತನಗೌಡ
ನೀರು ಪ್ರಕೃತಿದತ್ತ ಆಮೂಲ್ಯವಾದ ಸಂಪತ್ತು. ಈ ಜೀವಜಲವನ್ನು ಹಿತಮಿತವಾಗಿ ಬಳಸಿ, ನಮ್ಮ ಮುಂದಿನ ಪೀಳಿಗೆಗೂ ಉಳಿಸುವುದು ಪ್ರ.ತಿಯೊಬ್ಬರ ಆದ್ಯ ಕರ್ತವ್ಯ ಹಾಗೂ ಸಾಮಾಜಿಕ ಜವಾಬ್ದಾರಿ ಆಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಶರಣರ ತತ್ವಾದರ್ಶಗಳ ಪ್ರಚಾರವೇ ಶಸಾಪ ಉದ್ದೇಶ
ರಾಜ್ಯದಲ್ಲಿ ಸುಮಾರು 4 ಸಾವಿರ ಮಠಗಳಿದ್ದು, ಅವುಗಳಲ್ಲಿ ಬಹುತೇಕ ಮಠಗಳು ಬಸವತತ್ವವನ್ನು ಪ್ರಚಾರ ಮಾಡುತ್ತಿವೆ. ಅದರಲ್ಲೂ ಸುತ್ತೂರು ಮಠದ ವಿಶೇಷವೆಂದರೆ, ಬಸವ ತತ್ವ ಹಾಗೂ ಬಸವಾದಿ ಶರಣರ ತತ್ವ- ಆದರ್ಶಗಳನ್ನು ನಾಡಿನ ಜನತೆಗೆ ಪ್ರಚಾರ ಉದ್ದೇಶದಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಿರುವುದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ ಹೇಳಿದ್ದಾರೆ.
ಡಿಜೆ ವಶ: ಬಸವಾಪಟ್ಟಣದಲ್ಲಿ ಪ್ರತಿಭಟನೆ
ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಬುಧವಾರ ಸಂಜೆ ಬೆಸ್ಕಾಂ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ.ಜೆ. ಸೌಂಡ್‌ ಹಾಕಿಕೊಂಡು ಬರುವಾಗ ಬಸವಾಪಟ್ಟಣ ಪೊಲೀಸರು ಮೆರವಣಿಗೆ ತಡೆದು ಡಿ.ಜೆ. ಸೌಂಡ್‌ ಸಿಸ್ಟಂ ವಶಪಡಿಕ್ಕೆ ಪಡೆದರು. ಪೊಲೀಸರ ಕ್ರಮ ಖಂಡಿಸಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷ ಬಿ.ಜೆ.ಸಚಿನ್ ನೇತೃತ್ವದಲ್ಲಿ ಯುವಕರು ಬಸವಾಪಟ್ಟಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಆಡಳಿತದಲ್ಲಿ ರಾಜ್ಯ ಸರ್ಕಾರ ವಿಫಲ: ಮಾಡಾಳು ಮಲ್ಲಿಕಾರ್ಜುನ್
ರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆ ನಿಭಾವಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೂ ವಿರೋಧಿ ಆಡಳಿತ ನಡೆಸುತ್ತಾ ರಾಜ್ಯದ ಬಹುಕೋಟಿ ಹಿಂದೂಗಳ ಶ್ರದ್ಧಾ-ಭಕ್ತಿಯ ಸ್ಥಳವಾದ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾಧನೀಯ ಎಂದು ತಾಲೂಕು ಬಿಜೆಪಿ ಮುಖಂಡ, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶಿವಾಜಿಯ ಹೊಸ ಫ್ಲೆಕ್ಸ್‌ ಅಳವಡಿಕೆ: ಮಟ್ಟಿಕಲ್ಲು ಶಾಂತ
ದಾವಣಗೆರೆ ನಗರದ ಆನೆಕೊಂಡದ ಮಟ್ಟಿಕಲ್ಲು ಮುಖ್ಯ ರಸ್ತೆಯಲ್ಲಿ ವಿವಾದಕ್ಕೆ ಕಾರಣ‍ವಾಗಿದ್ದ ಫ್ಲೆಕ್ಸನ್ನು ಗುರುವಾರ ರಾತ್ರೋರಾತ್ರಿ ಪೊಲೀಸರು ತೆರವುಗೊಳಿಸಿದ್ದ ಸ್ಥಳದಲ್ಲೇ ಶ್ರೀ ಗಣೇಶ ಸಂಘಟಕರು ಶಿವಾಜಿ ಮಹಾರಾಜರ ಬೇರೊಂದು ಭಂಗಿಯ ಫ್ಲೆಕ್ಸ್ ಅಳವಡಿಸಿದ್ದಾರೆ. ಇದರೊಂದಿಗೆ ವಿವಾದ ಸುಖಾಂತ್ಯ ಕಂಡಂತಾಗಿದೆ.
ಜಿಲ್ಲಾ ವರದಿಗಾರರ ಕೂಟಕ್ಕೆ ಶೀಘ್ರ ಸ್ವಂತ ಜಾಗ
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸ್ವಂತ ಜಾಗ, ಕಟ್ಟಡ ಹೊಂದಬೇಕೆಂಬ 18 ವರ್ಷಗಳ ನಿರೀಕ್ಷೆ, ಕನಸನ್ನು ಆದಷ್ಟು ಬೇಗನೆ ಸಾಕಾರಗೊಳಿಸಲು ಪ್ರಯತ್ನಿಸುವುದಾಗಿ ಪಾಲಿಕೆ ಆಯುಕ್ತೆ ರೇಣುಕಾ ಭರವಸೆ ನೀಡಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಿ
ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾದ ಗೊಂದಲ ಪರಿಹರಿಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕೇಸರಿ ಶಾಲು, ಧ್ವಜದೊಂದಿಗೆ ಪಾಲ್ಗೊಳ್ಳಿ: ರೇಣು
ಪವಿತ್ರ ಕ್ಷೇತ್ರ ಧರ್ಮಸ್ಥಳ ಹೆಸರಿಗೆ ಕೆಲವರು ಕಪ್ಪುಮಸಿ ಬಳಿಯುವ ಪ್ರಯತ್ನ ನಡೆಸಿದ್ದಾರೆ. ಇದರ ವಿರುದ್ಧ ಧರ್ಮಯುದ್ಧ ಸಾರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ಯಶಸ್ವಿಯಾಗಿದೆ. ಬಿಜೆಪಿ ರಾಜ್ಯ ಅದ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆಯಂತೆ ಸೆ.1ರಂದು ದಾವಣಗೆರೆ ಜಿಲ್ಲೆಯಿಂದ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು, ಮುಖಂಡರು ಧರ್ಮಸ್ಥಳ ಚಲೋ ಕಾರ್ಯಕ್ರಮದಡಿ ಧರ್ಮಸ್ಥಳಕ್ಕೆ ತೆರಳಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಚೀಲೂರಿನ ದರ್ಗಾಕ್ಕೂ ನುಗ್ಗಿದ ಕರಡಿ: ಮತ್ತೆ ಆತಂಕ
ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ದರ್ಗಾದಲ್ಲಿ ಬುಧವಾರ ಕರಡಿ ನುಗ್ಗಿರುವ ಘಟನೆ ನಡೆಸಿದ್ದು, ದರ್ಗಾದೊಳಗೆ ಕರಡಿ ಪ್ರವೇಶಿಸುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚೀಲೂರಿನಲ್ಲಿ ಎರಡನೇ ಬಾರಿ ಕರಡಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಇನ್ನಷ್ಟು ನ್ನಸೃಷ್ಠಿಯಾಗಿದೆ.
ರಾಮಪ್ಪಗೆ ರಾಜಕೀಯವಾಗಿ ಮುಗಿಸಲು ಷಡ್ಯಂತ್ರ
ಮುಂದಿನ ಚುನಾವಣೆಯಲ್ಲಿ ಕಟ್ಟಾ ಕಾಂಗ್ರೆಸ್ಸಿಗ, ಮಾಜಿ ಶಾಸಕ ರಾಮಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆಂಬ ಸುಳ್ಳು ಆರೋಪ ಹೊರಿಸಿ, ಅವರನ್ನು ಪಕ್ಷದಿಂದ ಉಚ್ಚಾಟಿಸಿ ಎನ್ನುತ್ತಿರುವುದು ಪಕ್ಷಕ್ಕೆ ಮಾಡುವ ದ್ರೋಹವಾಗಿದೆ. ಎಸ್.ರಾಮಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪಕ್ಷದ ಕೆಲವರು ಷಡ್ಯಂತ್ರ ರಚಿಸುತ್ತಿದ್ದಾರೆ ಎಂದು ಪಕ್ಷದ ಮುಖಂಡ ಬಿ.ಮಗ್ದುಮ್ ಆರೋಪಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved