ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯಾದ್ಯಂತ ಸ್ವಾಭಿಮಾನಿ ಬಳಗ ಕ್ರಾಂತಿ: ವಿನಯ್
ರಾಜ್ಯವ್ಯಾಪಿ ಎಲ್ಲ ತಾಲೂಕುಗಳಿಗೂ ಭೇಟಿ ನೀಡಿ, ಸ್ವಾಭಿಮಾನಿ ಕ್ರಾಂತಿ ಮೊಳಗಿಸುವ ಜೊತೆಗೆ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ವಿಚಾರವನ್ನೂ ಜನರ ಮುಂದಿಡಲಾಗುವುದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ಬಿರಾದಾರ್ ತಂಡ ಸತತ 4ನೇ ಬಾರಿ ಜಯಭೇರಿ
ದಿ ಹರಿಹರ ಮೈಸೂರು ಕಿರ್ಲೋಸ್ಕರ್ ನೌಕರರ ಸಹಕಾರ ಸಂಘ ಚುನಾವಣೆಯಲ್ಲಿ ಎಸ್.ಆರ್. ಬಿರಾದಾರ್ ತಂಡ ಜಯಬೇರಿ ಬಾರಿಸಿದೆ. ನಗರದ ಎಚ್.ಪಿ. ಗ್ಯಾಸ್ ಕಂಪನಿ ಕಚೇರಿಯ ಹಿಂಭಾಗದ ಗೋಡೌನ್ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಬಿರಾದಾರ್ ತಂಡ ಸತತ 4ನೇ ಬಾರಿ ಆಯ್ಕೆಯಾಗಿದೆ.
ಭಾರತಕ್ಕೆ ಆರ್ಎಸ್ಎಸ್ಗಿಂತ ಕಾಂಗ್ರೆಸ್ ಸೇವಾದಳ ಅವಶ್ಯಕ: ದಿನೇಶ್ ಶೆಟ್ಟಿ
ಜಾತ್ಯತೀತ ಭಾರತ ದೇಶದಲ್ಲಿ ಜಾತಿ-ಧರ್ಮಗಳ ಮಧ್ಯ ವೈರುಧ್ಯ ಬೆಳೆಸುವ ಆರ್ಎಸ್ಎಸ್ನಂತಹ ಸಂಘಟನೆಗಳಿಗಿಂತ ಪ್ರತಿಯೊಂದು ಜಾತಿ- ಧರ್ಮದವರನ್ನು ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷದ ಸೇವಾದಳದಂತಹ ಸಂಘಟನೆಗಳ ಅವಶ್ಯಕತೆ ಇದೆ ಎಂದು ದೂಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಶಿಲಾಮಠಕ್ಕೆ ಆನೆ ಬೇಕೆಂಬ 50 ವರ್ಷಗಳ ಬೇಡಿಕೆ ಈಡೇರಿದೆ
ಭಾರತೀಯ ಸಂಸ್ಕೃತಿಯ ಧಾರ್ಮಿಕ ಕಾರ್ಯಗಳಲ್ಲಿ ಆನೆಗಳ ಬಳಸುವ ಪದ್ಧತಿ ಇದೆ. ಅದರಂತೆ ತಾವರೆಕೆರೆ ಶಿಲಾಮಠಕ್ಕೆ 50 ವರ್ಷಗಳ ಹಿಂದೆ ಆನೆಯನ್ನು ತರುವ ಮನವಿಯನ್ನು ಅಂದಿನ ಸರ್ಕಾರಕ್ಕೆ ಮಾಡಿದ್ದೆವು. ಕೆಲವು ಕಾರಣಗಳಿಂದ ಆನೆ ತರಲಾಗಿರಲಿಲ್ಲ. ಪ್ರಸ್ತುತವಾಗಿ ಕ್ಯೂಪ ಅಂಡ್ ಪೆಟಾ ಸಂಸ್ಥೆಯವರು ನಮ್ಮ ಮಠಕ್ಕೆ ರೋಬೋಟ್ ಆನೆಯನ್ನು ದಾನವಾಗಿ ನೀಡಿ, 50 ವರ್ಷಗಳ ಮಠದ ಕನಸು ನನಸಾಗಿಸಿದ್ದಾರೆ ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಬಗ್ಗೆ ಮಾತಾಡೋ ನೈತಿಕತೆ ಯತ್ನಾಳ್ಗಿಲ್ಲ
ಲೂಸ್ ಟಾಕಿಂಗ್ನ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ರಿಗೆ ಅವರಿವರನ್ನು ಬೈಯ್ಯುವುದೇ ಕೆಲಸವಾಗಿದೆ. ಬಿಜೆಪಿ ಮೇಲೆ ಅಭಿಮಾನವಿದ್ದಿದ್ದರೆ ಹೀಗೆಲ್ಲಾ ಹಾದಿಬೀದಿಯಲ್ಲಿ ಮಾತನಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿವಿಮಾತು ಹೇಳಿದ್ದಾರೆ.
ಸರಗಳ್ಳರ ಬಂಧನ: ₹3.5 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
ಒಬ್ಬಂಟಿ ವೃದ್ಧೆ ನಡೆದು ಹೋಗುತ್ತಿದ್ದಾಗ 35 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಬಂಧಿಸಿ, ಚಿನ್ನದ ಸರ ಹಾಗೂ ಬೈಕ್ ಸೇರಿದಂತೆ ₹3.50 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ದಾವಣಗೆರೆ ಕೆಟಿಜೆ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಂದರ್ ಬಾಹರ್: 26 ಆರೋಪಿಗಳ ಬಂಧಿಸಿ, ₹24.86 ಲಕ್ಷ ವಶ
ಹೋಟೆಲ್ನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ, ದಾಳಿ ಮಾಡಿದ ಸಿಇಎನ್ ಠಾಣೆ ಪೊಲೀಸರು ಒಟ್ಟು 26 ಜನರನ್ನು ಬಂಧಿಸಿ, ಬರೋಬ್ಬರಿ ₹24.86 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
ದೇಗುಲಗಳಿಂದ ಮನಸಿಗೆ ನೆಮ್ಮದಿ ಸಾಧ್ಯ
ದೇವಸ್ಥಾನಗಳು ಜನರಲ್ಲಿ ಸಕರಾತ್ಮಕ ಭಾವಗಳನ್ನು ಜಾಗೃತಿಗೊಳುಸುತ್ತವೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಜೀವನ ಕಠಿಣವಾಗುತ್ತಿದೆ. ದೇವಾಲಯಗಳು ಜೀವನದ ಕಠಿಣತೆ ಕಡಿಮೆಗೊಳಿಸಿ, ನಕಾರಾತ್ಮಕತೆ ದೂರಗೊಳಿಸಿ ನೆಮ್ಮದಿ ನೀಡುತ್ತಿವೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.
ಚನ್ನಗಿರಿ ಶಿಲಾಮಠಕ್ಕೆ ಪೆಟಾದಿಂದ ರೋಬೋಟ್ ಆನೆ ದಾನ
ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಶಿಲಾಮಠಕ್ಕೆ ಶ್ರೀ ಉಮಾಮಹೇಶ್ವರ ನಾಮಾಂಕಿತ ರೋಬೋಟ್ ಆನೆಯೊಂದನ್ನು ಮುಂಬೈ ಮೂಲಕ ಕ್ಯೂಪ-ಅಂಡ್ ಪೆಟಾ ಇಂಡಿಯಾ ಸಂಸ್ಥೆಯವರು ಫೆ.23ರ ಶಿಲಾಮಠಕ್ಕೆ ದಾನವಾಗಿ ನೀಡುತ್ತಿದ್ದಾರೆ.
ಮೌಢ್ಯಾಚರಣೆ ರಹಿತ ಗ್ರಾಮದೇವತೆ ಉತ್ಸವ ನಡೆಸಿ: ಕದಸಂ ಸಮಿತಿ ಆಗ್ರಹ
ಮಾ.18 ರಿಂದ 22ರವರೆಗೆ ನಡೆಯುವ ಹರಿಹರದ ಗ್ರಾಮದೇವತೆ ಉತ್ಸವವನ್ನು ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ) ತಾಲೂಕು ಘಟಕದಿಂದ ತಹಸೀಲ್ದಾರ್ ಗ್ರೇಡ್-2 ಪುಷ್ಪಾವತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
< previous
1
...
146
147
148
149
150
151
152
153
154
...
575
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?