• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಲ್ಗಾಂ ನರಮೇಧಕ್ಕೆ ಕಾರಣವಾದ ಉಗ್ರರನ್ನು ದಮನಗೊಳಿಸಿ: ಸಂಸದೆ ಡಾ.ಪ್ರಭಾ
ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕರು ಅಮಾಯಕ ಪ್ರವಾಸಿಗಳ ಮೇಲೆ ದಾಳಿ ಮಾಡಿ, ಬಲಿ ಪಡೆದ ಘಟನೆಯನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತೀವ್ರವಾಗಿ ಖಂಡಿಸಿದ್ದಾರೆ.
ಉಗ್ರರ ಕೃತ್ಯ ಖಂಡಿಸಿ ದಾವಣಗೆರೆಯಲ್ಲಿ ಹಿಂದೂಗಳ ಧರಣಿ
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪದಾಕರ ಗುಂಪು ಅಮಾಯಕ ಪ್ರವಾಸಿಗಳನ್ನು ಹತ್ಯೆ ಮಾಡಿದ ದುಷ್ಕೃತ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಿಜೆಪಿ, ಹಿಂದು ಪರ ಸಂಘಟನೆಗಳು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದವು.
ದಾವಣಗೆರೆಯಲ್ಲಿ ಅಕ್ರಮ ಕಲ್ಲು ಕ್ವಾರಿ: ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು
ದಾವಣಗೆರೆ ಜಿಲ್ಲೆಯಲ್ಲಿ ಕಾನೂನುಬಾಹಿರ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಅನುಮಾನವಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು ಮಾಡಿ, ತನಿಖೆ ಕೈಗೊಳ್ಳಲಿದ್ದೇವೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಚಾಟಿ ಬೀಸಿದರು.
ಉಗ್ರರಿಂದ ಮಾನವ ಕುಲವೇ ನಾಶವಾದೀತು : ವಿರಕ್ತ ಮಠದ ಬಸವಪ್ರಭು ಶ್ರೀ
ಪ್ರಕೃತಿ ಪ್ರಿಯರ ಸ್ವರ್ಗವಾದ ಜಮ್ಮು-ಕಾಶ್ಮೀರದ ಪೆಹಲ್ಗಾಂನಲ್ಲಿ ಪ್ರವಾಸಿಗರನ್ನು ನಿನ್ನ ಹೆಸರೇನು, ಧರ್ಮ ಯಾವುದೆಂದು ಕೇಳಿ, ಹತ್ಯೆಗೈದ ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಮತಾಂಧರಿಂದಲೇ ಮಾನವ ಕುಲ ನಾಶವಾದೀತು ಎಂದು ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಬಂಜಾರ ಸಮಾಜ ಅಧ್ಯಕ್ಷರಿಂದ ಸಮಾಜ ದುರ್ಬಳಕೆ
ಚನ್ನಗಿರಿ: ತಾಲೂಕು ಬಂಜಾರ ಸಮಾಜ ಅಧ್ಯಕ್ಷ ಬಿ.ಎನ್.ವೀರೇಶ್ ನಾಯ್ಕ್ ತಮ್ಮ ಸ್ವಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಸಮಾಜವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಾಲೂಕು ಬಂಜಾರ ಸಮಾಜದ ಮುಖಂಡ, ಕರೇಕಟ್ಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಪಿ. ರಾಜು ನಾಯ್ಕ್ ಹೇಳಿದರು.
ಪಾಲಿಕೆಯ ಎಫ್‌ಸಿ ಮುಗಿದ 115 ವಾಹನ ಜಪ್ತಿಗೆ ಸೂಚನೆ
ದಾವಣಗೆರೆ: ಖಾಸಗಿ ವ್ಯಕ್ತಿಯೊಬ್ಬ ಯಾವುದೇ ಅಧಿಕಾರ ಇಲ್ಲದೇ, ಪಾಲಿಕೆ ಕಡತ ನಿರ್ವಹಣೆ ಮಾಡುತ್ತಿರುವ ವೀಡಿಯೋ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣವೇ ಇಲಾಖೆ ವಿಚಾರಣೆ ಕಾಯ್ದಿಸಿ, ಅಮಾನತು ಮಾಡುವ ಜೊತೆಗೆ ಖಾಸಗಿ ವ್ಯಕ್ತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುವಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಪಾಲಿಕೆ ಆಯುಕ್ತೆ ಜಿ.ರೇಣುಕಾರಿಗೆ ತಾಕೀತು ಮಾಡಿದರು.
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಖಂಡನೆ
ದಾವಣಗೆರೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬುಧವಾರ ಇಲ್ಲಿನ ಪಿ.ಬಿ.ರಸ್ತೆಯಲ್ಲಿರುವ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಕ್ಯಾಂಡಲ್ ಹಚ್ಚಿ ಹುತಾತ್ಮರ ಆತ್ಮಕ್ಕೆ ವಿರಕ್ತಮಠದ ಶ್ರೀ ಬಸವ ಪ್ರಭು ಸ್ವಾಮಿಗಳ ನೇತೃತ್ವದಲ್ಲಿ ಶಾಂತಿ ಕೋರಲಾಯಿತು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
ದಾವಣಗೆರೆ: ತೈಲ, ಅನಿಲ, ಚಿನ್ನದ ಬೆಲೆ ಏರಿಕೆ ಖಂಡಿಸಿ, ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಇಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಖಾಲಿ ಸಿಲಿಂಡರ್‌ಗಳ ಸಮೇತ ಬುಧವಾರ ಪ್ರತಿಭಟಿಸಲಾಯಿತು.
ಮೇಜರ್‌ ಸರ್ಜರಿಗೆ ಕಾದು ರೋಗಿಯಾದ ಜಿಲ್ಲಾಸ್ಪತ್ರೆ!
ದಾವಣಗೆರೆ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನಂತರವೂ ಸುಧಾರಣೆ ಕಾಣದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಬುಧವಾರ ಉಪ ಲೋಕಾಯಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿದಾಗಲೂ ಜಿಲ್ಲಾಸ್ಪತ್ರೆ ವಯೋ ಸಹಜ ರೋಗಗ್ರಸ್ಥವಾಗಿದೆಯೆಂಬುದು ಮತ್ತೊಮ್ಮೆ ಸಾಬೀತಾದಂತಾಯಿತು.
ಸಂವಿಧಾನದ ರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ಧರಾಗಿ
ದಾವಣಗೆರೆ: ಧರ್ಮೋ ರಕ್ಷತಿ ರಕ್ಷಿತಃ ಎಂಬಂತೆ ಸಂವಿಧಾನೋ ರಕ್ಷತಿ ರಕ್ಷಿತಃ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು, ರಾಷ್ಟ್ರೀಯ ಗ್ರಂಥವಾದ ಸಂವಿಧಾನದ ರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಕರೆ ನೀಡಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved