• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭತ್ತ, ರಾಗಿ ಖರೀದಿಗೆ ನೋಂದಣಿ ಆರಂಭ: ಡಿಸಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂ.ಗೆ ₹2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂ.ಗೆ ₹2320 ರಂತೆ ಹಾಗೂ ಪ್ರತಿ ಕ್ವಿಂ. ರಾಗಿಗೆ ₹4290 ರಂತೆ ಖರೀದಿಸಲು ತಾಲೂಕು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಪಂಚಮಸಾಲಿ ಹೋರಾಟ ಬಗ್ಗೆ ಗೃಹ ಸಚಿವರ ಸಲ್ಲದ ಹೇಳಿಕೆ ಖಂಡನೀಯ
ಮೀಸಲಾತಿಗಾಗಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ನ್ಯಾಯಯುತ ಹೋರಾಟ ಹತ್ತಿಕ್ಕಲು ಸರ್ಕಾರ ಲಾಠಿ ಚಾರ್ಚ್ ಮಾಡಿದೆ. ಗೃಹಮಂತ್ರಿ ಡಾ,.ಪರಮೇಶ್ವರ ಅವರ ಲಾಠಿ ಚಾರ್ಚ್ ಮಾಡದೇ ಇನ್ನೇನು ಅವರಿಗೆ ಮುತ್ತು ಕೊಡಬೇಕಿತ್ತಾ ಎಂಬ ಹೇಳಿಕೆ ನೀಡಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. ಗೃಹ ಮಂತ್ರಿ ಅವರು ಹಿಂದೂ ಪಂಚಮಸಾಲಿ ಸಮುದಾಯದವರ ಕ್ಷಮೆ ಕೇಳಬೇಕು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಒತ್ತಾಯಿಸಿದ್ದಾರೆ.
ಜ.5ರಂದು ಕನಕ ಜಯಂತಿ, ಸಿಎಂ ಚಾಲನೆ: ರಾಮಪ್ಪ
ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಕುರುಬರ ಸಂಘದಿಂದ ಜ.5ರಂದು ಜಿಲ್ಲಾಮಟ್ಟದ ದಾಸಶ್ರೇಷ್ಠ ಶ್ರೀ ಕನಕದಾಸ 537ನೇ ಜಯಂತಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಚಾಲನೆ ನೀಡುವರು ಎಂದು ಹರಿಹರ ಮಾಜಿ ಶಾಸಕ, ಸಮಾಜದ ಹಿರಿಯ ಮುಖಂಡ ಎಸ್.ರಾಮಪ್ಪ ಹೇಳಿದ್ದಾರೆ.
ಲೇಖಕಸ್ನೇಹಿ ಸಪ್ನ ಬುಕ್ ಹೌಸ್ ಕುಟುಂಬ: ಹಂಪನಾ
ಕನ್ನಡ ಸಾಹಿತ್ಯವು ಶಾಶ್ವತ ಸಾಹಿತ್ಯ, ತೂಕದ ಸಾಹಿತ್ಯ ಎಂದಾಗಿದ್ದ ಕಾಲವನ್ನು ಕಳೆದು, ಲೇಖಕರಿಗೆ ಸಾಹಿತ್ಯ ಸ್ಫೂರ್ತಿ ತುಂಬಿ, ವಿಶ್ವಾಸವನ್ನು ತಂದಿದ್ದು ಸಪ್ನ ಬುಕ್ ಹೌಸ್‌ನ ಸುರೇಶ್ ಶಾ- ಭಾನುಮತಿ ದಂಪತಿ ಮಕ್ಕಳಾದ ನಿತಿನ್ ಶಾ, ದೀಪಕ್ ಶಾ, ಪರೇಶ್ ಶಾ ಎಂದು ಹಿರಿಯ ಸಾಹಿತಿ, ವಿದ್ವಾಂಸ, ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯ ಶ್ಲಾಘಿಸಿದ್ದಾರೆ.
ಕುಸ್ತಿ ವಿಜೇತರಿಗೆ ಬಹುಮಾನ ವಿತರಣೆ
ಹೊನ್ನಾಳಿ ಪಟ್ಟಣದ ದೊಡ್ಡಕೇರಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಕಾರ್ತಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕುಸ್ತಿಯ ಎರಡನೇ ದಿನದ ಪಂದ್ಯಾವಳಿ ಗುರುವಾರ ಸಂಜೆ ನಡೆಯಿತು. 60 ರಿಂದ 70 ಕುಸ್ತಿಪಟುಗಳು ಪಂದ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಪುಸ್ತಕಗಳನ್ನು ಓದಿ, ಅರಿವು ವಿಸ್ತರಿಸಿಕೊಳ್ಳಿ: ಸಿರಿಗೆರೆ ಶ್ರೀ
ಮನೆಗಳಲ್ಲಿ ಪುಸಕ್ತಗಳನ್ನು ಅಲಂಕಾರಕ್ಕೆ ಸೀಮಿತವಾಗಿಡದೇ, ನಿಮ್ಮ ಜ್ಞಾನ, ತಿಳಿವಳಿಕೆ, ಅರಿವು ಹೆಚ್ಚಿಸಿಕೊಳ್ಳಲು ಅವುಗಳನ್ನು ಓದಬೇಕ. ಆ ಮೂಲಕ ಪುಸ್ತಕಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಹರಿಹರ ಪೌರಾಯುಕ್ತ ಸುಬ್ರಮಣ್ಯ ವರ್ಗಾವಣೆಗೆ ನಿರ್ಣಯ
ಹರಿಹರ ನಗರಸಭೆ ಪೌರಾಯುಕ್ತ ಸುಬ್ರಮಣ್ಯ ಶ್ರೇಷ್ಠಿ ನಗರಸಭೆ ಅಧ್ಯಕ್ಷೆ, ಸದಸ್ಯರ ಮಾತುಗಳಿಗೆ ಬೆಲೆ ನೀಡದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಆದಕಾರಣ, ಅವರನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ನಗರಸಭೆ ತುರ್ತು ಸಭೆ ನಿರ್ಣಯ ಕೈಗೊಂಡು, ಒತ್ತಾಯಿಸಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೇಣುಕಾಚಾರ್ಯರನ್ನು ಗೆಲ್ಲಿಸುವ ಬಿವೈವಿ ಹೇಳಿಕೆ ಸರಿಯಿಲ್ಲ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೇಣುಕಾಚಾರ್ಯರನ್ನು ಗೆಲ್ಲಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಹೇಳಿಕೆಯನ್ನು ಖಂಡಿಸುತ್ತೇವಲ್ಲದೇ, ತಕ್ಷಣ ರಾಜ್ಯಾಧ್ಯಕ್ಷರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರು  ಒತ್ತಾಯಿಸಿದ್ದಾರೆ.

ಎಪಿಎಂಸಿಗೆ ಸೊಪ್ಪಿನ ವ್ಯಾಪಾರ ಸ್ಥಳಾಂತರ
ಸೊಪ್ಪಿನ ವ್ಯಾಪಾರಸ್ಥರಿಗೆ ಡಿ.22ರ ಒಳಗಾಗಿ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಗೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆ ಕಲ್ಪಿಸಲಿದ್ದು, ಜ.10ರ ಒಳಗಾಗಿ ಸೊಪ್ಪಿನ ವ್ಯಾಪಾರಸ್ಥರು ಅಲ್ಲಿಗೆ ಸ್ಥಳಾಂತಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚಿಸಿದ್ದಾರೆ.
ಶರಣರ ವಚನ ನಾಡಿನಾದ್ಯಂತ ಬಿತ್ತರವಾಗಬೇಕು: ಸ್ವಾಮೀಜಿ
ಶರಣರು ರಚಿಸಿದ ವಚನಗಳನ್ನು ನಾಡಿನಾದ್ಯಂತ ಬಿತ್ತರಿಸುವ ಕೆಲಸವಾಗಬೇಕು ಎಂದು ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಲ್ಲಿ ಬಾನುವಾರ ಶರಣ ಸಾಹಿತ್ಯ ಪರಿಷತ್ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಸ್ವಾಮೀಜಿ ಮಾತನಾಡಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved