• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28ರಂದು ಅಂಬೇಡ್ಕರ್‌ ಜಯಂತಿ, 134 ಸಾಧಕರಿಗೆ ಸನ್ಮಾನ
ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪ್ರಣಾಮಗಳು ಎನ್ನುತ್ತಾ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿಗಳಿಗೆ ಉತ್ತೇಜನ ನೀಡುವ ಹೊಸ ಢಾಂಬಿಕತೆ ದೇಶದಲ್ಲಿ ಬೆಳೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಹೇಳಿದ್ದಾರೆ.
95 ಗ್ರಾಂ ಚಿನ್ನಾಭರಣ ಕದ್ದ ಕೇರ್ ಟೇಕರ್ ಬಂಧನ
ಹಾಸಿಗೆ ಹಿಡಿದಿದ್ದ ವಯೋವೃದ್ಧರ ಪಾಲನೆ ಮಾಡುವ ಕೇರ್ ಟೇಕರ್ ಕೆಲಸಕ್ಕೆ ಸೇರಿಕೊಂಡು, ಮನೆಯಲ್ಲಿಟ್ಟಿದ್ದ 95 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ, ₹8 ಲಕ್ಷ ಮೌಲ್ಯದ ಚಿನ್ನದ ಸರ ಸೇರಿದಂತೆ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.
ನಿವೃತ್ತ ಸೈನಿಕರಿಗೆ ಸರ್ಕಾರಿ ಜಮೀನು, ನಿವೇಶನ ಕೊಡಿಸಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾಜಿ ಸೈನಿಕರಿಗೆ ಸಿಗಬೇಕಾದ ನಿವೇಶನ, ಜಮೀನು ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಮಾಜಿ-ಅರೆ ಸೇನಾಪಡೆಗಳ ಕ್ಷೇಮಾಭಿವೃದ್ಧಿ ಸಂಘ ಸದಸ್ಯರು ಕುಟುಂಬ ಸಮೇತ ಶಾಸಕರ ನಿವಾಸಕ್ಕೆ ನಿಯೋಗ ತೆರಳಿ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಮಹಿಳಾ ನಿಲಯಕ್ಕೆ ಉಪ ಲೋಕಾಯುಕ್ತ ಭೇಟಿ, ತರಾಟೆ
ನಗರಕ್ಕೆ ಮಂಗಳವಾರ ಸಂಜೆಯಷ್ಟೇ ಆಗಮಿಸಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿ ನೀಡುವ ಮೂಲಕ ನಗರ, ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಚುರುಕು ಮುಟ್ಟಿಸಿದ್ದಾರೆ.
ಭಾರತ ವಿಶ್ವಗುರು ಎಂಬುದು ಕೇವಲ ಭ್ರಮೆ: ಪ್ರೊ. ರಾಜೇಂದ್ರ ಚೆನ್ನಿ
ನಾವು ವಿಶ್ವಗುರು ಎಂಬ ಭ್ರಮೆಯನ್ನು ಮೂಡಿಸುವ ಕೆಲಸವಾಗುತ್ತಿದೆ. ಹಸಿವು, ನಿರುದ್ಯೋಗ ಹೆಚ್ಚುತ್ತಿರುವ ಭಾರತ ವಿಶ್ವಗುರು ಸ್ಥಾನದಲ್ಲಿ ನಿಲ್ಲಲು ಸಾಧ್ಯವಿಲ್ಲ ಎಂದು ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ಹೇಳಿದ್ದಾರೆ.
26ಕ್ಕೆ ಸಂವಿಧಾನ ಸಂರಕ್ಷರ ಸಮಾವೇಶ: ಕರಪತ್ರ ಬಿಡುಗಡೆ
ಏ.26ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣ, ಹೈಸ್ಕೂಲ್ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯಲಿದೆ. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಿಂದ ಸಾವಿರಾರು ಜನ ಭಾಗಿಯಾಗಲಿದ್ದೇವೆ ಎಂದು ಪ್ರಜಾ ಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೇಳಿದ್ದಾರೆ.
ಜಾತಿಗಣತಿ ವರದಿ ವಿರೋಧಿಸಿದರೆ ಅಹಿಂದ ತಕ್ಕ ಉತ್ತರ: ವಿನಯಕುಮಾರ
ಸಂವಿಧಾನಬದ್ಧವಾಗಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ ವಿರೋಧಿಸುವವರಿಗೆ ರಾಜ್ಯದ ಅಹಿಂದ ವರ್ಗಗಳು ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್‌ಸೈಟ್ಸ್ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಎಚ್ಚರಿಸಿದ್ದಾರೆ.
ಭದ್ರಾ ನೀರಿಗಾಗಿ ಹರಿಹರ, ದಾವಣಗೆರೆ ರೈತರಿಂದ ರಸ್ತೆ ತಡೆ
ಭದ್ರಾ ನಾಲೆಯ ಕೊನೆ ಭಾಗದ ನಾಲೆಯಲ್ಲಿ ಹೂಳು ತೆರವು, ಗೇಟ್‌ಗಳ ದುರಸ್ತಿ ಮತ್ತು ಜಂಗಲ್ ತೆಗೆಸುವ ಕಾಮಗಾರಿ ನಡೆಸಲು ಒತ್ತಾಯಿಸಿ ಮಲೇಬೆನ್ನೂರು ನೀರಾವರಿ ನಿಗಮದ ಎದುರು ದಾವಣಗೆರೆ ಮತ್ತು ಹರಿಹರ ತಾಲೂಕಿನ ರೈತರು ಮಂಗಳವಾರ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಭಾವಚಿತ್ರ ಹಿಡಿದು ಶಿವಮೊಗ್ಗ- ಹೊನ್ನಾಳಿ ಮಾಗದಲ್ಲಿ ವಾಹನಗಳ ಸಂಚಾರ ತಡೆದು ರಸ್ತೆ ತಡೆ ಚಳವಳಿ ನಡೆಸಿದ್ದಾರೆ.
ಮುಂಗಾರು ಪೂರ್ವ ಮಳೆ: ಕೃಷಿಯತ್ತ ಚನ್ನಗಿರಿ ತಾಲೂಕು ರೈತರ ಚಿತ್ತ
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು, ಆಲಿಕಲ್ಲಿನ ಸಹಿತವಾಗಿ ಪೂರ್ವ ಮುಂಗಾರು ಮಳೆಯಾಗಿದೆ. ತಾಲೂಕಿನ ಮಳೆ ಮಾಪನ ಕೇಂದ್ರಗಳಾದ ಕತ್ತಲಗೆರೆ, ಬಸವಾಪಟ್ಟಣ, ಸಂತೆಬೆನ್ನೂರು ವ್ಯಾಪ್ತಿಯಲ್ಲಿ ಮಳೆಯಾದ ಹಿನ್ನೆಲೆ ಇಲ್ಲಿಯ ಮಳೆ ಮಾಪನಗಳಲ್ಲಿ ದಾಖಲಾಗಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಒಳಮೀಸಲಾತಿ ವರ್ಗೀಕರಣಕ್ಕಾಗಿ ದತ್ತಾಂಶ ಸಂಗ್ರಹ ನಡೆ ಸಲ್ಲದು
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ವರ್ಗೀಕರಣಕ್ಕಾಗಿ ದತ್ತಾಂಶ ಸಂಗ್ರಹಿಸಲು ಮುಂದಾದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನ ದಾಸ್‌ ನೇತೃತ್ವದ ಆಯೋಗದ ನಡೆ ಮತ್ತು ಎಡಗೈ-ಬಲಗೈ ಸಮುದಾಯದ ಸಚಿವರು, ಮುಖಂಡರ ಒತ್ತಡಕ್ಕೆ ಮಣಿಯುತ್ತಿರುವ ಸರ್ಕಾರ ನಡೆ ಸರಿಯಲ್ಲ ಎಂದು ಬಂಜಾರ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved