• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ಕೊರತೆ ನೀಗಲು ಪಂಜಾಬ್‌, ಯುಪಿ ಜತೆ ಬ್ಯಾಂಕಿಂಗ್‌
ಕೃಷಿ ಪಂಪ್‌ಸೆಟ್‌ಗೆ 7 ಗಂಟೆ ತ್ರಿಫೇಸ್‌ ವಿದ್ಯುತ್‌, ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್‌ ಪೂರೈಕೆ ತಮ್ಮ ಸರ್ಕಾರದ ಬದ್ದನೀತಿಯಾಗಿದೆ. ಇದಕ್ಕಾಗಿ ಸೋಲಾರ್ ವಿದ್ಯುತ್ ಉತ್ಪಾದನೆಗೂ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ರೈತರ ಮನೆ ಗೋಡೆಗೆ ಸಾಲದ ನೋಟೀಸ್‌: ರೈತ ಸಂಘ ಪ್ರತಿಭಟನೆ
ಮನೆ ಕಟ್ಟಲು ಸಾಲ ನೀಡಿದ್ದ ಹೌಸಿಂಗ್ ಫೈನಾನ್ಸ್‌ನವರು ಸಾಲ ಮರುಪಾವತಿ ನೋಟೀಸ್‌ ಮನೆ ಗೋಡೆಗೆ ಅಂಟಿಸಿದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಸಮಿತಿಯಿಂದ ತಾಲೂಕಿನ ಮಾಯಕೊಂಡ ಗ್ರಾಮದಿಂದ ದಾವಣಗೆರೆ ಜಿಲ್ಲಾ ಕೇಂದ್ರದವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟಿಸಲಾಯಿತು.
ಸಾಮಾಜಿಕ ಹೊಣೆಗಾರಿಕೆ ಅರಿತು ಎಂಆರ್‌ಪಿಎಲ್‌ ಸೇವೆ: ಸ್ಟೀವನ್ ಪಿಂಟೋ
ಶಿಕ್ಷಣ, ಆರೋಗ್ಯ, ಸಂಸ್ಕೃತಿ, ಪ್ರಕೃತಿ ಬಹುಜನ ಎಂಬ ಐದು ಅಂಶಗಳನ್ನು ಇಟ್ಟುಕೊಂಡು ಎಂಆರ್‌ಪಿಎಲ್ ಕಂಪನಿ ಸಿಎಸ್‌ಆರ್ ಫಂಡ್ ಚಟುವಟಿಕೆಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಎಂದು ಮಂಗಳೂರಿನ ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿ. (ಎಂಆರ್‌ಪಿಎಲ್ ) ವ್ಯವಸ್ಥಾಪಕ ಸ್ಟೀವನ್ ಪಿಂಟೋ ಹೇಳಿದ್ದಾರೆ.
ಭಕ್ತರ ಸಂಕಲ್ಪ ಈಡೇರಿಸುವ ಈಶ್ವರನೇ ಕೊಟ್ಟೂರು ಬಸವೇಶ್ವರ: ನಾಗರಾಜ್‌
ಸಮಾಜದಲ್ಲಿನ ಅಂಕುಡೊಂಕುಗಳ ಕಳೆದು, ಮೇಲು-ಕೀಳು ತಾರತಮ್ಯಗಳ ಎಣಿಸದೇ ಸರ್ವ ಭಕ್ತರಿಗೂ ಬೇಡಿದ್ದನ್ನು ನೀಡುವ ಈಶ್ವರನ ಅವತಾರವೇ ಕೊಟ್ಟೂರು ಬಸವೇಶ್ವರರಾಗಿದ್ದಾರೆ. ಅವರ ರಥೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಸೇರುವುದು ಕೊಟ್ಟೂರೇಶ್ವರನ ಪವಾಡ ಫಲವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಕನೂರು ಎಂ.ಬಿ.ನಾಗರಾಜ್ ಹೇಳಿದ್ದಾರೆ.
ಸರ್ಕಾರದಿಂದಲೇ ಹರ್ಡೆಕರ್ ಮಂಜಪ್ಪ ಜಯಂತಿ ಆಚರಿಸಬೇಕು
ಪ್ರತಿವರ್ಷ ಶರಣರು, ಮಹಾತ್ಮರು, ದಾರ್ಶನಿಕರ ಜಯಂತಿಯನ್ನು ನಮ್ಮ ಸರ್ಕಾರ ಆಚರಣೆ ಮಾಡುತ್ತಿದೆ. ಅದೇ ರೀತಿಯಾಗಿ ಕರ್ನಾಟಕದ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರಗಿ, ಪತ್ರಕರ್ತ, ಸರಳ ಜೀವನ ನಡೆಸಿದಂತಹ ಹರ್ಡೆಕರ್ ಮಂಜಪ್ಪ ಅವರ ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು ಎಂಬ ಹಕ್ಕೊತ್ತಾಯ ನಾವೆಲ್ಲರೂ ನಿಯೋಗದ ಮುಖಾಂತರ ಮುಖ್ಯಮಂತಿ ಅವರಿಗೆ ಮನವಿ ಮಾಡಿ ಇಡೀ ರಾಜ್ಯಾದ್ಯಂತ ಆಚರಣೆ ಮಾಡುವಂತಾಗಲು ಪ್ರಯತ್ನ ಮಾಡೋಣ ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ರಾಜ್ಯದಲ್ಲಿ ಎಲ್ಲಿಯೂ ಲೋಡ್ ಶೆಡ್ಡಿಂಗ್‌ ಜಾರಿಯಿಲ್ಲ
ಕೆಪಿಸಿಸಿ ಅಧ್ಯಕ್ಷರು ಈಗ ಇದ್ದಾರಲ್ಲವೇ? ಅಧ್ಯಕ್ಷ ಸ್ಥಾನವಂತೂ ಖಾಲಿಯಾಗಿಲ್ಲ. ಬದಲಾವಣೆ ಬಗ್ಗೆ ಹೈಕಮಾಂಡ್ ಏನಾದರೂ ಹೇಳಿದ್ದಾರಾ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದರು.
ಸೇನೆ ಬಗ್ಗೆ ಕಾಂಗ್ರೆಸ್‌ ಇಲ್ಲಸಲ್ಲದ ಹೇಳಿಕೆ ನೀಡಿದರೆ ಹೋರಾಟ
ಭಾರತೀಯ ಸೇನಾ ಬಲದ ಬಗ್ಗೆ ತಮ್ಮ ರಾಜಕೀಯ, ಬಾಯಿ ಚಪಲಕ್ಕೆ ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ಕಾಂಗ್ರೆಸ್ ಮುಖಂಡರು ನಿಲ್ಲಿಸಬೇಕು. ಇಲ್ಲದಿದ್ದರೆ ಅಂತಹ ಮುಖಂಡರ ಮನೆ ಮುಂದೆ ತೀವ್ರ ಸ್ವರೂಪ ಹೋರಾಟ ನಡೆಸುವುದಾಗಿ ಬಿಜೆಪಿ ಯುವ ಮುಖಂಡ, ಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ ಎಚ್ಚರಿಸಿದ್ದಾರೆ.
ಕಲಿಕಾ ಹಬ್ಬ ಕಾರ್ಯಕ್ರಮ ಉದ್ದೇಶ ಶೈಕ್ಷಣಿಕ ಬಲವರ್ಧನೆ: ತೀರ್ಥಪ್ಪ
ಶೈಕ್ಷಣಿಕ ಬಲವರ್ಧನೆಗಾಗಿ ಮಕ್ಕಳಿಗೆ ಪಠ್ಯಕ್ಕೆ ಸೀಮಿತವಾದ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ವಿಶೇಷ ಕಲಿಕಾ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಶಿಕ್ಷಣ ಸಂಯೋಜಕ ಕೆ.ತೀರ್ಥಪ್ಪ ಅಭಿಪ್ರಾಯಪಟ್ಟರು.
ರೈತರು ಮಣ್ಣಿನ ಆರೋಗ್ಯ ಕಾಪಾಡಿ, ಬೆಳೆ ಬೆಳೆಯಬೇಕು: ರೇವಣಸಿದ್ಧಪ್ಪ
ಮಣ್ಣು ಸ್ವಾಭಾವಿಕ ವಸ್ತುವಾಗಿರುವುದಿಂದ ಇದರಲ್ಲಿ ವಿವಿಧ ರೀತಿಯ ಖನಿಜಾಂಶವುಳ್ಳ ಪದರುಗಳಿವೆ. ಅವುಗಳನ್ನು ಅರಿಯಲು ರೈತರು ಮಣ್ಣಿನ ಪರೀಕ್ಷೆ ಮಾಡಿಸಿ, ಮಣ್ಣಿನ ಆರೋಗ್ಯ ಕಾಪಾಡಿಕೊಂಡು ಉತ್ತಮ ಬೆಳೆಯಬೇಕೆಂದು ಉಪ ಕೃಷಿ ನಿರ್ದೇಶಕ ರೇವಣಸಿದ್ಧಪ್ಪ ಹೇಳಿದ್ದಾರೆ.
ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಮುಖ್ಯ
ಪ್ರಸ್ತುತ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಭರಾಟೆಯಲ್ಲಿ ನಮ್ಮ ಅಧ್ಯಾತ್ಮ ಪರಂಪರೆ ಮರೆಯಾಗುತ್ತಿರುವುದು ವಿಷಾದನೀಯ. ಈ ಪರಿಸ್ಥಿತಿ ನಿವಾರಿಸಲು ಮಕ್ಕಳಲ್ಲಿ ಶಿಕ್ಷಣದ ಜತೆಯಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರಗಳ ರೂಢಿಸಬೇಕಾದ ಅಗತ್ಯವಿದೆ ಎಂದು ಹರಿಹರದ ಕಂಬಳಿ ಮಠದ ಶ್ರೀ ಗಂಗಾಧರ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 575
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved