ದಾವಣಗೆರೆಯ ಕೆರೆಗಳ ಅಭಿವೃದ್ಧಿಗೆ ಸಂಕಪ್ಪನೀರಾವರಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಜಿಪಂ, ನಗರ ಪಾಲಿಕೆ, ನಗರಸಭೆ, ಗ್ರಾಪಂ ವ್ಯಾಪ್ತಿಗೊಳಪಡುವ ದಾವಣಗೆರೆ ಜಿಲ್ಲೆಯ 538 ಕೆರೆಗಳ ಹೂಳು ತೆಗೆಸುವುದು, ಕೆರೆ ಏರಿ ದುರಸ್ತಿ, ಕೋಡಿ ಬಿದ್ದು ಹರಿಯುವ ಹಳ್ಳಗಳನ್ನು ಸರಿಪಡಿಸುವ ಬಗ್ಗೆ ನಗರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತ ಮುಖಂಡರ ಸಭೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.