• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕು ಇರಿತ
ಬಾಕಿ ಹಣ ಕೇಳಿದ ಎಂಬ ಕಾರಣಕ್ಕೆ ಬೇಕರಿ ಮಾಲೀಕನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದ ಬೇತೂರು ರಸ್ತೆಯಲ್ಲಿ ನಡೆದಿದೆ.
ಜಗಳೂರು: ಹುಂಡಿ ಕದ್ದು ಲಕ್ಷಕ್ಕೂ ಅಧಿಕ ಹಣ ಕಳವು
ದೇವಸ್ಥಾನ ಬೀಗ ಒಡೆದ ಕಳ್ಳರು ಹುಂಡಿಯಲ್ಲಿದ್ದ ₹1 ಲಕ್ಷಕ್ಕೂ ಅಧಿಕ ಮೊತ್ತದ ಕಾಣಿಕೆ ಹಣ ಕಳವು ಮಾಡಿದ ಘಟನೆ ತಡರಾತ್ರಿ ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.
ಇಂದಿರಾ ನಗರ ದೇವಸ್ಥಾನದಲ್ಲಿ ಗ್ರಾಮದೇವತಾ ಪ್ರತಿಷ್ಠಾಪನೆ ಇಂದು
ಇಲ್ಲಿಯ ಇಂದಿರಾ ನಗರದ ಗ್ರಾಮದೇವತೆ ದೇವಸ್ಥಾನದಲ್ಲಿ ಫೆ.18ರಂದು ಬೆಳಗ್ಗೆ ಗ್ರಾಮದೇವತೆ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಮಂಜುನಾಥ ಚುಂಚಳ್ಳಿ ಹೇಳಿದ್ದಾರೆ.
33ರಲ್ಲಿ 23 ಮಹಿಳಾ ಸಂಘಗಳಿಗೆ ಬ್ಯಾಂಕ್‌ ಸಾಲ ಸೌಲಭ್ಯ
ಈ ಹಿಂದೆ ಸಾಲ ಬೇಕು ಎಂದರೆ ನೀವುಗಳು ಬ್ಯಾಂಕುಗಳಿಗೆ ಹುಡುಕಿಕೊಂಡು ಹೋಗಬೇಕಾಗಿತ್ತು, ಆದರೆ ಈಗ ಬ್ಯಾಂಕುಗಳೇ ಗ್ರಾಹಕರನ್ನು ಹುಡುಕಿಕೊಂಡು ಬಂದು ಸಾಲ ಸೌಲಭ್ಯ ಕಲ್ಪಿಸಲು ಮುಂದೆ ಬರುತ್ತಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಹೇಳಿದ್ದಾರೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳ ಕಲ್ಪಿಸಿ
ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಉಳಿಸಿ, ಸುಸಜ್ಜಿತಗೊಳಿಸುವುದು, ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಸೋಷಲಿಸ್ಟ್‌ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಕಳ್ಳರು ಪದ ಬಳಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕೆಂಡ!
ಕಳ್ಳರು ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂಬ ಬಿಜೆಪಿ ಸದಸ್ಯರೊಬ್ಬರ ಮಾತಿನಿಂದ ಮಹಾನಗರ ಪಾಲಿಕೆ ಸದಸ್ಯರ 5 ವರ್ಷಗಳ ಅವಧಿಯ ಕಡೆಯ ಸಾಮಾನ್ಯ ಸಭೆಯು ಪರಸ್ಪರ ವಾಕ್ಸಮರಕ್ಕೆ ಆಸ್ಪದ ಮಾಡಿಕೊಟ್ಟ ಘಟನೆ ನಡೆಯಿತು.
ಹರಿಹರ ಜಾತ್ರೆಯಲ್ಲಿ ಪ್ರಾಣಿಬಲಿ ಬೇಡ: ದಯಾನಂದ ಶ್ರೀ ಮನವಿ
ಹರಿಹರದ ಗ್ರಾಮ ದೇವತೆ ಶ್ರೀ ಊರಮ್ಮ ದೇವಿ ಜಾತ್ರೆ ಮಾ.18ರಿಂದ 22ರವರೆಗೆ ನಡೆಯಲಿದ್ದು, ಜಾತ್ರೆಯಲ್ಲಿ ದೇವರು, ಧರ್ಮದ ಹೆಸರಿನಲ್ಲಿ ಹರಕೆ ರೂಪದಲ್ಲಿ ಕೋಣ, ಕುರಿ, ಕೋಳಿ, ಆಡು ಮತ್ತಿತರೆ ಪ್ರಾಣಿಗಳ ಬಲಿ ನಡೆಯುತ್ತದೆ. ಇದಕ್ಕೆ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಬಸವ ಧರ್ಮ ಜ್ಞಾನ ಪೀಠ ಮತ್ತು ಪಶು-ಪ್ರಾಣಿ ಬಲಿ ನಿರ್ಮೂಲನ ಮಹಾಸಂಘ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ವಿರುದ್ಧ 3ಡಿ ನೀತಿ ಅನುಸರಣೆ
ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ 3D ನೀತಿ, ಅಂದರೆ Discriminate (ತಾರತಮ್ಯ), Delay (ವಿಳಂಬ), Deny (ನಿರಾಕರಿಸು) ತೋರಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯ ಸಂಸತ್‌ನಲ್ಲಿ ಟೀಕಿಸಿದ್ದಾರೆ.
ಹಳೆ ಕುಂದುವಾಡ ಕೆಳಸೇತುವೆ ಹೋರಾಟಕ್ಕೆ ಬೆಂಬಲ: ಸಚಿವ
ಕುಡಿಯುವ ನೀರಿನ ಕೆರೆ ನಿರ್ಮಿಸಲು ಈ ಹಿಂದೆ ಸಾಕಷ್ಟು ಅಡೆತಡೆ, ತೊಡಕುಗಳಿದ್ದಾಗ ಹಳೆ ಕುಂದುವಾಡ ಗ್ರಾಮದ ಹಿರಿಯರು ನನ್ನ ಬೆನ್ನುತಟ್ಟಿ, ಬೆಂಬಲಿಸಿದ್ದರು. ಇದರಿಂದಾಗಿ ಇಂದು ಜಿಲ್ಲಾ ಕೇಂದ್ರಕ್ಕೆ ನೀರಿನ ಸಮಸ್ಯೆಯೇ ಇಲ್ಲವಾಗಿದೆ. ಒಗ್ಗಟ್ಟಿನಿಂದಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇದು ನಿದರ್ಶನ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಫೆ.28ರ ಗಡುವು
ದಾವಣಗೆರೆಯಲ್ಲಿ ಅನಧಿಕೃತ ದ್ವಿಚಕ್ರ ವಾಹನ ಟ್ಯಾಕ್ಸಿಯನ್ನು ಫೆ.28ರೊಳಗೆ ನಿಷೇಧಿಸಬೇಕು. ಇಲ್ಲದಿದ್ದರೆ ಮಾ.1ರಿಂದಲೇ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ಚಾಲಕರ ಒಕ್ಕೂಟ ಜಿಲ್ಲಾಧ್ಯಕ್ಷ ಪಿ.ಬಿ. ಅಂಜುಕುಮಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 575
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved