• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನ ಹಂಚಿಕೆ ತಾರತಮ್ಯ, ಪಪಂ ಸಾಮಾನ್ಯ ಸಭೆ ರದ್ದು
Discrimination in allocation of grants, cancellation of Papal General Assembly
ಗ್ರಾಮೀಣ ಭಾಗಕ್ಕೂ ಇ-ಟೆಂಡರ್ ವಿಸ್ತರಣೆಗೆ ಒತ್ತಾಯ
Urge to extend e-tender to rural areas
ಅಕ್ರಮ ಮಣ್ಣು ಗಣಿಗಾರಿಕೆ ತಾಲೂಕು ಜಿಲ್ಲಾಡಳಿತ ತಾತ್ಸಾರ
Illegal Soil Mining Taluk District Administration Tatsara
ಕೆಎಚ್‍ಬಿ ಕಾಲೋನಿಗೆ ನೀರು ಸ್ಥಗಿತ: ನಿವಾಸಿಗಳ ಆಕ್ರೋಶ
Water cut to KHB Colony: Residents' outrage
ನಕಲಿ ಔಷಧ ಪೂರೈಕೆ ತನಿಖೆಗೆ ಒತ್ತಾಯ
ರಾಜ್ಯದ ವಿವಿಧೆಡೆ ಗರ್ಭಿಣಿ, ಬಾಣಂತಿಯರು, ನವಜಾತ ಶಿಶುಗಳ ಸಾವುಗಳು ಸಂಭ‍ವಿಸುತ್ತಿದ್ದರೂ, ನಕಲಿ ಔಷಧಿ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಸಚಿವ ದಿನೇಶ ಗುಂಡೂರಾವ್, ಶರಣು ಪ್ರಕಾಶ ಪಾಟೀಲ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಲಿಷ್ಠ ಯುವಶಕ್ತಿಯಿಂದ ಬಲಿಷ್ಠ ದೇಶ ನಿರ್ಮಾಣ
ಒಂದು ದೇಶ ಬಲಿಷ್ಠವಾಗಿ ಹೊರಹೊಮ್ಮಬೇಕಾದರೆ ಆ ದೇಶದಲ್ಲಿನ ಯುವ ಶಕ್ತಿ ಬಲಿಷ್ಠವಾಗಿರಬೇಕಾಗುತ್ತದೆ. ಯುವಕರೇ ದೇಶದ ನಿಜವಾದ ಆಸ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಯುವ ಪೀಳಿಗೆ ದುಶ್ಟಟಗಳಿಗೆ ಬಲಿಯಾಗದೇ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಎಂದು ಸ್ಥಳೀಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಸರ್ಕಾರಿ ಸಹಾಯಕ ಅಭಿಯೋಜಕ ಭರತ್ ಭೀಮಯ್ಯ ಹೇಳಿದರು.
ದಾವಣಗೆರೆಯ ಕೆರೆಗಳ ಅಭಿವೃದ್ಧಿಗೆ ಸಂಕಪ್ಪ
ನೀರಾವರಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಜಿಪಂ, ನಗರ ಪಾಲಿಕೆ, ನಗರಸಭೆ, ಗ್ರಾಪಂ ವ್ಯಾಪ್ತಿಗೊಳಪಡುವ ದಾವಣಗೆರೆ ಜಿಲ್ಲೆಯ 538 ಕೆರೆಗಳ ಹೂಳು ತೆಗೆಸುವುದು, ಕೆರೆ ಏರಿ ದುರಸ್ತಿ, ಕೋಡಿ ಬಿದ್ದು ಹರಿಯುವ ಹಳ್ಳಗಳನ್ನು ಸರಿಪಡಿಸುವ ಬಗ್ಗೆ ನಗರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತ ಮುಖಂಡರ ಸಭೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಮೀಸಲಿಡಲು ಅಗ್ರಹ
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕಳಪೆ ದುರಸ್ತಿ ಕಾಮಗಾರಿಗೆ ಶಾಸಕ ಬಸವಂತಪ್ಪ ಗರಂ
ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಿಗೆ ಡಾಂಬರು ಮೇಲ್ಮೇಲೆ ಸವರುವುದನ್ನು ಕಂಡು ಶಾಸಕ ಕೆ.ಎಸ್. ಬಸವಂತಪ್ಪ ಗರಂ ಆದರು. ತಾಲೂಕಿನ ಹೆಮ್ಮನಬೇತೂರು ಕ್ರಾಸ್‌ನಿಂದ ದಾವಣಗೆರೆ ನಗರ ಪ್ರವೇಶಿಸುವ ರಸ್ತೆಯವರೆಗೆ ಕೈಗೊಂಡಿರುವ ತಾತ್ಕಾಲಿಕ ಡಾಂಬರು ರಸ್ತೆ ದುರಸ್ತಿ ಕಾಮಗಾರಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದ್ವೇಷ ಬಿಟ್ಟು ನೊಳಂಬ ಸಮಾಜ ಸಂಘಟಿತವಾಗಬೇಕಿದೆ
ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ನೊಳಂಬ ಸಮಾಜವಾಗಿದ್ದು, ವಿರೋಧ, ದ್ವೇಷ ತೊರೆದು ಆ ಸಮಾಜವು ಸಂಘಟನೆಯಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved