• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಗರಣಗಳಿಂದಾಗಿ ಬುರ್ಖಾ ಧರಿಸಿರುವ ಸಿದ್ದು ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

 ಹಗರಣಗಳ ಸುಳಿಯಲ್ಲೇ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರು ಬುರ್ಖಾ ಹಾಕಿಕೊಂಡು ಸುತ್ತಾಡುವ ಸ್ಥಿತಿ ತಲುಪಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಮುಸ್ಲಿಮರಿಗೆ ಸಿಎಂ, ಹಿಂದೂಗಳಿಗೆ ವಿರೋಧಿ: ರೇಣುಕಾಚಾರ್ಯ ಟೀಕೆ
ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ಇಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಅದಕ್ಕಾಗಿ ನಾವು ಜನಾಕ್ರೋಶ ಯಾತ್ರೆ ಮಾಡುತ್ತಿಲ್ಲ. ಯಾವುದೇ ಚುನಾವಣೆ, ಉಪ ಚುನಾವಣೆಗಳೂ ಸದ್ಯಕ್ಕಿಲ್ಲ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿಜಯೋತ್ಸವಕ್ಕಾಗಿ ಈ ಯಾ ತ್ರೆಯಲ್ಲ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ, ಭ್ರಷ್ಟಾಚಾರ, ಹಗರಣ, ಸ್ವಜನ ಪಕ್ಷಪಾತ, ಹಗರಣಗಳು, ಬೆಲೆ ಏರಿಕೆ ವಿರುದ್ಧದ ಹೋರಾಟ ಇದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
26ರಂದು ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಪಾಲ್ಗೊಳ್ಳಿ
ದಾವಣಗೆರೆಯಲ್ಲಿ ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಹರಿಹರ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
ಸಮುದ್ರದ ಅಲೆ, ಗಾಳಿಗೆ ಮಾತ್ರ ಸಿಎಂ ತೆರಿಗೆ ವಿಧಿಸಿಲ್ಲ : ಡಿ.ವಿ. ಸದಾನಂದ ಗೌಡ
ಅಲಿಬಾಬಾ ಮತ್ತು 40 ಕಳ್ಳರ ಕಥೆಯ ತದ್ರೂಪದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಸಂಪುಟ ಸದಸ್ಯರಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಾಗ್ದಾಳಿ ನಡೆಸಿದರು.
ಬಿಜೆಪಿ, ಕಾಂಗ್ರೆಸ್ ಸರ್ಕಾರಗಳ ಕಮಿಷನ್‌ ಹಗರಣ ಸಿಬಿಐಗೆ ಕೊಡಲಿ
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಸರ್ಕಾರದ ಮೇಲೆ ನೀವು ಮಾಡಿದ್ದ ಶೇ.40 ಕಮಿಷನ್ ಹಾಗೂ ಈಗ ನಿಮ್ಮ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿರುವ ಶೇ.60 ಕಮಿಷನ್ ಆರೋಪದ ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ಕೊಡೋಣವೇ ಸಿದ್ದಣ್ಣ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಕ್ತ ಆಹ್ವಾನ ನೀಡಿದ್ದಾರೆ.
ಮೊಬೈಲ್ ಗೀಳು ಬಿಟ್ಟು ಪುಸ್ತಕ ಓದುವ ಸಂಸ್ಕೃತಿ ಬೆಳೆಸಿಕೊಳ್ಳಿ
ಬಹುತೇಕ ಎಲ್ಲರೂ ಮೊಬೈಲ್‌, ಫೇಸ್‌ ಬುಕ್‌, ವಾಟ್ಸಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ದಾಸರಾಗಿದ್ದಾರೆ. ಇದರಿಂದಾಗಿ ಪುಸ್ತಕ ಓದುವ ಸಂಸ್ಕೃತಿಯೇ ಕಡಿಮೆಯಾಗುತ್ತಿದೆ. ಮುಂದಿನ ಪೀಳಿಗೆಗೆ ಪುಸ್ತಕ ಓದುವ ಅಭಿರುಚಿ ಮೂಡಿಸಲು ಆಗದಿರುವುದು ಆತಂಕದ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ ಹೇಳಿದ್ದಾರೆ.
ಇಂದು ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಮೂರನೇ ಹಂತದ ಜನಾಕ್ರೋಶ ಯಾತ್ರೆ ಏ.21ರಂದು ದಾವಣಗೆರೆ ನಗರಕ್ಕೆ ಆಗಮಿಸುತ್ತಿದೆ. ಈ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತ, ಹೋರಾಟದ ಮಾರ್ಗದಲ್ಲಿ ಬ್ಯಾನರ್, ಬಂಟಿಂಗ್ಸ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.
ಗ್ರಾಪಂ ಅಭಿವೃದ್ಧಿಗೆ ಅಡ್ಡಗಾಲು ವಿರುದ್ಧ ಕ್ರಮಕ್ಕೆ ಒತ್ತಾಯ
ಲೋಕಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹3 ಕೋಟಿಗೂ ಅಧಿಕ ಅನುದಾನ ಬಂದಿದೆ. ಆದರೆ ಕೆಲ ಆರ್‌ಟಿಐ ಕಾರ್ಯಕರ್ತರು, ಸಂಘಟನೆಗ‍‍ಳ‍ವರ ಕಾರಣಕ್ಕೆ ಯಾರೂ ಟೆಂಡರ್ ಹಾಕದೇ, ಅಭಿವೃದ್ಧಿ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಪಂ ಸದಸ್ಯರು, ಗ್ರಾಮ ಮುಖಂಡರು ಜಿಲ್ಲಾಡಳಿತ, ಜಿಪಂ ಸಿಇಒ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
ಕೊಕ್ಕನೂರಲ್ಲಿ ಜನಸಂಪರ್ಕ ಸಭೆ: ಕಳವು ಮಾಲು ವಾರಸುದಾರರಿಗೆ ಹಸ್ತಾಂತರ
ತಾಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಶನಿವಾರ ಜನಸಂಪರ್ಕ ಸಭೆ, ಕಳುವಾದ ಸ್ವತ್ತು ವಾರಸುದಾರರಿಗೆ ಹಸ್ತಾಂತರ ಹಾಗೂ ಬೀಟ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಹಿತಿ ಫಲಕ ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೆರವೇರಿಸಿದ್ದಾರೆ.
ಜಾತಿಗಣತಿ ವರದಿಗೆ ವಿರೋಧ: ಅಹಿಂದ ಚೇತನ ಆಕ್ಷೇಪ
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿಗಣತಿ ಸಮೀಕ್ಷಾ ವರದಿ ಬಹಿರಂಗ ವಿರೋಧಿಸುತ್ತಿರುವವರು ರಾಜ್ಯದ ಒಟ್ಟು ಜನಸಂಖ್ಯೆಯ ಶೇ.80ರಷ್ಟಿರುವ ಅಹಿಂದ ವರ್ಗಕ್ಕೆ ಅವಮಾನಿಸುತ್ತಿದೆ. ವರದಿ ವಿರೋಧಿಸುತ್ತಿರುವ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚಿಸಬೇಕು. ಅಂತಹ ಶಾಸಕರು, ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಹಿಂದ ಮತಗಳ ಸಹಕಾರವಿಲ್ಲದೇ ಚುನಾವಣೆಯಲ್ಲಿ ಗೆದ್ದು ಜನಪ್ರತಿನಿಧಿಗಳಾಗಲಿ ಎಂದು ಅಹಿಂದ ಚೇತನಾ ಸಂಘಟನೆ ಖಂಡನಾ ಸಭೆ ನಿರ್ಣಯ ಕೈಗೊಂಡಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved