• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಿಮೆ ಖರ್ಚಿನ ಹೋಮಿಯೋಪತಿ ಚಿಕಿತ್ಸೆ ಪಡೆಯಿರಿ
ಹೋಮಿಯೋಪತಿ ವೈದ್ಯ ಪದ್ಧತಿಯು ಪ್ರಾರಂಭಗೊಂಡು ಸುಮಾರು 265 ವರ್ಷಗಳು ಕಳೆದಿವೆ. ಇಂದು ಆಧುನಿಕ ವೈದ್ಯ ಪದ್ಧತಿಗಳಲ್ಲಿ ಹೋಮಿಯೋಪತಿ ವೈದ್ಯ ಪದ್ಧತಿಗೆ ಪ್ರಮುಖ ಸ್ಥಾನವಿರುವುದು ಹೆಮ್ಮೆಯ ಸಂಗತಿ ಎಂದು ಡಾ.ಆರತಿ ಸುಂದರೇಶ ಹೇಳಿದ್ದಾರೆ.
ಕಾಯಕ, ದಾಸೋಹಕ್ಕೆ ಆದ್ಯತೆ ನೀಡಿದ್ದ ಶಿವಶರಣರು
12ನೇ ಶತಮಾನದ ಶರಣರು ಕಾಯಕಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು. ಅದರಿಂದ ದೊರೆಯುತ್ತಿದ್ದ ಆದಾಯದಿಂದ ದಾಸೋಹ ನೆರವೇರಿಸುತ್ತ, ಸೌಹಾರ್ದತೆ ಮೆರೆಯುತ್ತಿದ್ದರು. ತಾರತಮ್ಯ ಎಣಿಸದೇ ಸರ್ವರನ್ನು ಸಮಾನ ಭಾವದಿಂದ ಕಾಣುವಂತಹ ಕಾಲ ಅದಾಗಿತ್ತು ಎಂದು ರಾಜ್ಯ ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ನಿಯಮಬಾಹಿರ ಡಿ ಗ್ರೂಪ್ ಗುತ್ತಿಗೆ ನೌಕರನ ಸೇವೆ ಕೈ ಬಿಡಿ
ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಿಯಮಬಾಹಿರವಾಗಿ 8 ವರ್ಷಗಳಿಂದ ಸೇವಾ ಗುತ್ತಿಗೆ ಆಧಾರದಲ್ಲಿರುವ ಡಿ ಗ್ರೂಪ್ ನೌಕರರನ್ನು ಸೇವೆಯಿಂದ ಕೈಬಿಡುವಂತೆ ಆಗ್ರಹಿಸಿ ಜೈ ಕರುನಾಡು ರಕ್ಷಣಾ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಯೋಜನೆಗಳಿಂದಾಗಿ ಜೀತ ಪದ್ಧತಿಗೆ ಕಡಿವಾಣ
ಸರ್ಕಾರದ ಯೋಜನೆಗಳಿಂದ ಬಡವರೂ ಬದುಕನ್ನು ಕಟ್ಟಿಕೊಂಡಿದ್ದು, ಜೀತ ಪದ್ಧತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.
ನಲಿ-ಕಲಿ ಅತ್ಯುತ್ತಮ ಬೋಧನಾ ವ್ಯವಸ್ಥೆ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿರುವ ನಲಿ-ಕಲಿ ವ್ಯವಸ್ಥೆ ಒಂದು ಅತ್ಯುತ್ತಮ ಬೋಧನೆ ವ್ಯವಸ್ಥೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಕೆರೆಗಳಿಗೆ ಪುನರ್ಜನ್ಮ
ಧರ್ಮಸ್ಥಳ ಕ್ಷೇತ್ರ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರ ಮುಂದಾಲೋಚನೆಯಿಂದ ಸಮಾಜದ ಅಭಿವೃದ್ಧಿ ಹಾಗೂ ಕೆರೆಗಳ ಮರುಜನ್ಮ ಕಲ್ಪಿಸುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆ ನಿರ್ದೇಶಕ ಎಂ.ಲಕ್ಷ್ಮಣ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಂಗಭದ್ರಾರತಿ ಉದ್ದೇಶ ನದಿಗಳ ಪಾವಿತ್ರ್ಯತೆ ರಕ್ಷಣೆ
ಉತ್ತರ ಭಾರತದ ಗಂಗಾರತಿ ಆಚರಣೆಯಂತೆ ದಕ್ಷಿಣ ಭಾರತದಲ್ಲಿ ತುಂಗಭದ್ರಾರತಿ ಪರಿಕಲ್ಪನೆ ಜಾರಿಗೊಳಿಸಿದ ಕೀರ್ತಿ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀ ಅವರಿಗೆ ಸಲ್ಲುತ್ತದೆ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಹರಿಹರದಲ್ಲಿ ಶ್ರೀ ನುಡಿದಿದ್ದಾರೆ.
ಪ್ರಾಮಾಣಿಕತೆ ಮೆರೆದ ಆಟೋ ಚಾಲಕ: ಪೊಲೀಸರ ಪ್ರಶಂಸೆ
ನಗರದಲ್ಲಿ ಫೆ.15ರಂದು ಆಟೋ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗನ್ನು ಆಜಾದ್ ನಗರ ಪೊಲೀಸ್ ಠಾಣೆ ಪೊಲೀಸರು ವಾರಸುದಾರರನ್ನು ಪತ್ತೆಹಚ್ಚಿ, ಬ್ಯಾಗ್‌ ಹಿಂದಿರುಗಿಸಿದರು.
ಲೇಖಕಿಯರ ಹೊಸ ವಿಷಯ, ವಿಮರ್ಶೆ ಬರೆಯಲು ಶ್ರಮಿಸಲಿ
ಮಹಿಳೆಯರನ್ನು ಒಳಗೊಂಡಂತೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವವರು ತಮಗೇನೂ ಗೊತ್ತಿಲ್ಲವೆಂಬಂತೆ ಸುಮ್ಮನಿರದೇ, ಏನಾದರೂ ಹೊಸ ವಿಷಯಗಳ ಬಗ್ಗೆ ನಿರಂತರ ಬರೆಯಬೇಕು ಎಂದು ಹಿರಿಯ ಜಾನಪದ ತಜ್ಞ ಡಾ.ಬಸವರಾಜ ನೆಲ್ಲಿಸರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎನ್‌ಡಿಎ ಜನವಿರೋಧಿ ನೀತಿ ಜನರಿಗೆ ಅರಿವಾಗಬೇಕು: ಸೈಯದ್
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೋರುತ್ತಿರುವ ಮಲತಾಯಿ ಧೋರಣೆ ದೇಶದ ಜನರಿಗೆ ಗೊತ್ತಾಗಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 575
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved