• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವೇಷ ಬಿಟ್ಟು ನೊಳಂಬ ಸಮಾಜ ಸಂಘಟಿತವಾಗಬೇಕಿದೆ
ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ನೊಳಂಬ ಸಮಾಜವಾಗಿದ್ದು, ವಿರೋಧ, ದ್ವೇಷ ತೊರೆದು ಆ ಸಮಾಜವು ಸಂಘಟನೆಯಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.
ಚಳಿಗಾಲದ ಅಧಿವೇಶನದಲ್ಲಿ ಹಗರಣ ಹೊರಗೆಳೆಯುತ್ತೇವೆ
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಅಧಿಕಾರಾವಧಿಯ ಹಗರಣಗಳನ್ನು ಹೊರಗೆಳೆಯುವ ಮೂಲಕ, ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ವೈದ್ಯರ ಸಲಹೆಯಂತೆ ಏಡ್ಸ್ ರೋಗಕ್ಕೆ ಚಿಕಿತ್ಸೆ ಪಡೆಯಿರಿ
ಚನ್ನಗಿರಿ ತಾಲೂಕಿನಲ್ಲಿ ಬಹಳಷ್ಟು ಜನರು ಅನಕ್ಷರಸ್ಥರಿದ್ದಾರೆ. ಅಲ್ಲದೇ ಜನ ಸಂಖ್ಯೆಯೂ ಹೆಚ್ಚಿದ್ದು, ಒಂದಲ್ಲಾ ಒಂದು ಕಾರಣಗಳಿಂದ ಏಡ್ಸ್ ಖಾಯಿಲೆಯೂ ಹರಡುತ್ತಿದೆ. ಇದನ್ನು ಹೋಗಲಾಡಿಸಲು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದಾಗ ಆರೋಗ್ಯವಾಗಿ ಸಾಮಾನ್ಯರಂತೆ ಬದುಕಲು ಸಾಧ್ಯ ಎಂದು ಜೆ.ಎಂ.ಎಫ್.ಸಿ ನ್ಯಾಯಾಲಯದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಮ ಶ್ರೀವತ್ಸ ಹೇಳಿದರು.
ಇಂದು ಹೊನ್ನಾಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿದರು.
ಬಜೆಟ್ ಪೂರ್ವಭಾವಿ ಸಲಹೆ, ಸೂಚನೆಗೆ ಮಹಾಜನತೆ ನಿರಾಸಕ್ತಿ
ದಾವಣಗೆರೆ ಪಾಲಿಕೆಯಲ್ಲಿ ಮೇಯರ್ ಕೆ.ಚಮನ್ ಸಾಬ್ ಅಧ್ಯಕ್ಷತೆಯ ಬಜೆಟ್ ಪೂರ್ವಭಾವಿಯಾಗಿ ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಅಭಿಪ್ರಾಯ, ಸಲಹೆ ಸೂಚನೆ ಸ್ವೀಕರಿಸಲಾಯಿತು.
ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ
ದಾವಣಗೆರೆಯ ಜೈನ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ನಡೆದ ಶೈಕ್ಷಣಿಕ ವರ್ಷದ ಗ್ರಾಜುಯೇಷನ್ ಕಾರ್ಯಕ್ರಮವನ್ನು ಡಾ.ಸುರೇಶ್ ಎಚ್.ಜಂಗಮಶೆಟ್ಟಿ ಉದ್ಘಾಟಿಸಿದರು.
ವಕೀಲರು ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ ಕೆಲಸ ಮಾಡಲಿ
ದಾವಣಗೆರೆ ಜಿಲ್ಲಾ ವಕೀಲರ ಭವನದಲ್ಲಿ ವಕೀಲರ ದಿನಾಚರಣೆ ಸಮಾರಂಭವನ್ನು ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ್‌ ಬಾಳಾ ಸಾಹೇಬ್‌ ಮಾಂಗಳೇಕರ್ ಉದ್ಘಾಟಿಸದರು.
ಫಾರ್ಚುನರ್‌ ಕಾರ್‌ ಕಳ್ಳನ ಸೆರೆ, ನ್ಯಾಯಾಂಗ ಬಂಧನ
ಫಾರ್ಚೂನರ್ ಕಾರ್‌ ಕದ್ದ ಆರೋಪಿಯನ್ನು ಬಂಧಿಸಿ, ವಾಹನ ವಶಕ್ಕೆ ಪಡೆದ ದಾವಣಗೆರೆ ವಿದ್ಯಾನಗರ ಪೊಲೀಸ್‌ ಠಾಣೆ ಅಧಿಕಾರಿಗಳು, ಸಿಬ್ಬಂದಿ ತಂಡ.
ರುದ್ರಭೂಮಿಗೆ ಹೆಚ್ಚುವರಿ ಭೂ ಮಂಜೂರು ಮಾಡಲು ಒತ್ತಾಯ
ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ತಾಲೂಕು ಕಚೇರಿಗೆ ತೆರಳಿ ಗ್ರೇಡ್-2 ತಹಸೀಲ್ದಾರ್ ಸಿ. ಪುಷ್ಪವತಿಗೆ ಮನವಿ ಸಲ್ಲಿಸಿದರು.
ಸೆಂಟ್ರಿಂಗ್‌ ಶೀಟ್‌ ಕಳವು: ಮೂವರ ಬಂಧನ
ಗ್ರಾಮಾಂತರ ಪೊಲೀಸರು ಮೂವರು ಸೆಂಟ್ರಿಂಗ್ ಶೀಟು ಕಳ್ಳರ ಬಂಧಿಸಿ, ₹8 ಲಕ್ಷ ಮೌಲ್ಯದ ಸ್ವತ್ತು, 2 ವಾಹನಗಳನ್ನು ಜಪ್ತಿ ಮಾಡಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved