• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಲಿ-ಕಲಿ ಅತ್ಯುತ್ತಮ ಬೋಧನಾ ವ್ಯವಸ್ಥೆ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿರುವ ನಲಿ-ಕಲಿ ವ್ಯವಸ್ಥೆ ಒಂದು ಅತ್ಯುತ್ತಮ ಬೋಧನೆ ವ್ಯವಸ್ಥೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಕೆರೆಗಳಿಗೆ ಪುನರ್ಜನ್ಮ
ಧರ್ಮಸ್ಥಳ ಕ್ಷೇತ್ರ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರ ಮುಂದಾಲೋಚನೆಯಿಂದ ಸಮಾಜದ ಅಭಿವೃದ್ಧಿ ಹಾಗೂ ಕೆರೆಗಳ ಮರುಜನ್ಮ ಕಲ್ಪಿಸುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆ ನಿರ್ದೇಶಕ ಎಂ.ಲಕ್ಷ್ಮಣ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಂಗಭದ್ರಾರತಿ ಉದ್ದೇಶ ನದಿಗಳ ಪಾವಿತ್ರ್ಯತೆ ರಕ್ಷಣೆ
ಉತ್ತರ ಭಾರತದ ಗಂಗಾರತಿ ಆಚರಣೆಯಂತೆ ದಕ್ಷಿಣ ಭಾರತದಲ್ಲಿ ತುಂಗಭದ್ರಾರತಿ ಪರಿಕಲ್ಪನೆ ಜಾರಿಗೊಳಿಸಿದ ಕೀರ್ತಿ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀ ಅವರಿಗೆ ಸಲ್ಲುತ್ತದೆ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಹರಿಹರದಲ್ಲಿ ಶ್ರೀ ನುಡಿದಿದ್ದಾರೆ.
ಪ್ರಾಮಾಣಿಕತೆ ಮೆರೆದ ಆಟೋ ಚಾಲಕ: ಪೊಲೀಸರ ಪ್ರಶಂಸೆ
ನಗರದಲ್ಲಿ ಫೆ.15ರಂದು ಆಟೋ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗನ್ನು ಆಜಾದ್ ನಗರ ಪೊಲೀಸ್ ಠಾಣೆ ಪೊಲೀಸರು ವಾರಸುದಾರರನ್ನು ಪತ್ತೆಹಚ್ಚಿ, ಬ್ಯಾಗ್‌ ಹಿಂದಿರುಗಿಸಿದರು.
ಲೇಖಕಿಯರ ಹೊಸ ವಿಷಯ, ವಿಮರ್ಶೆ ಬರೆಯಲು ಶ್ರಮಿಸಲಿ
ಮಹಿಳೆಯರನ್ನು ಒಳಗೊಂಡಂತೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವವರು ತಮಗೇನೂ ಗೊತ್ತಿಲ್ಲವೆಂಬಂತೆ ಸುಮ್ಮನಿರದೇ, ಏನಾದರೂ ಹೊಸ ವಿಷಯಗಳ ಬಗ್ಗೆ ನಿರಂತರ ಬರೆಯಬೇಕು ಎಂದು ಹಿರಿಯ ಜಾನಪದ ತಜ್ಞ ಡಾ.ಬಸವರಾಜ ನೆಲ್ಲಿಸರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎನ್‌ಡಿಎ ಜನವಿರೋಧಿ ನೀತಿ ಜನರಿಗೆ ಅರಿವಾಗಬೇಕು: ಸೈಯದ್
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೋರುತ್ತಿರುವ ಮಲತಾಯಿ ಧೋರಣೆ ದೇಶದ ಜನರಿಗೆ ಗೊತ್ತಾಗಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
9 ವಿ.ವಿ.ಗಳ ಮುಚ್ಚುವ ಕಾಂಗ್ರೆಸ್ ಸರ್ಕಾರ ತೀರ್ಮಾನ ಖಂಡನೀಯ
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.
ತಂತ್ರಜ್ಞಾನ ಪರಿಣಾಮ ಹ್ಯಾಕರ್‌ಗಳಿಂದ ಮೊಬೈಲ್‌ಗಳೂ ಸುರಕ್ಷಿತವಲ್ಲ
ದುಬಾರಿ ಮೊಬೈಲ್‌ಗಳು, ಐಫೋನ್‌ಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಆದರೆ, ಅಂಥ ಮೊಬೈಲ್‌ಗಳನ್ನೂ ಹ್ಯಾಕ್ ಮಾಡಬಹುದು. ಮುಂದುವರಿದ ತಂತ್ರಜ್ಞಾನದಲ್ಲಿ ಪ್ರತಿಯೊಂದು ಸ್ಮಾರ್ಟ್ ಉಪಕರಣಗಳನ್ನು ಹ್ಯಾಕ್ ಮಾಡಬಹುದು ಎಂದು ಬೆಂಗಳೂರಿನ ಸೈಬರ್ ಭದ್ರತಾ ನಿರ್ವಹಣಾ ಸಲಹೆಗಾರ ಎ.ಎಸ್.ಯಶವಂತ ಅಭಿಪ್ರಾಯಪಟ್ಟಿದ್ದಾರೆ.
ಸಕಾಲದಲ್ಲಿ ಜಾತಿ ಪತ್ರ, ದಾಖಲೆ ವಿತರಿಸಿ: ಶಾಸಕ
ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರದಿಂದ ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರದ ಸೌಲಭ್ಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಕಾಲದಲ್ಲಿ ಜಾತಿ ಪ್ರಮಾಣ ಪತ್ರ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದ್ದಾರೆ.
ಶಿಲಾ ಮಠ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರಿಂದ ಪವಿತ್ರ ಸ್ನಾನ
ತಾಲೂಕು ತಾವರೆಕೆರೆಯ ಶಿಲಾ ಮಠದ ಹಿರಿಯ ಶ್ರೀ ಮತ್ತು ಎಡೆಯೂರು ಕ್ಷೇತ್ರದ ಶ್ರೀ ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವ ಅಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಲೋಕಲ್ಯಾಣಾರ್ಥ ನಾಡಿನ ವಿವಿಧ ಮಠಗಳಿಂದ 10 ಸ್ವಾಮಿಗಳ ಸಹಿತ 90 ಭಕ್ತರೊಂದಿಗೆ ವಾಯುಯಾನದ ಮೂಲಕ ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್‌ ತಲುಪಿ ಭಾನುವಾರ ಸಂಜೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಕೈಗೊಳ್ಳಲಾಯಿತು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 576
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved