• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ: ರೈತ ಸಂಘ
ರೈತರು, ಕೃಷಿಗೆ ಮಾರಕವಾದ ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದಿಂದ ವಾಸುದೇವ ಮೇಟಿ ನೇತೃತ್ವದಲ್ಲಿ ಡಿ.9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ ಹಮ್ಮಿಕೊಳ್ಳಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕ: ಗುರುಬಸವ ಶ್ರೀ
ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕವಾಗಿದ್ದು, ಕ್ರಿಯಾತ್ಮಕ ಚಟುವಟಿಕೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ. ಗುರುಬಸವ ಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
21, 22ರಂದು ಪ್ರೆಸ್ ಪ್ರೀಮಿಯರ್ ಲೀಗ್‌-2024
ನಾಡಿನ ನಾಲ್ಕು ಪ್ರಸಿದ್ಧ, ಶ್ರೇಷ್ಠ ರಾಜವಂಶಗಳ ಹೆಸರಿನಲ್ಲಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪಿಪಿಎಲ್‌-2024 ಪಂದ್ಯಾವಳಿ ಡಿ.21 ಮತ್ತು 22ರಂದು ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆಯಲಿದೆ.
ಕೆಲ ಶ್ರೀಗಳ ಹೇಳಿಕೆಯಿಂದ ಸಂವಿಧಾನಕ್ಕೆ ಧಕ್ಕೆ: ಎಬಿಆರ್
ಇತ್ತೀಚಿನ ದಿನಗಳಲ್ಲಿ ಕೆಲ ಮಠಗಳ ಪೀಠಾಧಿಪತಿಗಳು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಸಂವಿಧಾನದ ಆಶೋತ್ತರಗಳಿಗೆ ಧಕ್ಕೆ ತರುತ್ತಿದೆ. ಮೂಢನಂಭಿಕೆ, ಕಂದಾಚಾರಗಳ ವಿರೋಧಿಸಿ ಜನರಲ್ಲಿ ಜಾತ್ಯತೀತ ಮನೋಭಾವನೆ ಹೆಚ್ಚಿಸಬೇಕಾದ ಪೇಜಾವರ ಮಠ ಶ್ರೀಗಳು ನೀಡಿರುವ ಹೇಳಿಕೆ ನಿಜಕ್ಕೂ ಅಹಿಂದ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಮಾನವಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹರಿಹರದಲ್ಲಿ ಹೇಳಿದ್ದಾರೆ.
ಬೆಳಗಾವಿ ಸುವರ್ಣ ಸೌಧ ಮತ್ತಿಗೆಗೆ ಪಂಚಮಸಾಲಿ ಸಂಕಲ್ಪ
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಡಿ.10ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹೋರಾಟಕ್ಕೆ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಯಿಂದಲೂ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು. ನಮ್ಮ ಸಮಾಜಕ್ಕೆ ಮೀಸಲಾತಿ ಸಿಗುವವರೆಗೂ ನಾವ್ಯಾರೂ ಸುಮ್ಮನೇ ಕೂಡುವುದೂ ಇಲ್ಲ ಎಂದು ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಮುಖಂಡ, ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ.
₹33.62 ಲಕ್ಷ ವೆಚ್ಚದ ನೀರು ಸರಬರಾಜು ಯೋಜನೆಗೆ ಚಾಲನೆ
ಜಿಲ್ಲೆಯ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಹೊನ್ನಾಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟೇನೂ ತೀಕ್ಷಣವಾಗಿಲ್ಲ. ಆದಾಗ್ಯೂ ಕೂಡ ತಾಲೂಕಿನ ಜನತೆ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲಬಾರದು ಎನ್ನುವ ಉದ್ದೇಶದಿಂದ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಇಡಿ ತನಿಖೆ ಸಿಎಂ ಮನೆಯಂಗಳಕ್ಕಲ್ಲ, ಕುತ್ತಿಗೆಗೆ ಬಂದಿದೆ
ಮುಡಾ ಸೈಟ್ ಹಗರಣದ ಇಡಿ ತನಿಖೆ ಇದೀಗ ಮುಖ್ಯಮಂತ್ರಿ ಮನೆ ಅಂಗಳಕ್ಕೆ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತ್ತಿಗೆಗೆ ಬಂದಿದ್ದು, ಕಳ್ಳ ಮಾಲು ವಾಪಾಸ್ಸು ಕೊಟ್ಟರೆ ಕೇಸೇ ಇಲ್ವಾ? ನಮಗೆ ಗೊತ್ತಿದೆ, ನಿಮ್ಮನ್ನು ಬಗ್ಗಿಸ್ತೀವಿ, ಜಗ್ಗೀಸ್ತೀವಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಗುಟುರು ಹಾಕಿದ್ದಾರೆ.
ನಿರ್ಮಾಣ ಹಂತದ ಸ್ವಾಗತ ಕಮಾನು ಧರೆಗೆ
ನಿರ್ಮಾಣ ಹಂತದಲ್ಲಿದ್ದ ಸ್ವಾಗತ ಕಮಾನಿನ ಆರ್ ಸಿಸಿ ಕಳಚಿ ಬಿದ್ದ ಘಟನೆ ತಾಲೂಕಿನ ದೀಟೂರು ಗ್ರಾಮದ ಬಳಿ ಬುಧವಾರ ನಡೆದಿದೆ
ಹದಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ವಿಶ್ವ ಕರವೇ ಪ್ರತಿಭಟನೆ
ನಗರದ ಹದಡಿ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಸೃಷ್ಟಿಯಾಗಿ ವಾಹನಗಳು, ಪಾದಚಾರಿಗಳ ಸುಗಮ ಸಂಚಾರ ಅಸಾಧ್ಯವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಡೆಗಣನೆಗೆ ಒಳಗಾಗಿರುವ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಹೊರ ಗುತ್ತಿಗೆ ರದ್ಧು, ಏಜೆನ್ಸಿ ಮುಕ್ತಗೊಳಿಸಲು ಪ್ರತಿಭಟನೆ
ಬೀದರ್ ಮಾದರಿಯ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಎಐಯುಟಿಯುಸಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved