• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಧರ ಸಂತೃಪ್ತಿ ಸಂಸ್ಥೆಗೆ ಸೂರು ಕಲ್ಪಿಸಿದ ಶಾಂತನಗೌಡ
ಪಟ್ಟಣದ ಬಾಡಿಗೆ ಮನೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಆಸರೆ ಪಡೆದು, ಊರು ಊರುಗಳಿಗೆ ಹೋಗಿ ಹಾಡು ಹೇಳುವ ಮೂಲಕ ಉದರ ಪೋಷಣೆ ಮಾಡಿಕೊಳ್ಳುತ್ತಿದ್ದ ಸಂತೃಪ್ತಿ ಅಂಧರ ಸಂಸ್ಥೆಗೆ ಶಾಸಕ ಡಿ.ಜಿ.ಶಾಂತನಗೌಡ ತಾತ್ಕಾಲಿಕ ಸೂರು ವ್ಯವಸ್ಥೆ ಕಲ್ಪಿಸಿ, ಮಾನವೀಯತೆ ಮೆರೆದಿದ್ದಾರೆ.
ಶಿಕ್ಷಣವಂತರಿಂದ ಸಮಾಜ ಸುಧಾರಣೆ ಸಾಧ್ಯ
ವಿದ್ಯೆ ಬಾಳಿಗೆ ಅತ್ಯಂತ ಅವಶ್ಯಕವಾಗಿ ಬೇಕಾಗಿದೆ. ಪ್ರತಿಯೊಬ್ಬರೂ ವಿದ್ಯೆಯನ್ನು ಕಲಿತರೆ ಸಮಾಜ ಸುಧಾರಣೆ ಆಗುತ್ತದೆ. ಸಾಮಾಜಿಕ ಸಮತೋಲನ ಅಭಿವೃದ್ಧಿಗೆ ವಿದ್ಯೆ ಅಡಿಪಾಯವಾಗಿದೆ ಎಂದು ಉಪನ್ಯಾಸಕ ಎಸ್.ಆರ್. ನಯನಮೂರ್ತಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಂವಿಧಾನ ಆಶಯಗಳಿಗೆ ಕುಟುಂಬ ರಾಜಕಾರಣ ತಕ್ಕುದಲ್ಲ
ರಾಜ-ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯವಾಗಿ ಆಡಳಿತ ನಡೆಯುತ್ತಿದ್ದರು. ಆದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುಟುಂಬ ರಾಜಕಾರಣ ತಕ್ಕುದಲ್ಲ. ಸಂವಿಧಾನದ ಆಶಯಗಳಿಗೂ ಅದು ವಿರುದ್ಧವಾದುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ, ರೈತ ಹೋರಾಟಗಾರ ತೇಜಸ್ವಿ ವಿ. ಪಟೇಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒಡಿಸ್ಸಾ ಮಹಿಳೆ ಸೇರಿ ಇಬ್ಬರ ಬಂಧನ: ₹8.65 ಲಕ್ಷದ ಸ್ವತ್ತು ಜಪ್ತಿ
ಹಣಕಾಸಿನ ಸಮಸ್ಯೆ ಪರಿಹರಿಸಲು ವಿಶೇಷ ಪೂಜೆ ಮಾಡುವುದಾಗಿ ನಂಬಿಸಿ, ಮನೆಯಲ್ಲಿದ್ದ ₹1.44 ಲಕ್ಷ ಮೌಲ್ಯದ 2 ತೊಲ 02 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಒಡಿಸ್ಸಾ ಮೂಲದ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
₹1.34 ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣಕ್ಕೆ ಗುದ್ದಲಿಪೂಜೆ
ಪಟ್ಟಣದ ತುಮ್ಮಿನಕಟ್ಟೆ ರಸ್ತೆಯ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಟಿಎಪಿಸಿಎಂಎಸ್‌ಗೆ ಸೇರಿದ 72*45 ಅಳತೆ ನಿವೇಶನದಲ್ಲಿ ಎರಡು ಅಂತಸ್ತಿನ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗುವುದು ಎಂದು ಸಂಘದ ನಿರ್ದೇಶಕರೂ ಆಗಿರುವ ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಸಂತ ಸೇವಾಲಾಲ್ ಆದರ್ಶಗಳು ಮನುಕುಲಕ್ಕೆ ದಾರಿದೀಪ
ಸಂತಶ್ರೇಷ್ಠ ಸೇವಾಲಾಲರು ನಮ್ಮ ಹಳೇ ಹೊನ್ನಾಳಿ ತಾಲೂಕಿನಲ್ಲಿ ಜನಿಸಿದವರು ಎಂದು ಹೇಳಿಕೊಳ್ಳಲಿಕ್ಕೆ ಎಲ್ಲರಿಗೂ ಹೆಮ್ಮೆ ಎನ್ನಿಸಬೇಕು. ಇವರ ಕಾರಣದಿಂದಾಗಿ ಇಂದು ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳನ್ನು ಇಡೀ ವಿಶ್ವದಲ್ಲೇ ಗುರುತಿಸುವಂತಾಗಿದೆ. ಅಂತಹ ಶ್ರೇಷ್ಠಸಂತ ಸೇವಾಲಾಲ್‌ ಆದರ್ಶಗಳನ್ನು ಇಡೀ ಮನುಕುಲ ಅನುಸರಿಸಬೇಕು ಎಂದು ಪುರಸಭೆ ಅಧ್ಯಕ್ಷ ಮೈಲಪ್ಪ ಹೇಳಿದ್ದಾರೆ.
ಆಧುನಿಕತೆಯಿಂದ ಜನರಲ್ಲಿ ನಂಬಿಕೆ, ವಿಶ್ವಾಸ ಕಳೆಗುಂದುತ್ತಿದೆ
ವೈಚಾರಿಕತೆಯ ಹೆಸರಲ್ಲಿ ಪ್ರಶ್ನೆ ಮಾಡುವ ಮೊದಲು ನಂಬಿಕೆ, ಶ್ರದ್ಧೆ, ವಿಶ್ವಾಸ ದೊಡ್ಡದು. ನಂಬಿಕೆ ಇದ್ದರೆ ಕಲ್ಲಿನ ಮೂರ್ತಿಯಲ್ಲಿಯೂ ದೈವವನ್ನು ಕಾಣುತ್ತೇವೆ. ಆಧುನಿಕತೆ ಬೆಳೆದಂತೆ ಜನರಲ್ಲಿ ನಂಬಿಕೆ, ವಿಶ್ವಾಸ ಕಳೆಗುಂದುತ್ತಿದೆ ಎಂದು ಉಜ್ಜಯಿನಿ ಪೀಠದ ಸಿದ್ಧಲಿಂಗ ಶಿವಾಚಾರ್ಯ ಜಗದ್ಗುರು ವಿಷಾದಿಸಿದ್ದಾರೆ.
ಚಿಕ್ಕಹಾಲಿವಾಣದಲ್ಲಿ ಶ್ರೀ ವೀರಭದ್ರೇಶ್ವರ ಗುಗ್ಗಳ ಸಂಪನ್ನ
ತಾಲೂಕಿನ ಚಿಕ್ಕಹಾಲಿವಾಣ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಗುಗ್ಗುಳ ಮಹೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖ ವಿಜೃಂಭಣೆಯಿಂದ ನೆರವೇರಿತು.
ಮೈಕ್ರೋ ಫೈನಾನ್ಸ್‌ಗಳಿಂದ ಮಹಿಳಾ ಶೋಷಣೆ ನಿಲ್ಲಲಿ
ಮೈಕ್ರೋ ಫೈನಾನ್ಸ್ ಎಂಬುದು ಬಹು ದೊಡ್ಡ ದಂಧೆಯಾಗಿ ಬೆಳೆದಿದೆ. ಸಣ್ಣಪುಟ್ಟ ಸಾಲ ವಸೂಲಾತಿಗೂ ಕಿರುಕುಳ ನೀಡಿ, ಅಮೂಲ್ಯ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಆತಂಕದ ಪರಿಸ್ಥಿತಿ ಧನದಾಹಿ ಹಣಕಾಸು ಸಂಸ್ಥೆಗಳು ನಿರ್ಮಿಸುತ್ತಿವೆ ಎಂದು ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಆಕ್ರೋಶ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.
ಪ್ರತಿಭಾವಂತರ ಆಯ್ಕೆಯಲ್ಲಿ ನ್ಯಾಯ ಪಾಲಿಸಿ
ಇಂದಿನ ಮಕ್ಕಳು ಸೂಕ್ಷ್ಮ ಮನಸ್ಥಿತಿವುಳ್ಳವರಾಗಿದ್ದು, ಪ್ರತಿಭೆ ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ನ್ಯಾಯ ಸಮ್ಮತವಾಗಿ ತೀರ್ಪುಗಾರರು ಆಯ್ಕೆ ಮಾಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ರಾಮಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 576
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved