ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಲೆ ಏರಿಕೆ, ಉದ್ಯೋಗ ಕಡಿತ ಖಂಡಿಸಿ ಪ್ರತಿಭಟನೆ
ಕೇಂದ್ರದ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ವೈದ್ಯಕೀಯ ಪದವಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ
ವೈದ್ಯಕೀಯ ಪದವಿ ಪಡೆಯಲು ಸಾಕಷ್ಟು ಸಾಧನೆ ಮಾಡಿದ್ದೀರಿ. ಈಗ ಗಳಿಸಿರುವುದು ಕೇವಲ ಶೈಕ್ಷಣಿಕ ಮನ್ನಣೆಯಲ್ಲ, ಬದಲಾಗಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಜಾತಿಗಣತಿ ಬಗ್ಗೆ ಸರಿಯಾಗಿ ಅರಿಯದೇ ಟೀಕೆ ಸಲ್ಲ: ಮಾಯಕೊಂಡ ಶಾಸಕ ಬಸವಂತಪ್ಪ
ಯಾರೇ ಮಾತನಾಡಿದರೂ ಆರೋಗ್ಯಕರವಾಗಿ ಮಾತನಾಡಲಿ. ಡಾ.ಶಾಮನೂರು ಶಿವಶಂಕರಪ್ಪ ಅವರು ಹಿರಿಯರಿದ್ದು, ಜಾತಿಗಣತಿ ಬಗ್ಗೆ ಮಾತನಾಡಲಿ. ಅಂತಹ ಹಿರಿಯರು ಮಾತನಾಡಿದರೆ ಅರ್ಥವಿರುತ್ತದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಸಂಪನ್ನ
ಪಟ್ಟಣದ ಕಲ್ಲುಸಾಗರ ಬೀದಿಯ ಬಸವೇಶ್ವರ ದೇವಾಲಯ ಹಿಂಭಾಗದ ಹಿರೇಮಠದ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡದಾರ್ಚನೆ ವಿಜೃಂಭಣೆಯಿಂದ ನೆರವೇರಿತು.
ಸಿಎನ್ಜಿ ಬಂಕ್ಗಳ ಹೆಚ್ಳಳಕ್ಕಾಗಿ ಚಾಲಕರು, ಮಾಲೀಕರ ಪ್ರತಿಭಟನೆ
ಆಟೋ ರಿಕ್ಷಾಗಳಿಗೆ ಸಿಎನ್ಜಿ ಗ್ಯಾಸ್ ಸಿಗದೇ 2-3 ದಿನಗಳಿಂದ ತೀವ್ರ ತೊಂದರೆಯಾಗುತ್ತಿದೆ. ಸಿಎನ್ಜಿ ಬಂಕ್ಗಳ ಸಂಖ್ಯೆ ಹೆಚ್ಚಿಸುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಧಾನಿ ಜ್ಞಾನದ ಫಲ
ಎಲ್ಪಿಜಿ ಸಿಲಿಂಡರ್ಗಳು, ಅಕ್ಕಿ, ಚಿನ್ನ, ಎಲ್ಲ ಸರಕುಗಳ ಬೆಲೆ, ದಿನಬಳಕೆ ವಸ್ತುಗಳ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಜ್ಞಾನವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಲೇವಡಿ ಮಾಡಿದ್ದಾರೆ.
ನಾಳೆಯಿಂದ ಗಣಪತಿ, ವೀರಭದ್ರೇಶ್ವರ ರಜತ ಮಹೋತ್ಸವ, ಗುಗ್ಗುಳ: ಸ್ವಾಮೀಜಿ
ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
22ರಿಂದ ಉಪ ಲೋಕಾಯುಕ್ತರ ಪ್ರವಾಸ: ಸಾರ್ವಜನಿಕರಿಂದ ನೇರ ದೂರು ಸ್ವೀಕಾರ
ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏ.24ರಂದು ಜಿಲ್ಲಾಧಿಕಾರಿ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ನೇರವಾಗಿ ದೂರು ಅರ್ಜಿಗಳನ್ನು ಸ್ವೀಕರಿಸುವರು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ. ಇಟ್ನಾಳ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣವೇ ಪ್ರಮುಖ ಅಸ್ತ್ರ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಆದ್ದರಿಂದ ಸಮಾಜದಲ್ಲಿನ ಯುವಜನರು ಉನ್ನತ ಶಿಕ್ಷಣದಿಂದ ವಿಮುಖರಾಗಬಾರದು. ಸಮುದಾಯದ ಯುವಕರು ದುಶ್ಚಟಗಳಿಗೆ ಬಲಿಯಾಗದೇ, ಅವುಗಳಿಂದ ದೂರವಿರಬೇಕು ಎಂದು ಜಗಳೂರು ಕ್ಷೇತ್ರ ಶಾಸಕ ದೇವೇಂದ್ರಪ್ಪ ಹೇಳಿದ್ದಾರೆ.
< previous
1
...
154
155
156
157
158
159
160
161
162
...
639
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್