• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೋಗ್‌ ಮಹಾಪೂಜೆಯೊಂದಿಗೆ ಸೇವಾಲಾಲ್‌ ಜಯಂತಿ ಸಂಪನ್ನ
ದೇಶದ ಬಂಜಾರ ಸಮುದಾಯದ ಏಕೈಕ ಜಗದ್ಗುರು ಸಂತ ಸೇವಾಲಾಲ್‌ ಜನ್ಮಸ್ಥಳ ತಾಲೂಕಿನ ಚಿನ್ನಿಕಟ್ಟೆ ಸಮೀಪದ ಸೂರಗೊಂಡನಕೊಪ್ಪ ಭಾಯಗಡ್‌ದಲ್ಲಿ ಸಂತ ಸೇವಾಲಾಲ್‌ರ 286ನೇ ಜಯಂತ್ಯುತ್ಸವ ಶನಿವಾರ ಮುಂಜಾನೆ ಭೋಗ್‌ (ಹೋಮಕುಂಡ ಪೂಜೆ) ಮಹಾಪೂಜೆ ಹಾಗೂ ಪೂರ್ಣಾಹುತಿ ಕಾರ್ಯಕ್ರಮದೊಂದಿಗೆ ಸಂಪನ್ನಗೊಂಡಿತು.
ಪಠ್ಯದಾಚೆಗಿನ ಜ್ಞಾನದಿಂದ ಯಶಸ್ವು ಸಾಧ್ಯ: ಗಂಗಾಧರ ಸ್ವಾಮಿ
ಓದು ಮಾತ್ರವೇ ಜೀವನದ ಸಾಧನೆಯಲ್ಲ. ಪ್ರಾಯೋಗಿಕ ಜ್ಞಾನ, ಪಠ್ಯ ಹೊರತಾದ ಕಲಿಕೆಯೇ ಜೀವನದ ನಿಜವಾದ ಪಾಠವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬೈಕ್‌ ಚಲಾಯಿಸಿ ಸಿಕ್ಕಿಬಿದ್ದ ಅಪ್ರಾಪ್ತ: ಮಾಲೀಕನಿಗೆ ₹25 ಸಾವಿರ ದಂಡ
ಸಾರ್ವಜನಿಕ ರಸ್ತೆಯಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ್ದ ವಾಹನ ಮಾಲೀಕನಿಗೆ ಸ್ಥಳೀಯ 2ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದೆ.
ಭಕ್ತರ ಆಶಯದಂತೆ ತುಂಗಭದ್ರಾ ಆರತಿ: ಬಾಲಯೋಗಿ ಜಗದೀಶ್ವರ ಶ್ರೀ
ಆರನೇ ತುಂಗಾರಾತಿ ಕಾರ್ಯಕ್ರಮವನ್ನು ಭಕ್ತರ ಆಶಯದಂತೆ ತುಂಗಭದ್ರಾ ಆರತಿ ಎಂಬುದಾಗಿ ನದಿಯ ಪೂರ್ಣ ಪ್ರಮಾಣದ ಹೆಸರಿನಲ್ಲಿ ಬದಲಿಸಿ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಾಲಯೋಗಿ ಜಗದೀಶ್ವರ ಶ್ರೀ ಹೇಳಿದ್ದಾರೆ.
ಫಸಲ್‌ ವಿಮಾ ಯೋಜನೆ: ತಿರಸ್ಕೃತ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ
ತಾಲೂಕಿನ ರೈತರುಗಳು ಬೆಳೆ ವಿಮೆ ಯೋಜನೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಹಾಗೂ ಬೇಸಿಗೆ ಹಂಗಾಮಿಗೆ ಸಂಬಂಧಪಟ್ಟಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ ಎಂದು ಹರಿಹರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೀರ್ತನೆಗಳಲ್ಲಿ ಸಾಮಾಜಿಕ ಬದುಕಿನ ಸಂದೇಶ ಬಿತ್ತಿದ ದಾಸಶ್ರೇಷ್ಠರು: ಸಾಹಿತಿ ಗಂಗಾಧರ್‌
ದಾಸ ಸಾಹಿತಿಗಳು ಕೀರ್ತನೆಗಳ ರಚಿಸಿ, ಹಾಡುವ ಮೂಲಕ ಸಮಾಜದ ಜನರಲ್ಲಿ ಬದುಕಿನ ಸಂದೇಶ ಬಿತ್ತಿದರು. ದಾಸ ಸಾಹಿತ್ಯದಲ್ಲಿ ಅನೇಕ ಅಧ್ಯಯನಗಳು ನಡೆಯುತ್ತಿವೆ ಎಂದು ಸಾಹಿತಿ ಬಿ.ಎಲ್. ಗಂಗಾಧರ್ ಹೇಳಿದ್ದಾರೆ.
19ರಂದು ಕೊಟ್ಟೂರು ಜಾತ್ರೆಗೆ ಪಾದಯಾತ್ರೆ: ಮುರುಗೇಶಪ್ಪ
ಶ್ರೀಕ್ಷೇತ್ರ ಕೊಟ್ಟೂರು ಶ್ರೀ ಗುರು ಬಸವೇಶ್ವರ ಸ್ವಾಮಿ ಜಾತ್ರೆ ಫೆ.22ರಂದು ನಡೆಯಲಿದೆ. ಇದರ ಅಂಗವಾಗಿ ಕೊಟ್ಟೂರು ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ನಿಂದ ಫೆ.19ರಂದು 46ನೇ ವರ್ಷದ ಸಮಗ್ರ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದ ಚೌಕಿಪೇಟೆ ಶ್ರೀ ಗುರು ಬಕ್ಕೇಶ್ವರ ಮಹಾಸ್ವಾಮಿ ದೇವಸ್ಥಾನ ಆವರಣದಿಂದ ಯಾತ್ರೆ ಆರಂಭವಾಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕಣಕುಪ್ಪಿ ಮುರುಗೇಶಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪುಲ್ವಾಮಾ ದಾಳಿ ಬಿಜೆಪಿ ರಾಜಕೀಯ ಷಡ್ಯಂತ್ರ: ದಿನೇಶ್ ಶೆಟ್ಟಿ ಆರೋಪ
ಆರು ವರ್ಷಗಳ ಹಿಂದೆ ದೇಶದ ಸೈನಿಕರನ್ನು ಗುರಿಯಾಗಿಟ್ಟುಕೊಂಡು ನಡೆದ ಪುಲ್ವಾಮಾ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗಗಳಲ್ಲೊಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆರೋಪಿಸಿದ್ದಾರೆ.
ಇಂದು ನಾಳೆ ಶ್ರೀ ಆಂಜನೇಯ, ಶ್ರೀ ಬಸವೇಶ್ವರ ಪ್ರಾಣ ಪ್ರತಿಷ್ಠಾಪನೆ: ಗಣೇಶಪ್ಪ
ಹಳೆ ಕುಂದುವಾಡ ಗ್ರಾಮದಲ್ಲಿ ಶ್ರೀರಾಮಧೂತ ಶ್ರೀ ಆಂಜನೇಯ ಹಾಗೂ ಶ್ರೀ ಬಸವೇಶ್ವರ ಸ್ವಾಮಿ ಭವ್ಯ ಮುಂದಿರ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಫೆ.16ರಂದು ಉಭಯ ದೇವರ ಅದ್ಧೂರಿ ಮೆರವಣಿಗೆ, ಫೆ.17ರಂದು ಪ್ರಾಣ ಪ್ರತಿಷ್ಠಾಪನೆ, ಧಾರ್ಮಿಕ ಸಮಾವೇಶ ನಡೆಯಲಿದೆ.
ಹರಿಹರದಲ್ಲಿ ಊರಮ್ಮ ದೇವಿ ಜಾತ್ರೆಯ ಹಂದರಗಂಬ ಪೂಜೆ
ನಗರದಲ್ಲಿ ನಡೆಯಲಿರುವ ಗ್ರಾಮದೇವತಾ ಜಾತ್ರೆ ಹಿನ್ನೆಲೆಯಲ್ಲಿ ನಗರದ ದೇವಸ್ಥಾನದ ರಸ್ತೆಯ ಎಸ್‍ಎಸ್‍ಕೆ ವೃತ್ತದ ಬಳಿ ಚೌಕಿಮನೆ ನಿರ್ಮಾಣಕ್ಕಾಗಿ ಶುಕ್ರವಾರ ಬೆಳಿಗ್ಗೆ ಹಂದರಗಂಬ ಪೂಜೆಯನ್ನು ಸಕಲ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 576
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved