• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ಪೋಸ್ಟ್‌ ಎಂದೇ ನಮೂದಿಸಿ: ವೀರೇಂದ್ರಸ್ವಾಮಿ
ಕೇಂದ್ರ ಸರ್ಕಾರವು ಅಂಚೆ ಕಚೇರಿಗಳಲ್ಲಿ ಬುಕ್‌ ಪೋಸ್ಟ್‌ ಬದಲು ಜ್ಞಾನ ಪೋಸ್ಟ್‌ ಎಂದು ನಮೂದಿಸಬೇಕೆಂಬ ನೀತಿ ಜಾರಿಗೆ ತಂದಿದೆ ಎಂದು ನ್ಯಾಮತಿ ಪೋಸ್ಟ್‌ ಮಾಸ್ತರ್‌ ಎಸ್‌.ವೀರೇಂದ್ರ ಸ್ವಾಮಿ ಹೇಳಿದ್ದಾರೆ.
ನ್ಯಾಯದಾನದಲ್ಲಿ ವಕೀಲರ ಪಾತ್ರವೂ ಅತ್ಯಂತ ಮಹತ್ತರ
ನ್ಯಾಯ ವಿತರಣೆಯಲ್ಲಿ ನ್ಯಾಯಾಧೀಶರಿಗೆ ಸಹನೆ, ತಾಳ್ಮೆ, ಕರುಣೆ ಮುಖ್ಯವಾಗಿದೆ. ನ್ಯಾಯಾಲಯಗಳಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸುವ ಮೂಲಕ ನ್ಯಾಯ, ನಿಷ್ಠುರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣಕುಮಾರ ಹೇಳಿದ್ದಾರೆ.
ಡಾ.ಸುರೇಶ ಹನಗವಾಡಿ ಕಾರ್ಯ ಸಂತರ ಕಾಳಜಿಗಿಂತ ಮಿಗಿಲು: ಗವಿಸಿದ್ದೇಶ್ವರ ಶ್ರೀ
ರಕ್ತ ಹೀರುವ ಜನರ ಮಧ್ಯೆ ರಕ್ತ ಕೊಡುವ, ರಕ್ತಸ್ರಾವ ನಿಲ್ಲಿಸುವ ಡಾ.ಸುರೇಶ ಹನಗವಾಡಿ ಅವರ ಕಾರ್ಯ ಸಂತರ ಕಾರ್ಯ, ಕಾಳಜಿಗಿಂತ ಮಿಗಿಲಾದುದು ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನುಡಿದಿದ್ದಾರೆ.
ಸಣ್ಣ ಕೆಳಸೇತುವೆ, ರಸ್ತೆಗಳ ಸಮಸ್ಯೆ ಈಗಲೇ ಸರಿಪಡಿಸಿ
ರಾಷ್ಟ್ರೀಯ ಹೆದ್ದಾರಿ-48ರ ಬಾಕಿ ಕಾಮಗಾರಿ ತ್ವರಿತವಾಗಿ ಕೈಗೊಂಡು, ಕಿರಿದಾದ ರಸ್ತೆ, ಅಂಡರ್ ಪಾಸ್‌, ಸರ್ವೀಸ್ ರಸ್ತೆ ನಿರ್ಮಿಸಬೇಕು. ಆ ಮೂಲಕ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೂಚಿಸಿದ್ದಾರೆ.
ಸುಣಿಗೆರೆಯಲ್ಲಿ ಬಸ್‌ಗಳ ನಿಲುಗಡೆಗಾಗಿ ಪ್ರತಿಭಟನೆ
ತಾಲೂಕಿನ ಸುಣಿಗೆರೆ ಗ್ರಾಮದಲ್ಲಿ ಸರ್ಕಾರಿ ಬಸ್‌ಗಳು, ಖಾಸಗಿ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮದ ನಾಗರೀಕರು ಬುಧವಾರ ಬೆಳಗ್ಗೆ 8 ಗಂಟೆಯಿಂದ ರಸ್ತೆ ತಡೆ ನಡೆಸಿದ್ದಾರೆ.
ಸಂಸದರಾಗಿ ಡಾ.ಪ್ರಭಾ ವರ್ಷ ಪೂರೈಕೆ: ವಿಜನ್ ದಾವಣಗೆರೆ-2030 ಕಾರ್ಯಕ್ರಮ
ಸಂಸದರಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆ ಕ್ಷೇತ್ರದ ನಾಗರೀಕರಿಗಾಗಿ ಟೀಂ ಪ್ರಭಾ ವಿಕಾಸ್ ತಂಡದಿಂದ ದಾವಣಗೆರೆ- 2030 ನನ್ನ ಕನಸು, ನನ್ನ‌ ನಗರ ಥೀಮ್‌ನಲ್ಲಿ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.
ಬಿತ್ತನೆಬೀಜ, ರಸಗೊಬ್ಬರ ಕೃತಕ ಅಭಾವ ಆಗದಿರಲಿ
ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಸೂಚಿಸಿದ್ದಾರೆ.
ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಕೋರ್ಸ್‌ ಪ್ರವೇಶಾತಿ ಆರಂಭ
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025 -26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‍ಗಳಾದ ಬಿ.ಎ., ಬಿ.ಎಸ್ಸಿ., ಬಿ.ಸಿಎ., ಬಿ.ಕಾಂ. ಹಾಗೂ ಬಿಬಿಎ ಪ್ರವೇಶಾತಿಗಾಗಿ ಪಿ.ಯು.ಸಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರವೇಶಾತಿ ಆರಂಭಿಸಲಾಗಿದೆ.
ಭಾರತೀಯ ಯೋಧರ ಶೌರ್ಯ, ಬಲಿದಾನ ಸ್ಮರಣೀಯ
ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಯಾಗಿ ನಮ್ಮ ವೀರಯೋಧರು ಪಾಕಿಸ್ತಾನ ಹಾಗೂ ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿದು, ಅವರ ನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಇಂಥ ವೀರಸೈನಿಕರಿಗೆ ಮತ್ತಷ್ಟು ಆತ್ಮಸ್ಥೈರ್ಯ ಮೂಡಿಸಲು ಮಂಗಳವಾರ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸುರಿಯುವ ಮಳೆಯಲ್ಲಿಯೇ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ಕಾರ್ಮಿಕ ವಿರೋಧಿ ನೀತಿ ಕೈಬಿಟ್ಟು, ಸಮಸ್ಯೆಗಳ ಪರಿಹರಿಸಿ
ದೇಶದ ಕಾರ್ಮಿಕರು ಮತ್ತಿತರ ದುಡಿಯುವ ವರ್ಗಗಳ ವಿರೋಧಿ ನೀತಿಗಳನ್ನು ಕೈಬಿಟ್ಟು, ಅಂತಹವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿ, ಮುಷ್ಕರದಲ್ಲಿ ಪಾಲ್ಗೊಂಡಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved