• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರಕ್ಕೆ ಯಶಸ್ಸು, ಕೀರ್ತಿ ತಂದ ಶಕ್ತಿ ಯೋಜನೆ: ಶ್ರೀನಿವಾಸ್‌
ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದ್ದಾರೆ.
ಮಹಾರಾಷ್ಟ್ರಕ್ಕೆ ಯೂರಿಯಾ: ರೈತರ ಪ್ರತಿಭಟನೆ
ಯೂರಿಯಾ ಗೊಬ್ಬರ ಮಹಾರಾಷ್ಟ್ರಕ್ಕೆ ಸಾಗಿಸಿ, ಕೃತಕ ಅಭಾವ ಸೃಷ್ಟಿಸುತ್ತಿರುವ ಕ್ರಮ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ದಿಢೀರ್‌ ರಸ್ತೆ ತಡೆ ಮಾಡಿ, ಪ್ರತಿಭಟಿಸಲಾಯಿತು.
ಹೊನ್ನಾಳಿ ಕೆಎಸ್‌ಆರ್‌ಟಿಸಿ ಡಿಪೋಗೆ 10 ನೂತನ ಬಸ್‌
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ, 2 ತಿಂಗಳು ಪೂರೈಸಿದೆ. ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಇದರಲ್ಲಿ ವಿಶೇಷವಾಗಿ ಮಹಿಳಾ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಟಿಕೆಟ್‌ಗಳು ವಿತರಿಸಿ, ₹12,669 ಕೋಟಿ ಯೋಜನೆಗೆ ವಿನಿಯೋಗಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಉದ್ದೇಶ ಮಹಿಳಾ ಸ್ವಾವಲಂಬನೆ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಸಮರ್ಪಕ ಜಾರಿಗೆ ತಂದಿದೆ. ಆ ಮೂಲಕ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ 2 ವರ್ಷಗಳು ಪೂರ್ಣಗೊಂಡಿವೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಜೀವನದಲ್ಲಿ ಖುಷಿಯಾಗಿರಿ, ಧರ್ಮ, ಪುಣ್ಯಕಾರ್ಯಗಳ ನಡೆಸಿರಿ
“ಗು” ಎಂದರೆ ಅಜ್ಞಾನ, “ರು” ಎಂದರೆ ಹೊಡೆದೋಡಿಸುವುದು ಎಂದರ್ಥ. ಅಜ್ಞಾನವನ್ನು ಹೊಡೆದೋಡಿಸುವವರೇ ಗುರು. ಗುರು ಎನ್ನುವುದು ಒಂದು ಶಕ್ತಿ, ಸಿದ್ಧಾಂತ ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ನುಡಿದಂತೆ ನಡೆದ ಸಿದ್ದರಾಮಯ್ಯ ಸರ್ಕಾರ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ತಾಯಂದಿಗೆ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಮಹಿಳೆಯರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಅಶುದ್ಧ ನೀರಿನಿಂದ ಪ್ರತಿ ವರ್ಷ 3.5 ಲಕ್ಷ ಸಾವು
ನೀರಿನಿಂದ ಬರುವ ಕಾಯಿಲೆಗಳಿಗೆ ಪ್ರತಿ ವರ್ಷ ದೇಶದಲ್ಲಿ 37 ಲಕ್ಷ ಜನರು ತುತ್ತಾದರೆ, 3.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆ ಜನರಿಗೆ ಉತ್ತಮ ನೀರು, ಆರೋಗ್ಯ ಕಲ್ಪಿಸಲು ಜಲಜೀವನ್ ಮಿಷನ್‌ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ವಿಚ್ಛೇದನ ಬಿಟ್ಟು ಮತ್ತೆ ಒಂದಾದ 23 ಜೋಡಿಗಳು
ಕೌಟುಂಬಿಕ ಕಲಹ, ತಪ್ಪುಗ್ರಹಿಕೆ ಸೇರಿದಂತೆ ನಾನಾ ಕಾರಣಕ್ಕೆ ಮನಸ್ತಾಪ ಉಂಟಾಗಿ, ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ 23 ಜೋಡಿಗಳು ತಮ್ಮೆಲ್ಲಾ ಮುನಿಸುಗಳನ್ನು ಮರೆತು, ಜಿಲ್ಲೆಯ ನ್ಯಾಯಾಧೀಶರು, ವಕೀಲರ ಸಮಕ್ಷಮ ಮತ್ತೆ ಒಂದಾಗಿ, ಬಾಳುವ ಸಂಕಲ್ಪ ಮಾಡಿ, ಹಾರ ಬದಲಿಸಿಕೊಂಡು ಬಾಂಧವ್ಯಗಳನ್ನು ಬೆಸೆಯುವ ಕ್ಷಣಗಳಿಗೆ ಲೋಕ್ ಅದಾಲತ್ ಶನಿವಾರ ಸಾಕ್ಷಿಯಾಯಿತು.
ಗಿಗ್‌, ಸಿನಿ, ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕೆ ಅಧಿನಿಯಮ
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಇ-ಕಾಮರ್ಸ್ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರದ ಕಲಾ ಕಾರ್ಮಿಕರು, ಮನೆಗೆಲಸದ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮ ರೂಪಿಸಿದ್ದು, ಸದನದಲ್ಲಿ ಅಧಿಸೂಚನೆ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಯಾಗಿ ಜಾರಿಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ನಾಡಪ್ರಭು ಕೆಂಪೇಗೌಡ ದೂರದೃಷ್ಟಿತ್ವ ಗುಣ ಇರಲಿ: ಶಾಸಕ ಹರೀಶ್‌
ವಿದ್ಯಾರ್ಥಿಗಳಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಅಭಿವೃದ್ಧಿಯ ದೂರದೃಷ್ಟಿತ್ವ ಗುಣಗಳು ಅಳವಡಿಕೆಯಾಗಿರಲಿ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 564
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved