• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೃತ್ಯದಿಂದ ಮನಸಿಗೆ ಉಲ್ಲಾಸ, ದೇಹಕ್ಕೆ ಸದೃಢತೆ: ಶಂಕರ್ ಖಟಾವ್‍ಕರ್
ಮನೋಲ್ಲಾಸ ಉಂಟುಮಾಡುವ ಜೊತೆಗೆ ದೈಹಿಕ ಹಾಗೂ ಆರೋಗ್ಯವನ್ನೂ ದೃಢಗೊಳಿಸುವ ಶಕ್ತಿ ನೃತ್ಯಕ್ಕಿದೆ ಎಂದು ನಗರಸಭಾ ಸದಸ್ಯ ಶಂಕರ್ ಖಟಾವ್‍ಕರ್ ಹೇಳಿದ್ದಾರೆ.
ಬಂಜಾರರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ
ಬಂಜಾರ ಸಮುದಾಯದ ಎಲ್ಲಾ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು, ಇದಕ್ಕಾಗಿ 60 ಕೋಟಿ ರು. ವೆಚ್ಚಮಾಡಲಾಗಿದೆ. ಬಂಜಾರ ಸಮುದಾಯದವರು ಬೇರೆ ಬೇರೆ ಊರುಗಳಿಗೆ ವಲಸೆ ಹೋಗುವ ಜನಾಂಗವಾಗಿರುವ ಕಾರಣ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸೂರಗೊಂಡನಕೊಪ್ಪದ ಸಂತಸೇವಾಲಾಲ್ ಪುಣ್ಯ ಕ್ಷೇತ್ರದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು
ಪ್ರತಿ ಅಂತ್ಯ ಹೊಸ ಪ್ರಾರಂಭಕ್ಕೆ ದಾರಿ ಮಾಡಿಕೊಡುತ್ತದೆ: ಡಾ.ಸದಾನಂದ ಜಿ.ಹವನಗಿ
ಪ್ರತಿ ಅಂತ್ಯ ಹೊಸ ಪ್ರಾರಂಭಕ್ಕೆ ದಾರಿ ಮಾಡಿಕೊಡುತ್ತದೆ. ಅಂತೆಯೇ ನೀವು ನಿಮ್ಮ ಜೀವನದ ಗೋಲ್ಡನ್ ಹಂತದಲ್ಲಿದ್ದೀರಿ. ನೀವು ಪದವಿ ಪೂರೈಸಿದ್ದೀರಿ. ಇದೀಗ ನಿಮ್ಮ ಮುಂದಿನ ಹಾದಿ ತೆರೆದಿದೆ ಎಂದು ಹುಬ್ಬಳ್ಳಿಯ ಐಬಿಎಂಆರ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ ಅಕಾಡೆಮಿಕ್ ಡೀನ್ ಡಾ.ಸದಾನಂದ ಜಿ.ಹವನಗಿ ಹೇಳಿದರು.
ಮೋದಿ ಸರ್ಕಾರದಿಂದ ವಕ್ಫ್ ಆಸ್ತಿ ಕಬಳಿಕೆ ಹುನ್ನಾರ: ಎಸ್‌ಡಿಪಿಐ ರಜ್ವಿ ರಿಯಾಜ್ ಅಹಮ್ಮದ್‌
ವಕ್ಫ್ ತಿದ್ದುಪಡಿ ಮಸೂದೆ-2024 ಅಸಂವಿಧಾನಿಕ ಮಾತ್ರವಲ್ಲದೇ, ವಕ್ಫ್ ಸಂಪತ್ತನ್ನು ಕಬಳಿಸುವ ಹುನ್ನಾರವಾಗಿದೆ. ಕೋಮುವಾದಿ ಸರ್ಕಾರದ ಹುನ್ನಾರವು ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದಾಗಿದ್ದು, ಇದು ಸಂಪೂರ್ಣವಾಗಿ ಅನ್ಯಾಯಕರ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮ್ಮದ್‌ ಹೇಳಿದರು.
ಸಮಾನತೆಗೆ ಆರಂಭವಾದ ಸಾಹಿತ್ಯವೇ ತತ್ವಪದ: ಕಾ.ತ.ಚಿಕ್ಕಣ್ಣ
ಅನಾದಿಯಿಂದಲೂ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಮೂಢನಂಬಿಕೆ, ಕಂದಾಚಾರಗಳನ್ನು ಹೋಗಲಾಡಿಸಿ, ಸಮಾನತೆಯನ್ನು ತರಲು ತತ್ವಜ್ಞಾನಿಗಳು ಕಾಲಕಾಲಕ್ಕೆ ತಮ್ಮ ಅನುಭವದ ಮೂಲಕ ಪದಗಳನ್ನು ಕಟ್ಟಿ, ಹೇಳಿ ಜನರನ್ನು ಜಾಗೃತರನ್ನಾಗಿಸುವ ಕೆಲಸ ಮಾಡಿಕೊಂಡೇ ಬಂದಿದ್ದಾರೆ ಎಂದು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ತಿಳಿಸಿದರು.
ಕಲಿತ ವಿದ್ಯೆಯನ್ನು ಆ ವರ್ಷ ಬರೆದು ತೋರ್ಪಡಿಸುವುದೇ ಪರೀಕ್ಷೆ:ಡಾ.ಕೆ.ಎ.ಛಾಯಾ
ಪರೀಕ್ಷೆ ಎಂದರೆ ಒಂದು ಮಗು ತಾನು ಆ ವಾರ್ಷಿಕ ಸಮಯದಲ್ಲಿ ಕಲಿತ ವಿದ್ಯೆಯನ್ನು ಬರೆಯುವುದರ/ಪಠನ ಮಾಡುವುದರ ಮೂಲಕ ತೋರ್ಪಡಿಸುವುದೇ ಪರೀಕ್ಷೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೆ.ಎ.ಛಾಯಾ ತಿಳಿಸಿದರು.
ಪ್ಲಾಸ್ಟಿಕ್‌ ಮುಕ್ತ ರಾಜ್ಯವಾಗಿಸುವುದು ನಮ್ಮ ಕೈಯಲ್ಲಿದೆ: ತಹಸೀಲ್ದಾರ್ ಸೈಯದ್ ಕಲೀಮ್ ಉಲ್ಲಾ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶದಂತೆ ಪ್ಲಾಸ್ಟಿಕ್ ಮುಕ್ತ ರಾಜ್ಯವನ್ನಾಗಿ ಮಾಡುವುದು ನಮ್ಮ ಕೈಯಲ್ಲಿ ಇದೆ ಎಂದು ತಹಶೀಲ್ದಾರ್ ಸೈಯದ್ ಕಲೀಮ್ ಉಲ್ಲಾ ಹೇಳಿದರು.
ದಾವಣಗೆರೆಯಲ್ಲಿ ಕೆಎಸ್‌ಸಿಎ ಟರ್ಫ್, ಫೆವಿಲಿಯನ್‌ಗೆ ದಿನೇಶ ಕೆ.ಶೆಟ್ಟಿ ಭೂಮಿಪೂಜೆ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ದಾವಣಗೆರೆಯಲ್ಲಿ ಸುಮಾರು 2 ಕೋಟಿ ರು. ವೆಚ್ಚದಲ್ಲಿ ಟರ್ಫ್ ಅಂಕಣ ಹಾಗೂ ಪೆವಿಲಿಯನ್ ನಿರ್ಮಾಣ ಕಾರ್ಯಕ್ಕೆ ನಗರದ ಜೆ.ಎಚ್.ಪಟೇಲ್ ಬಡಾವಣೆಯ ಮೈದಾನದಲ್ಲಿ ದೂಡಾ ಅಧ್ಯಕ್ಷ, ದಾವಣಗೆರೆ ಕ್ರಿಕೆಟ್ ಕ್ಲಬ್ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಫೆಬ್ರವರಿ 21ಕ್ಕೆ ರಾಜ್ಯಾದ್ಯಂತ ಎಲ್ಲೋ ಜೋಗಪ್ಪ ನಿನ್ನರಮನೆ: ನಿರ್ದೇಶಕ ಹಯವದನ
ಸೋಷಿಯಲ್ ಮೀಡಿಯಾದ ಅತಿಯಾದ ಪ್ರಭಾವಕ್ಕೊಳಗಾಗಿ ತನ್ನ ತಂದೆಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೊರಡುವ ಯುವಕ ದೇಶ ಅಲೆಯುತ್ತಾ ಸಾಗಿದಂತೆ ಪ್ರಯಾಣ ಮತ್ತು ಭಾವನೆಗಳ ಸುತ್ತಾ ಸಾಗುವ ಕೌಟುಂಬಿಕ ಕಥಾ ಹಂದರದ ಎಲ್ಲೋ ಜೋಗಪ್ಪ ನಿನ್ನರಮನೆ ಚಲನಚಿತ್ರವು ಫೆ.21ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ದೇಶಕ ಹಯವದನ ತಿಳಿಸಿದರು.
ಫೆಬ್ರವರಿ 26ರಿಂದ ಮಹಾರುದ್ರ ಸ್ವಾಮಿಯ ಜಾತ್ರಾ ಉತ್ಸವ: ಸಿದ್ದಲಿಂಗ ಶಿವಶಾಂತವೀರ ಸ್ವಾಮೀಜಿ
ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿರುವ ಶ್ರೀ ಗುರು ಮಹಾರುದ್ರ ಸ್ವಾಮಿಯ ಮಹಾ ಶಿವರಾತ್ರಿ ಮಹೋತ್ಸವವು ಫೆಬ್ರವರಿ 26ರಿಂದ 28ರ ವರೆಗೆ ತಾವರೆಕೆರೆ ಶಿಲಾಮಠದ ಮಠಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 576
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved