• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ರಾಜ್ಯಪಾಲರ ಕ್ರಮಕ್ಕೆ ಸ್ವಾಗತ: ಗಿರೀಶ್ ಮಟ್ಟಣ್ಣವರ್
ಮಿತಿ ಮೀರಿದ ಅಕ್ರಮ ಬಡ್ಡಿ ದಂಧೆ, ಅದರ ಹಾವಳಿಯಿಂದ ತತ್ತರಿಸಿದ್ದ ಜನರಿಗೆ ಧೈರ್ಯ ತುಂಬಲು ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು ಸ್ವಾಗತಾರ್ಹವಾಗಿದ್ದು, ಇದಕ್ಕಾಗಿ ರಾಜ್ಯಪಾಲರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸೌಜನ್ಯ ಹೋರಾಟ ಸಮಿತಿ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಗಿರೀಶ್ ಮಟ್ಟಣ್ಣವರ್ ಹೇಳಿದರು.
ಬದುಕನ್ನೇ ಕಸಿದಿರುವ ತಂತ್ರಜ್ಞಾನ ಬೆಳವಣಿಗೆ: ಪ್ರೊ.ಎಂ.ಕೃಷ್ಣೇಗೌಡ
ತಂತ್ರಜ್ಞಾನದ ಬೆಳವಣಿಗೆಯು ಅನೇಕರ ಬದುಕನ್ನೇ ಕಸಿಯುತ್ತಿದ್ದು, ಶಿಕ್ಷಣ, ಮಾಧ್ಯಮವೂ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳೂ ಆತಂಕ ಎದುರಿಸುತ್ತಿವೆ ಎಂದು ಮೈಸೂರಿನ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಹೇಳಿದರು.
ದೇಶವ್ಯಾಪಿ ದಯಾಮರಣ ಕಾನೂನು ಜಾರಿಗೆ ಒತ್ತಾಯ: ಹೋರಾಟಗಾರ್ತಿ ಎಚ್.ಬಿ.ಕರಿಬಸಮ್ಮ
ದೇಶದ ಎಲ್ಲಾ ರಾಜ್ಯಗಳಲ್ಲೂ ದಯಾಮರಣ, ಇಚ್ಛಾಮರಣ ಕಾನೂನನ್ನು ಏಕರೂಪದಲ್ಲಿ ಜಾರಿಗೊಳಿಸುವಂತೆ ದಾವಣಗೆರೆಯ ದಯಾಮರಣ ಹೋರಾಟಗಾರ್ತಿ, ನಿವೃತ್ತ ಶಿಕ್ಷಕಿ ಎಚ್.ಬಿ.ಕರಿಬಸಮ್ಮ ಕೇಂದ್ರ ಸರ್ಕಾರ, ದೇಶದ ವಿವಿಧ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.
ಕೂಡಲೇ ಕಾಂತರಾಜ್‌ ಆಯೋಗದ ವರದಿ ಮಂಡಿಸಬೇಕ: ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಸಾಬ್
ಶೇ 80 ರಷ್ಟು ಅಹಿಂದ ಜನರಿಗೆ ಉಪಯೋಗವಾಗುವ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಮಂಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಸಾಬ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ದಾವಣಗೆರೆಯ ಜಿಎಂ ವಿವಿಯಲ್ಲಿ ಬೃಹತ್ ಅಂತಾರಾಷ್ಟ್ರೀಯ ಶಿಕ್ಷಣ ಮೇಳ
ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಅಂತರಾಷ್ಟ್ರೀಯ ಶಿಕ್ಷಣ ಮೇಳವನ್ನು ಗುರುವಾರ ನಗರದ ಜಿಎಂ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಲಾಗಿತ್ತು.
ಬಂಜಾರ ಸಮುದಾಯ ಗುರುಭಕ್ತಿಯಿಂದ ಸೇವಲಾಲ್‌ರ ನೆನೆಯಬೇಕ: ಜಿಲ್ಲಾ ಪಂಚಾಯತ್‌ನ ಕೃಷ್ಣನಾಯ್ಕ
2017 ರಲ್ಲಿ ಸರ್ಕಾರದ ಆದೇಶದಂತೆ ಸಂತಸೇವಲಾಲ್ ಅವರ ಜಯಂತಿಯನ್ನು ಸರ್ಕಾರಿ ದಿನಾಚರಣೆಯನ್ನಾಗಿ ಪ್ರತಿ ಕಛೇರಿಗಳಲ್ಲಿಯೂ ರಜಾರಹಿತವಾಗಿ ಆಚರಿಸಲಾಗುತ್ತಿದ್ದು. ಬಂಜಾರ ಸಮುದಾಯದವರು ಸಂತಸೇವಲಾಲ್ ಅವರನ್ನು ಸ್ಮರಿಸುವ ಮೂಲಕ ಗುರುಭಕ್ತಿ ಮೆರೆಯಬೇಕಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ ಹೇಳಿದರು.
ಮಹಾತ್ಮರ ಆದರ್ಶ ಹೊಂದಿದಾಗ ಅವರ ಪ್ರತಿಮೆಗೆ ಗೌರವ: ರುದ್ರಪ್ಪ ಲಮಾಣಿ
ಮಹಾತ್ಮರ ಪ್ರತಿಮೆಗಳು ಅಥವಾ ವೃತ್ತಗಳಲ್ಲಿ ಅಳವಡಿಸುವ ನಾಮಫಲಕಗಳಿಗೆ ನಿಜವಾದ ಗೌರವ ಬರಬೇಕಾದರೆ ಮೊದಲು ನಾವು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿಧಾನಸಭೆಯ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ ಬಂಜಾರ ಸಮುದಾಯದ ಯುವಕರಿಗೆ ಕರೆ ನೀಡಿದರು.
ದಾವಣಗೆರೆಯಲ್ಲಿ ಅನಧಿಕೃತ ರ್‍ಯಾಪಿಡೋ ನಿಷೇಧಕ್ಕೆ ಪಿ.ಬಿ.ಅಂಜುಕುಮಾರ ಒತ್ತಾಯ
ಬೆಂಗಳೂರಿನ ಚಾಲಕರ ನೆಮ್ಮದಿ ಕಸಿದಿರುವ ಅನಧಿಕೃತ ದ್ವಿಚಕ್ರ ವಾಹನ ಟ್ಯಾಕ್ಸಿ ರ್‍ಯಾಪಿಡೋವನ್ನು ದಾವಣಗೆರೆಯಲ್ಲಿ ತಕ್ಷಣವೇ ನಿಷೇಧಿಸುವಂತೆ ಕರ್ನಾಟಕ ಚಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಬಿ.ಅಂಜುಕುಮಾರ ತಿಳಿಸಿದರು.
ಕರ್ನಾಟಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚುನಾವಣೆ ; ಮರು ಮತ ಎಣಿಕೆಗೆ ಸೈಯದ್‌ ಆಗ್ರಹ
ಕರ್ನಾಟಕ ಯುವ ಕಾಂಗ್ರೆಸ್‌ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ. ವಂಚನೆ ಹಿನ್ನೆಲೆ ಪಕ್ಷದ ಚುನಾವಣಾಧಿಕಾರಿ ಫಲಿತಾಂಶ ತಡೆಹಿಡಿದು, ಮರುಎಣಿಕೆ ಕೈಗೊಳ್ಳುವಂತೆ ದಕ್ಷಿಣ ಕ್ಷೇತ್ರದ ಯುವ ಮುಖಂಡ ಸೈಯದ್ ಸುಹೇಲ್ ಒತ್ತಾಯಿಸಿದ್ದಾರೆ.
ರೈತರು ಸ್ವಾವಲಂಬನೆಗೆ ಶ್ರಮಿಸಬೇಕು: ಶಾಸಕ ಬಸವರಾಜ
ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅವಲಂಬಿಸಬೇಕಾಗಿದೆ. ರಾಜ್ಯ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳನ್ನು ಬಳಸಿ, ಆರ್ಥಿಕ ಪ್ರಗತಿ ಹೊಂದಬೇಕು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 576
  • next >
Top Stories
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved