• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಸಕಾಲ: ಕೋಡಿಹಳ್ಳಿ ಚಂದ್ರಶೇಖರ
ರಾಜ್ಯದಲ್ಲಿ ಈವರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಂತಹ ಪಕ್ಷಗಳು ಯಾವುದೇ ಹಂತದಲ್ಲೂ ಜನಸಾಮಾನ್ಯರು, ರೈತರು, ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿಲ್ಲ. ಆದ್ದರಿಂದ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷ ಅಸ್ತಿತ್ವದ ತುರ್ತು ಅಗತ್ಯವಿದೆ. ಈ ಹಿನ್ನೆಲೆ ಆಂದೋಲನ ಆರಂಭಿಸಲಾಗಿದೆ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.
ಜನರ ನೆಮ್ಮದಿ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ. ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸುವ ಜೊತೆಗೆ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಲಾರಿ ಮುಷ್ಕರ: ಜಿಲ್ಲಾದ್ಯಂತ 5 ಸಾವಿರಕ್ಕೂ ಅಧಿಕ ಲಾರಿಗಳು ಸ್ತಬ್ಧ
ಬೆಳಗಾವಿ ಜಿಲ್ಲೆ ನಿಪ್ಪಾಣಿ, ಬೆಂಗಳೂರಿನ ಅತ್ತಿಬೆಲೆ ಚೆಕ್ ಪೋಸ್ಟ್‌ಗಳ ಹಗಲು ದರೋಡೆ, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯವ್ಯಾಪಿ ಕರೆ ಮೇರೆಗೆ ನಡೆದ ಲಾರಿ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಲಾರಿಗಳು ನಿಂತಲ್ಲೇ ನಿಂತಿವೆ. ಲಾರಿ ಮಾಲೀಕರು, ಚಾಲಕರು ಸಂಘದ ನೇತೃತ್ವದ ಹೋರಾಟಕ್ಕೆ ಸಾಥ್ ನೀಡಿದ್ದಾರೆ.
ಶೋಷಿತರು, ದಲಿತರಲ್ಲಿ ಸ್ವಾಭಿಮಾನ ರಕ್ತ ಹರಿಯಲಿ: ಡಾ.ನಾಗಲಕ್ಷ್ಮೀ ಚೌಧರಿ
ಶೋಷಿತರು, ದಲಿತರಲ್ಲಿ ಗುಲಾಮಗಿರಿಯ ರಕ್ತ ಹರಿಯದೇ, ಸ್ವಾಭಿಮಾನದ ರಕ್ತ ಹರಿಯಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
ನಾಳೆ ಎಂಸಿಟಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ: ಮನ್ಸೂರ್‌ ಅಲಿ
ನಗರದ ಮೆಹಬೂಬ್ ಎ ಇಲಾಹಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏ.17ರಂದು ಬೆಳಗ್ಗೆ 11 ಗಂಟೆಗೆ ನಗರದ ಬೂದಾಳು ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‌ನಲ್ಲಿ 9 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಯು.ಎಂ. ಮನ್ಸೂರ್ ಅಲಿ ಹೇಳಿದ್ದಾರೆ.
ರೈತರಿಂದ ಭತ್ತ, ಬಿಳಿಜೋಳ ಖರೀದಿ: ಜಿಪಂ ಸಿಇಒ ಸುರೇಶ್‌
ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ.
ರಾಮಾನುಜಾಚಾರ್ಯರ 1008ನೇ ಜಯಂತ್ಯುತ್ಸವ, ಆಹ್ವಾನ ಪತ್ರಿಕೆ ಬಿಡುಗಡೆ
ತಾಲೂಕಿನ ಹಳೆದೇವರ ಹೊನ್ನಾಳಿಯಲ್ಲಿ ಶ್ರೀ ರಾಮಾನುಜಾಜಾರ್ಯ ಮಠದ ಟ್ರಸ್ಟ್, ದಾವಣಗೆರೆಯ ಶ್ರೀ ವೈಷ್ಣವ ಮಹಾಪರಿಷತ್ತು ಆಶ್ರಯದಲ್ಲಿ ಮೇ 4 ರಂದು ಶ್ರೀ ಭಗವದ್ ರಾಮಾನುಚಾಚಾರ್ಯರ 1008ನೇ ಜಯಂತ್ಯುತ್ಸವ, ಸಾಮೂಹಿಕ ವಿವಾಹ, ಉಪನಯನ ಹಾಗೂ ಶ್ರೀಮಠದಿಂದ 9ನೇ ವರ್ಷದ ಆಚರಣೆ ಹಾಗೂ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಭಾನುವಾರ ಶ್ರೀಮಠದಲ್ಲಿ ಪೂರ್ವಭಾವಿ ಸಭೆ ಹಾಗೂ ಆಹ್ವಾನ ಪತ್ರಿಕೆಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.
18ರಿಂದ ದೊಡ್ಡೆತ್ತಿನಹಳ್ಳಿಯಲ್ಲಿ ಧಾರ್ಮಿಕ ಕಾರ್ಯಕ್ರಮ, ಶ್ರೀ ಅಡ್ಡಪಲ್ಲಕ್ಕಿ ಉತ್ಸವ
ತಾಲೂಕಿನ ದೊಡ್ಡೆತ್ತಿನಹಳ್ಳಿಯಲ್ಲಿ ವಿವಿಧ ದೇವರುಗಳ ದೇವಸ್ಥಾನ ಮಹಾದ್ವಾರ ಪ್ರವೇಶ, ಪ್ರಾಣ ಪ್ರತಿಷ್ಠಾಪನೆ, ಶ್ರೀ ಚೌಡಮ್ಮದೇವಿ ದೇವಸ್ಥಾನ ಕಳಸಾರೋಹಣ ಹಾಗೂ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮಗಳು ಏ.18ರಿಂದ 26ರವರೆಗೆ ಜರುಗಲಿವೆ.
ಜಾತಿಗಣತಿ ವರದಿ ಮಂಡಿಸಿ ಅಂಗೀಕರಿಸಿ, ಆಮೇಲೆ ಚರ್ಚಿಸಿ
ದೇಶದಲ್ಲಿ ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಜಾತಿ ಜನಗಣತಿ ವರದಿಯನ್ನು ಏ.17ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಶ್ರೀ ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಹಕಾರ ಸಂಘಗಳ ಅಭಿವೃದ್ಧಿಗೆ ನಿರ್ದೇಶಕರ ಸಹಕಾರ ಮುಖ್ಯ
ದೇಶದ ಇತಿಹಾಸದಲ್ಲಿ ಮರಾಠಿಗರಿಗೆ ವಿಶೇಷ ಸ್ಥಾನಮಾನಗಳಿದ್ದು, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹೆಚ್ಚು ಅಭಿವೃದ್ಧಿ ಹೊಂದಬೇಕಾಗಿದೆ ಎಂದು ವಿಧಾನ ಪರಿಷತ್ತು ಸದಸ್ಯ ಡಾ. ಎಂ.ಜಿ. ಮೂಳೆ ಹೇಳಿದ್ದಾರೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved