• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧಗಳ ತಡೆಗೆ ರಿಕ್ಷಾ ಚಾಲಕರು ಸ್ಪಂದಿಸಲಿ
ಸಿವಿಲ್ ಪೊಲೀಸರ ರೀತಿಯಲ್ಲೇ ಆಟೋ ಚಾಲಕರೂ ಸಹ ಕಾರ್ಯನಿರ್ವಹಿಸುವ ಮೂಲಕ ಅಪರಾಧ ತಡೆ, ಕಾನೂನುಬಾಹಿರ ಕೃತ್ಯಗಳ ತಡೆಗೆ ಪೊಲೀಸ್ ಇಲಾಖೆ ಜೊತೆ ಕೈ ಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
50000 ರು. ಲಂಚ ಸ್ವೀಕರಿಸುತ್ತಿದ್ದ ಎಎಸ್‌ಐ ಲೋಕಾಯಕ್ತ ಬಲೆಗೆ
ಪ್ರಕರಣವೊಂದರ ಆರೋಪ ಪಟ್ಟಿಯಿಂದ ಮೂವರ ಹೆಸರು ಕೈಬಿಡಲು ₹1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ₹50 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಆಂಗ್ಲ ವ್ಯಾಮೋಹ ಬಿಟ್ಟು ಕನ್ನಡಕ್ಕೆ ಗೌರವ ನೀಡಿ
ರಾಜ್ಯೋತ್ಸವ ಕೇವಲ ನವಂಬರ್ ತಿಂಗಳಲ್ಲಿ ಆಚರಿಸಿದರೆ ಸಾಲದು. ಪ್ರತಿ ಹಂತಗಳಲ್ಲಿ ನಾವು ಕನ್ನಡದಲ್ಲೇ ಮಾತನಾಡಿ, ಕನ್ನಡಕ್ಕೆ ಗೌರವ ನೀಡಬೇಕು. ಆಗ ಮಾತ್ರ ಇಂತಹ ರಾಜ್ಯೋತ್ಸವ ಸಂಭ್ರಮ ಸಾರ್ಥಕ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಮರಳು ಸಮಿತಿಗಳಿಂದಲೇ ಬ್ಲಾಕ್‌ ವಿಲೇಗೆ ಕ್ರಮ: ಗಣಿ ಸಚಿವ
ರಾಜ್ಯದಲ್ಲಿ ಮರಳಿನ ಅಭಾವ ತಪ್ಪಿಸಿ, ಜನರಿಗೆ ಸುಲಭವಾಗಿ ಮತ್ತು ಕೈಗೆಟುವ ದರದಲ್ಲಿ ಮರಳು ಸಿಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಮರಳು ನೀತಿ ಜಾರಿಗೊಳಿಸಿದೆ. ಬಜೆಟ್‌ನಲ್ಲಿ ಘೋಷಿಸಿದ್ದಂತೆ ಸಮಗ್ರ ಮರಳು ನೀತಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಸ್ಮಾರ್ಟ್‌ ಸಿಟಿ ಸಾಧನೆಗೆ ಒಂದೇ ವರ್ಷದಲ್ಲಿ 4 ಪ್ರಶಸ್ತಿ
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗಳ ಯಶಸ್ಸಿನ ಫಲಶೃತಿಗೆ ಈವರೆಗೆ 10 ಪ್ರಶಸ್ತಿ ಲಭಿಸಿದ್ದು, ಕಳೆದೊಂದು ವರ್ಷದಲ್ಲಿ ನಾಲ್ಕು ಪ್ರಶಸ್ತಿ ಸ್ಮಾರ್ಟ್‌ ಸಿಟಿ ಮುಡಿಗೇರಿದ್ದು ಸಂತೋಷ ತಂದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ಬಾಂಗ್ಲಾದಲ್ಲಿ ಹಿಂದುಗಳು, ಚಿನ್ಮಯ್‌ ಕೃಷ್ಣದಾಸರನ್ನು ರಕ್ಷಿಸಿ
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು ಸಮುದಾಯದ ರಕ್ಷಣೆ ಹಾಗೂ ಅಲ್ಲಿಯ ಇಸ್ಕಾನ್‌ನ ಸಂತ ಚಿನ್ಮಯ್‌ ಕೃಷ್ಣದಾಸ್‌ ಅವರ ಬಿಡುಗಡೆ ಹಾಗೂ ಮತಾಂಧರ ದಾಳಿಯಿಂದ ನಾಶಗೊಂಡ ಹಿಂದುಗಳ ಮನೆ, ದೇವಾಲಯ, ಆಸ್ತಿಗಳನ್ನು ಪುನಾ ನಿರ್ಮಿಸುವಂತೆ ವಿಶ್ವ ಸಮುದಾಯದ ಮೂಲಕ ಬಾಂಗ್ಲಾ ದೇಶದ ಮೇಲೆ ಒತ್ತಡ ಹೇರುವಂತೆ ದಾವಣಗೆರೆ ಹಿಂದೂ ಹಿತರಕ್ಷಣಾ ಸಮಿತಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿತು.
ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಉದ್ದೇಶ: ದೇವೇಂದ್ರಪ್ಪ
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ದಾವಣಗೆರೆಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ಪಿಪಿಎಸ್ ಪ್ರೋತ್ಸಾಹ-2024 ಕಾರ್ಯಕ್ರಮ ನಡೆದವು. ಶನಿವಾರ ಮುಂಜಾನೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಗೋವಿಂದ ಸ್ವಾಮಿ ಕ್ರೀಡಾ ಜ್ಯೋತಿಯನ್ನು ಬೆಳಗಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇದ್ದುದರಲ್ಲೇ ಸುಖ, ಸಂತೋಷ ಕಾಣಬೇಕು
ಕಷ್ಟದಲ್ಲಿಯೂ ಸುಖ, ಕತ್ತಲಿನಲ್ಲಿ ಬೆಳಕು ಕಾಣುವ ಆಚರಣೆಯೇ ಕಾರ್ತಿಕ ಮಾಸದ ದೀಪೋತ್ಸವದ ನೈಜ ಅರ್ಥವಾಗಿದೆ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಕನ್ನಡ ಭವನ, ರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಿ
ಪ್ರತಿವರ್ಷ ನಗರಸಭೆಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ, ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಸೌಲಭ್ಯ ಕಲ್ಪಿಸಲು ಆಗ್ರಹಿಸಿ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸೋಮವಾರ ಹರಿಹರದಲ್ಲಿ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 506
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved